Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೆ.ಆರ್.ಲೋಬೊರಿಂದ ಬಿರುಸಿನ ಮತ ಯಾಚನೆ

ಜೆ.ಆರ್.ಲೋಬೊರಿಂದ ಬಿರುಸಿನ ಮತ ಯಾಚನೆ

ವಾರ್ತಾಭಾರತಿವಾರ್ತಾಭಾರತಿ6 May 2018 10:24 PM IST
share
ಜೆ.ಆರ್.ಲೋಬೊರಿಂದ ಬಿರುಸಿನ ಮತ ಯಾಚನೆ

ಮಂಗಳೂರು, ಮೇ 6: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಅವರು ಶನಿವಾರ ಹೊಯಿಗೆ ಬಝಾರ್, ಸುಭಾಶ್ ನಗರ, ಮರೋಳಿ ಪರಿಸರದಲ್ಲಿ ಬಿರುಸಿನ ಪ್ರಚಾರ ಪ್ರಚಾರ ಕೈಗೊಂಡರು. 300ಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಆರ್.ಲೋಬೊ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 20 ವರ್ಷಗಳಿಂದ ಸಾಧ್ಯವಾಗದ ರಸ್ತೆ ಅಭಿವೃದ್ಧಿಗಳು, ಚರಂಡಿ, ಫುಟ್ಪಾತ್ ನಿರ್ಮಾಣ ಕಾಮಗಾರಿಗಳು ಪ್ರಸಕ್ತ ಆರಂಭವಾಗಿದೆ. ವಾಹನಗಳ ಸಂಖ್ಯೆಗಳು ಹೆಚ್ಚಳವಾದಂತೆ, ಮುಖ್ಯ ರಸ್ತೆಗಳ ಅಗಲೀಕರಣ ಕಾರ್ಯ ಅನೇಕ ಕಡೆ ಆಗಿವೆ. ನಂತೂರು ವೃತ್ತದಿಂದ ನಂದಿಗುಡ್ಡೆ ಕೋಟಿ ಚೆನ್ನಯ್ಯ ವೃತ್ತದ ವರೆಗೆ ರಸ್ತೆ ಅಗಲೀಕರಣ, ರಸ್ತೆ ವಿಭಜಕ, ಹೊಸ ವಿದ್ಯುತ್ ಲೈಟು, ಫುಟ್ಪಾತ್ ನಿರ್ಮಾಣ ಕಾರ್ಯ ವೇಗವಾಗಿ ಆಗುತ್ತಿದೆ. ಇದೊಂದು ಮಂಗಳೂರಿನ ಮಾದರಿ ರಸ್ತೆ ಎಂದು ಹೇಳಬಹುದು. ಅನೇಕ ಯೋಜನೆಗಳು ವಿವಿಧ ಹಂತದಲ್ಲಿದ್ದು ಅದು ಮುಂದಿನ ದಿನಗಳಲ್ಲಿ ಅನುಷ್ಠಾಕ್ಕೆ ಬರಲಿದೆ. ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದರಲ್ಲಿ ಸಂಶಯವಿಲ್ಲಾ ಎಂದರು.

ಕಾಂಗ್ರೆಸ್ ಮುಖಂಡರಾದ ಅಬ್ದುಸ್ಸಲಾಮ್, ವಿಶ್ವಾಸ್ ಕುಮಾರ್ ದಾಸ್, ಕಾರ್ಪೊರೇಟರ್ ಅಬ್ದುಲ್ಲತೀಫ್ ಕಂದಕ್, ಕವಿತಾ ವಾಸು, ಕೇಶವ ಮರೋಳಿ, ಸ್ಟೀಫನ್ ಮರೋಳಿ, ಪಕ್ಷದ ಪ್ರಮುಖರಾದ ಸದಾಶಿವ ಅಮೀನ್, ಸುರೇಶ್ ಶೆಟ್ಟಿ, ಟಿ.ಕೆ.ಸುಧೀರ್ ಅರುಣ್ ಕುವೆಲ್ಲೊ, ಲೋಕೇಶ್ ಹೆಗ್ಡೆ, ಗಂಗಾಧರ ಪೂಜಾರಿ, ನೆಲ್ಸನ್ ಮೊಂತೆರೊ, ಹೊನ್ನಯ್ಯ, ಸುಧಾಕರ ಶೆಣೈ ರಮಾನಂದ ಪೂಜಾರಿ, ಬಿ.ಎಮ್. ಭಾರತಿ, ದುರ್ಗಾಪ್ರಸಾದ್, ದೇವೇಂದ್ರ, ಲೆಸ್ಲಿ ಡಿಕ್ರೂಸ್, ರಾಕೇಶ್, ಜಾಯ್‌ಕ್ರಿಸ್ತ್, ಗಾಡ್ವಿನ್, ರಾಹುಲ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X