Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆಂಗಳೂರಲ್ಲೂ ಪತ್ರಕರ್ತ ರಾಜದೀಪ್ ಬೆನ್ನು...

ಬೆಂಗಳೂರಲ್ಲೂ ಪತ್ರಕರ್ತ ರಾಜದೀಪ್ ಬೆನ್ನು ಬಿಡದ ಟೆಕ್ಕಿ ಟ್ರೋಲ್‌ಗಳು

ಆದರೆ ಬೆಂಗಳೂರಿಗರು ರಾಜದೀಪ್‌ಗೆ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ8 May 2018 9:32 AM IST
share
ಬೆಂಗಳೂರಲ್ಲೂ ಪತ್ರಕರ್ತ ರಾಜದೀಪ್ ಬೆನ್ನು ಬಿಡದ ಟೆಕ್ಕಿ ಟ್ರೋಲ್‌ಗಳು

ಬೆಂಗಳೂರು, ಮೇ 8: ಹಿರಿಯ ಟಿವಿ ಪತ್ರಕರ್ತ ರಾಜದೀಪ್ ಸರ್ದೇಸಾಯಿ ಅವರೊಂದಿಗೆ ಹೋಟೆಲ್ ಒಂದರಲ್ಲಿ ಮೋದಿ ಅಭಿಮಾನಿಗಳು ವಾಗ್ವಾದ ನಡೆಸುತ್ತಿರುವ 5 ಸೆಕೆಂಡ್‌ಗಳ ವೀಡಿಯೊ ತುಣುಕನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಭಿಮಾನಿ ಎನ್ನಲಾದ ಗಿರೀಶ್ ಆಳ್ವ ಎಂಬುವವರು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕ ಚುನಾವಣೆಯ ಬಗ್ಗೆ ವರದಿ ಮಾಡಲು ಸರ್ದೇಸಾಯಿ ಕರ್ನಾಟಕದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಸರ್ದೇಸಾಯಿ ಊಟಕ್ಕೆ ಬಂದಾಗ, ಉದ್ರಿಕ್ತ ಮೋದಿ ಅಭಿಮಾನಿಗಳ ಗುಂಪು ಅವರ ಬಳಿ ತೆರಳಿ 'ಮೋದಿ', 'ಮೋದಿ' ಎಂದು ಘೋಷಣೆ ಕೂಗಿತು. ಜತೆಗೆ "ನೀವು ಭಾರತದಲ್ಲಿ ಹುಟ್ಟಿದ್ದೀರಿ; ಹಿಂದೂಗಳನ್ನು ದ್ವೇಷಿಸಬೇಡಿ" ಎಂದು ಸರ್ದೇಸಾಯಿ ಅವರನ್ನು ಕುರಿತು ಆಗ್ರಹಿಸಿತು.

ಗಿರೀಶ್ ಆಳ್ವ ಅವರ ಲಜ್ಜೆಗೇಡಿ ಟ್ವೀಟ್, "ಇಂದು ಬೆಂಗಳೂರಿನಲ್ಲಿ ರಾಜದೀಪ್ ಅವರ ಮೆಡಿಸನ್ ಸ್ಕ್ವೇರ್ ಚಳವಳಿ" ಎಂದು ಈ ಘಟನೆಯನ್ನು ಬಣ್ಣಿಸಿದೆ. ರಿಚ್ಮಂಡ್ ಸರ್ಕಲ್ ರೆಸ್ಟೋರೆಂಟ್‌ನಲ್ಲಿ ಉಪಹಾರಕ್ಕೆ ಆಗಮಿಸಿದ್ದಾಗ, ಕೆಲ ಉದ್ರಿಕ್ತ ಟೆಕ್ಕಿಗಳ ಗುಂಪು, "ನೀವು ಹುಟ್ಟಿರುವುದು ಭಾರತದಲ್ಲಿ; ಹಿಂದೂಗಳನ್ನು ದ್ವೇಷಿಸಬೇಡಿ" ಎಂದು ಗದ್ದಲ ಎಬ್ಬಿಸಿತು. ಆಗ ಸರ್ದೇಸಾಯಿ "ನಿಮಗೆ ಸಭ್ಯತೆ ಇಲ್ಲವೇ" ಎಂದು ಪ್ರಶ್ನಿಸಿದರು. "ಸಭ್ಯತೆ ಇಲ್ಲದಿರುವುದು ನಿಮಗೆ. ನೀವು ಸುದ್ದಿಯಲ್ಲಿ ಬಹಳಷ್ಟು ಅಶ್ಲೀಲತೆಯನ್ನು ಬಳಸುತ್ತೀರಿ!" ಎಂದು ವೀಡಿಯೊ ತುಣುಕಿನಲ್ಲಿ ಹೇಳುತ್ತಿರುವುದು ತಿಳಿದುಬರುತ್ತದೆ.

ಇದೇ ಘಟನೆಯ ವೀಡಿಯೊವನ್ನು ಶೇರ್ ಮಾಡಿದ ರಾಜದೀಪ್, "ರೆಸ್ಟೋರೆಂಟ್‌ನಲ್ಲಿದ್ದ ಪ್ರತಿಯೊಬ್ಬರೂ ಎದ್ದು ಬಂದು ’ಕ್ಷಮಿಸಿ. ಈ ಗೂಂಡಾಗಳು ಬೆಂಗಳೂರು ಅಥವಾ ಭಾರತವನ್ನು ಪ್ರತಿನಿಧಿಸುವುದಿಲ್ಲ’ ಎಂದು ಹೇಳಿದ ಅಂಶವನ್ನು ಈ ಹುಡುಗರು ಹೇಳಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ. ಸರ್ದೇಸಾಯಿ ಅವರನ್ನು ಬೆಂಬಲಿಸಿ ಮಾಡಿದ "ಅರೆ ಸರ್, ಧನ್ಯವಾದಗಳು, ವೃತ್ತಿಯ ಅಪಾಯಗಳು. ಫಿರ್ ಸಭ್ ಹೋಗಿ" ಎಂಬ ಟ್ವೀಟ್‌ಗೆ "ಇನ್ನೂ ನಿರೀಕ್ಷೆ ಇದೆ" ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಹಿರಿಯ ಪತ್ರಕರ್ತರಿಗೆ, ಘನತೆ ಮತ್ತು ತಾಳ್ಮೆ ಪ್ರದರ್ಶಿಸಿದ್ದಕ್ಕಾಗಿ ವ್ಯಾಪಕ ಶ್ಲಾಘನೆ ಮತ್ತು ಬೆಂಬಲ ವ್ಯಕ್ತವಾಗಿದೆ.

"Rajdeep's Madison Square Moment in BLR Today"

During breakfast in a Richmond Circle restaurant, unknown angry techie shouts at him:

Techie: You are born in India, dont hate Hindus.
Rajdeep: Don't you hv any decency.
Techie: You dont have decency. U spread so much crap in news! pic.twitter.com/9JpU8UWmYM

— Girish Alva (@girishalva) May 7, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X