Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆಸಿಎಫ್ ಓಲ್ಡ್ ಸನಯ್ಯ ಸೆಕ್ಟರ್, ಅಲ್...

ಕೆಸಿಎಫ್ ಓಲ್ಡ್ ಸನಯ್ಯ ಸೆಕ್ಟರ್, ಅಲ್ ಮದೀನ ಮಂಜನಾಡಿ ಆಶ್ರಯದಲ್ಲಿ ಸ್ವಲಾತ್ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ6 May 2018 11:03 PM IST
share
ಕೆಸಿಎಫ್ ಓಲ್ಡ್ ಸನಯ್ಯ ಸೆಕ್ಟರ್, ಅಲ್ ಮದೀನ ಮಂಜನಾಡಿ ಆಶ್ರಯದಲ್ಲಿ ಸ್ವಲಾತ್ ವಾರ್ಷಿಕೋತ್ಸವ

ರಿಯಾದ್, ಮೇ 6: ಕೆಸಿಎಫ್ ಓಲ್ಡ್ ಸನಯ್ಯ ಸೆಕ್ಟರ್, ರಿಯಾದ್ ಮತ್ತು ಅಲ್ ಮದೀನ ಯತೀಮ್ ಖಾನಾ ಮಂಜನಾಡಿ ಜಂಟಿ ಆಶ್ರಯದಲ್ಲಿ ಕೆಸಿಎಫ್ ಘಟಕದಲ್ಲಿ ಸ್ವಲಾತ್ ಮಜ್ಲಿಸ್ ಮತ್ತು ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಕೆಸಿಎಫ್ ಓಲ್ಡ್ ಸನಯ್ಯ ಸೆಕ್ಟರ್ ನ ಅಧ್ಯಕ್ಷ ಉಸ್ತಾದ್ ಅಬ್ದುಲ್ ರಹ್ಮಾನ್ ಮದನಿ ಅವರ ಅಧ್ಯಕ್ಷತೆಯಲ್ಲಿ ಸ್ವಲಾತ್ ಮಜ್ಲಿಸ್ ನಡೆಯಿತು. ಸಭೆಯಲ್ಲಿ ಮೂಸ ಹಾಜಿ , ಇಸ್ಮಾಈಲ್ ನೂಜಿ, ಮೊಹಿದೀನ್ ಝುಹರಿ, ಮುಸ್ತಫ ಮಂಜನಾಡಿ, ಓಲ್ಡ್ ಸನಯ್ಯ ಸೆಕ್ಟರ್ ನ ಸದಸ್ಯರು ಮತ್ತು ಅಲ್ ಮದೀನ ಯತೀಮ್ ಖಾನ ಮಂಜನಾಡಿ ಇದರ ಕೆಲವು ಆಡಳಿತ ವರ್ಗದವರು ಉಪಸ್ಥಿತರಿದ್ದರು.

ಸ್ವಲಾತ್ ಮಜ್ಲಿಸ್ ನಂತರ ಕೆಸಿಎಫ್ ಓಲ್ಡ್ ಸನಯ್ಯ ಸೆಕ್ಟರ್ ಮತ್ತು ಅಲ್ ಮದೀನ ಯತೀಮ್ ಖಾನ ಮಂಜನಾಡಿ ಜಂಟಿ ಆಶ್ರಯದ ವಾರ್ಷಿಕೋತ್ಸವ ನಡೆಯಿತು.  ಮೂಸ ಹಾಜಿ ಖಿರಾಅತ್ ಪಠಿಸಿದರು.  ಉಸ್ತಾದ್ ಮುಸ್ತಫ ಮಂಜನಾಡಿ  ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಮೊಯಿದೀನ್ ಬಾವ, ಹಾಜಿ ಅಬ್ದುಲ್ಲಾಹ್ , ಪೋಡಿ ಹಾಜಿ, ಝೋನಲ್ ವತಿಯಿಂದ ಉಸ್ತಾದ್ ಸಿದ್ದೀಕ್ ಸಖಾಫಿ ಪೆರುವಾಯಿ, ಟ್ರೆಶರರ್ ಇಸ್ಮಾಈಲ್ ಕಣ್ಣಂಗಾರ್, ಓಲ್ಡ್ ಸನಯ್ಯ ಸೆಕ್ಟರ್  ಕಾರ್ಯದರ್ಶಿ ಇಸ್ಮಾಈಲ್ ನೂಜಿ,  ಟ್ರೆಶರರ್ ಮೊಇದೀನ್ ಝುಹುರಿ ಉಸ್ತಾದ್ ಮತ್ತು ಸೆಕ್ಟರ್ ನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಕೆಸಿಎಫ್ ಓಲ್ಡ್ ಸನಯ್ಯ ಸೆಕ್ಟರ್ ನ ಅಧ್ಯಕ್ಷ ಉಸ್ತಾದ್ ಅಬ್ದುಲ್ ರಹ್ಮಾನ್ ಮದನಿ ಮಾತನಾಡುತ್ತಾ ಅಲ್ ಮದೀನ ಯತೀಮ್ ಖಾನ ಮಂಜನಾಡಿಯ ಬಗ್ಗೆ ವಿವರಿಸಿದರು. ಸುಮಾರು ಹದಿನೈದು ವರ್ಷಗಳ ಹಿಂದಿನಿಂದಲೇ ಈ ಸಂಸ್ಥೆಯ ಒಂದು ಅಂಗವಾಗಿ ಇದರ  ಅಭಿವೃದ್ದಿಗಾಗಿ ಬಹಳಷ್ಟು ಶ್ರಮ ವಹಿಸಿದ್ದು, ಅದನ್ನು ಈಗಲೂ ಮುನ್ನಡೆಸುತ್ತಾ ಹೊಸ ಯೋಜನೆಗಳನ್ನು  ಮಾಡುವ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ಸೆಕ್ಟರ್ ಕಾರ್ಯದರ್ಶಿ ಇಸ್ಮಾಈಲ್ ನೂಜಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X