Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ವಿದೇಶ ಪ್ರವಾಸದ ಖರ್ಚುಗಳ ಸಂಪೂರ್ಣ...

ಮೋದಿ ವಿದೇಶ ಪ್ರವಾಸದ ಖರ್ಚುಗಳ ಸಂಪೂರ್ಣ ಮಾಹಿತಿ ನೀಡಿ: ಏರ್ ಇಂಡಿಯಾಗೆ ಮುಖ್ಯ ಮಾಹಿತಿ ಆಯೋಗದ ಆದೇಶ

ವಾರ್ತಾಭಾರತಿವಾರ್ತಾಭಾರತಿ9 May 2018 2:52 PM IST
share
ಮೋದಿ ವಿದೇಶ ಪ್ರವಾಸದ ಖರ್ಚುಗಳ ಸಂಪೂರ್ಣ ಮಾಹಿತಿ ನೀಡಿ: ಏರ್ ಇಂಡಿಯಾಗೆ ಮುಖ್ಯ ಮಾಹಿತಿ ಆಯೋಗದ ಆದೇಶ

ಹೊಸದಿಲ್ಲಿ, ಮೇ 9: ಪ್ರಧಾನಿ ನರೇಂದ್ರ ಮೋದಿಯ ವಿದೇಶ ಪ್ರವಾಸಗಳಿಗೆ ಸಂಬಂಧಿಸಿದ ಬಿಲ್ ಗಳ ಸಂಪೂರ್ಣ ದಾಖಲೆಗಳನ್ನು ಬಹಿರಂಗಪಡಿಸುವಂತೆ ಮುಖ್ಯ ಮಾಹಿತಿ ಆಯೋಗ ಏರ್ ಇಂಡಿಯಾಗೆ ಆದೇಶಿಸಿದೆ.  ಪ್ರಧಾನಿಯ ವಿದೇಶ ಪ್ರವಾಸಗಳಿಗೆ ಸಾರ್ವಜನಿಕ ಹಣವನ್ನು ಉಪಯೋಗಿಸಲಾಗುತ್ತಿರುವುದರಿಂದ ಗೌಪ್ಯತೆಯ ನೆಪದಲ್ಲಿ ಅದನ್ನು ತಡೆಹಿಡಿಯಲಾಗದು ಎಂದು ಆಯೋಗ ಹೇಳಿದೆ.

ಈ ಮಾಹಿತಿ ವಾಣಿಜ್ಯ ಗೌಪ್ಯತೆಗೆ ಸಂಬಂಧಿಸಿದ್ದು ಹಾಗೂ ವಿಶ್ವಾಸಾರ್ಹತೆಯ ದೃಷ್ಟಿಯಿಂದ ಸಾರ್ವಜನಿಕ ರಂಗದ ಸಂಸ್ಥೆಯೊಂದು ತನ್ನ ಬಳಿ ಇರಿಸಿಕೊಂಡಿದೆ. ಇದನ್ನು ಬಹಿರಂಗಗೊಳಿಸುವುದರಿಂದ ವಿನಾಯಿತಿಯಿದೆ ಎಂಬ ಏರ್ ಇಂಡಿಯಾದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯ ವಾದವನ್ನು ಕೇಂದ್ರ ಮಾಹಿತಿ ಆಯೋಗ ತಿರಸ್ಕರಿಸಿದೆ.

"ಪ್ರಧಾನಿಯ ಅಧಿಕೃತ ವಿದೇಶ ಪ್ರವಾಸಗಳ ದಿನ, ಸಮಯ ಹಾಗೂ ಸ್ಥಳಗಳ ಬಗೆಗಿನ ಮಾಹಿತಿಗೆ  ಆರ್ ಟಿಐ ಕಾಯಿದೆಯ ಸೆಕ್ಷನ್ 8  ಯಾ 9ರ ಅನ್ವಯ ವಿನಾಯಿತಿಯಿದೆಯೆನ್ನುವುದು ಒಪ್ಪತಕ್ಕದ್ದಲ್ಲ'' ಎಂದು ಮುಖ್ಯ ಮಾಹಿತಿ ಆಯುಕ್ತ ಅಮಿತಾವ ಭಟ್ಟಾಚಾರ್ಯ ಹೇಳಿದ್ದಾರೆ. ಪ್ರಧಾನಿಯ ವಿದೇಶ ಪ್ರವಾಸಗಳು ಸಾರ್ವಜನಿಕ ಹಣವನ್ನು ಉಪಯೋಗಿಸಿ ಆಯೋಜಿಸಲಾಗುವುದರಿಂದ ಪ್ರತಿಯೊಂದು ಬಿಲ್ ಹಾಗೂ ಆ ಬಿಲ್ ಮೊತ್ತ ಪಾವತಿ ದಿನಾಂಕಗಳನ್ನು ಬಹಿರಂಗಪಡಿಸಬೇಕು ಎಂದು ಆಯುಕ್ತರು ಹೇಳಿದ್ದಾರೆ.

ಆರ್ ಟಿಐ ಅರ್ಜಿದಾರ ಲೋಕೇಶ್ ಬಾತ್ರ ಅವರು ಕೋರಿದ ಮಾಹಿತಿ ಆರ್ ಟಿಐ ಕಾಯಿದೆಯ ಕೆಲವೊಂದು ಸೆಕ್ಷನ್ ಗಳನ್ವಯ ನೀಡಲಾಗದು ಎಂಬ ಏರ್ ಇಂಡಿಯಾ  ವಾದ ಕೂಡ ಒಪ್ಪಲಾಗುವುದಿಲ್ಲ ಎಂದು ಆಯೋಗ ತಿಳಿಸಿದೆ. ಬಾತ್ರ ಅವರು ಪ್ರಧಾನಿ ವಿದೇಶ ಪ್ರವಾಸಗಳ ವೆಚ್ಚದ ಮಾಹಿತಿ ಕೋರಿ ಸೆಪ್ಟೆಂಬರ್ 14, 2016ರಂದು ಅರ್ಜಿ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X