Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಬಿಜೆಪಿಗೇ ಮತ ನೀಡುವಂತೆ...

ಚಿಕ್ಕಮಗಳೂರು: ಬಿಜೆಪಿಗೇ ಮತ ನೀಡುವಂತೆ ಆಣೆ ಪ್ರಮಾಣ ಮಾಡಿಸಲು ಮತದಾರರನ್ನು ಕರೆದೊಯ್ಯುತ್ತಿದ್ದ ಬಸ್‌ಗಳ ವಶ

ವಾರ್ತಾಭಾರತಿವಾರ್ತಾಭಾರತಿ8 May 2018 11:58 AM IST
share
ಚಿಕ್ಕಮಗಳೂರು: ಬಿಜೆಪಿಗೇ ಮತ ನೀಡುವಂತೆ ಆಣೆ ಪ್ರಮಾಣ ಮಾಡಿಸಲು ಮತದಾರರನ್ನು ಕರೆದೊಯ್ಯುತ್ತಿದ್ದ ಬಸ್‌ಗಳ ವಶ

ಚಿಕ್ಕಮಗಳೂರು, ಮೇ 8: ಬಿಜೆಪಿಗೆ ಮತ ನೀಡುವಂತೆ ಆಣೆ ಪ್ರಮಾಣ ಮಾಡಿಸಲು ಮತದಾರರನ್ನು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರೆದೊಯ್ಯುತ್ತಿದ್ದ ಎರಡು ಬಸ್‌ಗಳನ್ನು ಚುನಾವಣಾಧಿಕಾರಿಗಳನ್ನು ವಶಪಡಿಸಿಕೊಂಡಿರುವ ಘಟನೆ ಸಖರಾಯಪಟ್ಟಣದ ಕೇತಮಾರನಹಳ್ಳಿಯಲ್ಲಿ ನಡೆದಿದೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ಚುನಾವಣಾ ಅಭ್ಯರ್ಥಿ ಸಿ.ಟಿ.ರವಿ ಪರ ಮತ ಚಲಾಯಿಸುವಂತೆ ದೇವಳದಲ್ಲಿ ಪ್ರಮಾಣ ಮಾಡಿಸಲು ಕೇತಮಾರನಹಳ್ಳಿ ಹಾಗೂ ಗೊಲ್ಲರಹಟ್ಟಿ ಗ್ರಾಮಗಳ ಮತದಾರರನ್ನು ಈ ರೀತಿ ಬಸ್ಸಿನಲ್ಲಿ ಕರೆದೊಯ್ಯಲಾಗುತ್ತಿತ್ತು ಎಂದು ಹೇಳಲಾಗಿದೆ.

ಸಿ.ಟಿ.ರವಿ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಕೇತಮಾರನಹಳ್ಳಿ ಹಾಗೂ ಗೊಲ್ಲರಹಟ್ಟಿ ಗ್ರಾಮಸ್ಥರನ್ನು ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಆಮಿಷವೊಡ್ಡಿ ಅವರನ್ನು ಇಂದು ಮುಂಜಾವ ಮೂರು ಬಸ್‌ಗಳಲ್ಲಿ ಧರ್ಮಸ್ಥಳಕ್ಕೆ ಕರೆದೊಯ್ಯುತ್ತಿರುವ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ತುಷಾರಮಣಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಸ್ಸನನ್ನು ವಶಕ್ಕೆ ಪಡೆದು ಅದರಲ್ಲಿದ್ದ ಮತದಾರರನ್ನು ವಾಪಸ್ ಕಳುಹಿಸಿದ್ದಾರೆ.

ಇದರ ಬೆನ್ನಲ್ಲೇ ಮತದಾರರನ್ನು ಸರಕಾರಿ ಬಸ್‌ಗಳ ಮೂಲಕ ಧರ್ಮಸ್ಥಳಕ್ಕೆ ಕರೆದೊಯ್ಯುವ ಪ್ರಯತ್ನ ನಡೆದಿತ್ತು. ಈ ಬಗ್ಗೆಯೂ ಮಾಹಿತಿ ಪಡೆದ ಚುನಾವಣಾಧಿಕಾರಿಗಳು ಕೆಎಸ್ಸಾರ್ಟಿಸಿ ಬಸ್ಸನ್ನು ವಶಪಡಿಸಿಕೊಂಡು ಅದರಲ್ಲಿದ್ದ ಸುಮಾರು 50 ಮಂದಿಯನ್ನು ಮನೆಗೆ ವಾಪಸ್ ಕಳುಹಿಸಿದ್ದಾರೆ.

ಕೇತಮಾರನಹಳ್ಳಿ ಹಾಗೂ ಗೊಲ್ಲರಹಟ್ಟಿ ಗ್ರಾಮ ವ್ಯಾಪ್ತಿಯಲ್ಲಿ ವೀರಶೈವ ಹಾಗೂ ಗೊಲ್ಲ ಸಮುದಾಯದ 650ಕ್ಕೂ ಮತದಾರರಿದ್ದಾರೆ. ಈ ಪೈಕಿ ಬಹುತೇಕರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳತ್ತ ಒಲವು ತೋರುತ್ತಿರುವ ಹಿನ್ನೆಲೆಯಲ್ಲಿ ಸಿ.ಟಿ.ರವಿ ಬೆಂಬಲಿಗರು ಈ ಆಣೆ ರಾಜಕೀಯಕ್ಕೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X