Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರ್ನಾಟಕದ ಮಾಜಿ ದಲಿತ ಮುಖ್ಯಮಂತ್ರಿ...

ಕರ್ನಾಟಕದ ಮಾಜಿ ದಲಿತ ಮುಖ್ಯಮಂತ್ರಿ ‘ನಿಂಜ’ಲಿಂಗಪ್ಪ ಯಾರು ಗೊತ್ತೇ?

ಬಿಜೆಪಿ ಐಟಿ ಸೆಲ್ ಮುಖ್ಯಸ್ಥನ ಎಡವಟ್ಟು

ವಾರ್ತಾಭಾರತಿವಾರ್ತಾಭಾರತಿ6 May 2018 9:28 PM IST
share
ಕರ್ನಾಟಕದ ಮಾಜಿ ದಲಿತ ಮುಖ್ಯಮಂತ್ರಿ ‘ನಿಂಜ’ಲಿಂಗಪ್ಪ ಯಾರು ಗೊತ್ತೇ?

ಬೆಂಗಳೂರು, ಮೇ 6: ರಾಜ್ಯ ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳು ಗೆಲುವು ತಮ್ಮದಾಗಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ವೇದಿಕೆಯಾಗಿರುವುದು ಸಾಮಾಜಿಕ ಜಾಲತಾಣಗಳು. ಅದರಲ್ಲೂ ಟ್ವಿಟರ್. ಪ್ರಮುಖವಾಗಿ ಬಿಜೆಪಿ ಹಾಗು ಕಾಂಗ್ರೆಸ್ ಪಕ್ಷಗಳು ಟ್ವೀಟ್ ಗಳ ಮೂಲಕವೇ ಪರಸ್ಪರ ವಾಗ್ದಾಳಿ ನಡೆಸುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರೇ ಸ್ವತಃ ಚುನಾವಣಾ ಪ್ರಚಾರದಲ್ಲಿದ್ದಾರೆ. 

ಕಾಂಗ್ರೆಸಿಗರು ದಲಿತ ನಾಯಕರಿಗೆ ಅನ್ಯಾಯ ಮಾಡಿದ್ದಾರೆ ಎಂದು ದೂರಿ ಟ್ವೀಟ್ ಮಾಡಿದ್ದ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಸ್ವತಃ ತಮ್ಮ ಟ್ವೀಟ್ ನಿಂದಲೇ ನಗೆಪಾಟಲಿಗೀಡಾಗಿದ್ದಾರೆ.

ಮೇ 5ರಂದು ಟ್ವೀಟ್ ಮಾಡಿದ್ದ ಅಮಿತ್ ಮಾಳವಿಯ, “ದಲಿತರ ಮೇಲಿರುವ ಕಾಂಗ್ರೆಸ್ ನ ನಕಲಿ ಪ್ರೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಬಯಲು ಮಾಡುತ್ತಿದ್ದಾರೆ. ಅಂಬೇಡ್ಕರ್ ಹಾಗು ನಿಂಜಲಿಂಗಪ್ಪರಂತಹ ನಾಯಕರನ್ನು ನೆಹರೂ-ಗಾಂಧಿ ಪರಿವಾರ ಹೇಗೆ ನಡೆಸಿಕೊಂಡಿತು ಎಂದವರು ವಿವರಿಸಿದ್ದಾರೆ” ಎಂದಿದ್ದರು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪರ ಹೆಸರನ್ನು ‘ನಿಂಜಲಿಂಗಪ್ಪ’ ಎಂದು ಬರೆದು ಮಾಳವಿಯ ಎಡವಟ್ಟು ಮಾಡಿಕೊಂಡಿದ್ದಲ್ಲದೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಲಿಂಗಾಯತ ನಾಯಕ ನಿಜಲಿಂಗಪ್ಪರನ್ನು ದಲಿತ ನಾಯಕ ಎಂದು ನಗೆಪಾಟಲಿಗೀಡಾಗಿದ್ದಾರೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥನ ಈ ಟ್ವೀಟ್ ಗೆ ಕನ್ನಡಿಗರು ತಿರುಗೇಟು ನೀಡಿದ್ದಾರೆ.

“ನಿಂಜ ಏನು? ನೀವು ಪಕ್ಷದ ಐಟಿ ಸೆಲ್ ಮುಖ್ಯಸ್ಥರೇ?, ವಾಟ್ಸ್ಯಾಪ್ ಫಾರ್ವರ್ಡ್ ಬದಲಿಗೆ ಗೂಗಲ್ ಸರ್ಚ್ ನಿಮಗೆ ಸಹಾಯ ಮಾಡೀತು. ವಾಟ್ಸ್ಯಾಪ್ ನಲ್ಲಿ ಸಿಗುವ ಎಲ್ಲವನ್ನೂ ನಂಬಬೇಡಿ ಅಮಿತ್” ಎಂದು ಸೃಜನಾ ದೇವಾ ಟ್ವೀಟ್ ಮಾಡಿದ್ದಾರೆ.

“ಅವರು ದಲಿತರೂ ಅಲ್ಲ ಅವರ ಹೆಸರು ನಿಂಜ-ಲಿಂಗಪ್ಪ ಅಲ್ಲ” ಅದು ನಿಜಲಿಂಗಪ್ಪ” ಎಂದು ಅನ್ ಅಫಿಶಿಯಲ್ ಸುಸುಸ್ವಾಮಿ ಖಾತೆ ಟ್ವೀಟ್ ಮಾಡಿದೆ. ಇನ್ನೊಬ್ಬರು ಕತ್ತಿ ಹಿಡಿದ ನಿಂಜಾ ಫೈಟರ್ ನ ಫೋಟೊ ಹಾಕಿದ್ದಾರೆ.

Prime Minister Modi is tearing into Congress’s fake love for Dalits. He mentioned how Nehru-Gandhi parivaar treated tall Dalit leaders like Dr Ambedkar and Shri Ninjalingappa. How NDA made Ramnath Kovind ji, from a poor Dalit family, the President of India. #KarnatakaTrustsModi

— Amit Malviya (@amitmalviya) May 6, 2018

Ninja what? You're the IT cell head of "party with difference'?

Just a Google search would've helped you instead of a WhatsApp forward.

Don't trust everything you receive on WhatsApp, Mr Amit.

— Srujana Deva (@SrujanaDeva) May 6, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X