Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಬ್ ಗಳಲ್ಲಿರುವ ಯುವತಿಯರಿಗೆ ಹಲ್ಲೆ...

ಪಬ್ ಗಳಲ್ಲಿರುವ ಯುವತಿಯರಿಗೆ ಹಲ್ಲೆ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ: ವಿಹಿಂಪ ಮುಖಂಡ ಶರಣ್ ಪಂಪ್ ವೆಲ್

“ಬಿಜೆಪಿ ಪರ ನಮ್ಮ ಪ್ರಚಾರ, ಇಲ್ಲಿ ಹಿಂದೂಗಳೇ ಗೆಲ್ಲಬೇಕು”

ವಾರ್ತಾಭಾರತಿವಾರ್ತಾಭಾರತಿ10 May 2018 1:02 PM IST
share
ಪಬ್ ಗಳಲ್ಲಿರುವ ಯುವತಿಯರಿಗೆ ಹಲ್ಲೆ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ: ವಿಹಿಂಪ ಮುಖಂಡ ಶರಣ್ ಪಂಪ್ ವೆಲ್

ಮಂಗಳೂರು, ಮೇ 10: ಪಬ್ ಗಳಲ್ಲಿ ನೃತ್ಯ ಮಾಡುತ್ತಿರುವ, ಮದ್ಯಪಾನ ಮಾಡುತ್ತಿರುವ ಯುವತಿಯರಿಗೆ ಯಾರಾದರೂ ಹಲ್ಲೆ ನಡೆಸಿದರೆ ಅದು ಒಳ್ಳೆಯ ಕೆಲಸವಾಗಿದೆ. ಅದರಲ್ಲೇನೂ ತಪ್ಪಿಲ್ಲ ಎಂದು ವಿಶ್ವ ಹಿಂದೂ ಪರಿಷತ್ (ಮಂಗಳೂರು) ಕಾರ್ಯದರ್ಶಿ ಶರಣ್ ಪಂಪ್ thequint.com ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಬಜರಂಗದಳದ ಮಾಜಿ ಮುಖಂಡರಾಗಿರುವ ಶರಣ್, ಸದ್ಯ ಕರ್ನಾಟಕ ವಿಧಾಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು thequint.com ವರದಿ ಮಾಡಿದೆ.

thequint.com ಜೊತೆ ಮಾತನಾಡಿದ ಶರಣ್ ಪಂಪ್ ವೆಲ್, ನೀವು ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದೀರಾ ಎಂಬ ಪ್ರಶ್ನೆಗೆ ಹೌದು ಎಂದು ಉತ್ತರಿಸಿದ್ದಾರೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ಬಗ್ಗೆ ಮಾತನಾಡಿದ ಶರಣ್ ಪಂಪ್ ವೆಲ್ ಈ ಕೃತ್ಯಗಳನ್ನು ಸಮರ್ಥಿಸಿ, “ಯಾರಾದರೂ ಜನರಲ್ಲಿ ಜಾಗೃತಿ ಮೂಡಿಸಲು ಇಚ್ಛಿಸಿದರೆ, ಅವರಿಗೆ ಹೊಡೆದರೆ ಅದರಲ್ಲಿ ಯಾವುದೇ ತಪ್ಪಿಲ್ಲ. ಒಬ್ಬ ಯುವತಿ ಪಬ್ ಗೆ ಹೋದರೆ, ಅವಳು ಅಲ್ಲಿ ಮದ್ಯಪಾನ ಮಾಡುತ್ತಾಳೆ ಹಾಗು ನೃತ್ಯ ಮಾಡುತ್ತಾಳೆ. ಈ ಪಬ್ ಗಳಲ್ಲಿ ಸೆಕ್ಸ್ ಮಾಫಿಯಾ ಕೂಡ ನಡೆಯುತ್ತದೆ. ಇದನ್ನೆಲ್ಲಾ ನೋಡಿ ನಾವು ಸುಮ್ಮನೆ ಕೂರಬೇಕಾ?, ಮಂಗಳೂರು ಸಂಸ್ಕೃತಿಯ ನಗರ. ಇಂತಹ ಎಲ್ಲಾ ಕೃತ್ಯಗಳಿಗೆ ಕಡಿವಾಣ ಹಾಕಲು ಯುವಜನರು ಬಯಸುತ್ತಾರೆ” ಎಂದು ಹೇಳಿರುವುದಾಗಿ thequint.com ವರದಿ ಮಾಡಿದೆ.

ಅನೈತಿಕ ಪೊಲೀಸ್ ಗಿರಿಯನ್ನು ‘ಜಾಗೃತಿ’ಗೆ ಹೋಲಿಸಿದ ಅವರು, ಟಿವಿಗಳಲ್ಲಿ ಮದ್ಯಪಾನದ ಬಗ್ಗೆ ಜಾಗೃತಿ ಮೂಡಿಸುವ ಜಾಹೀರಾತುಗಳು ಬರುತ್ತವೆ, ಜನರಲ್ಲಿ ಜಾಗೃತಿ ಮೂಡಿಸಲು ಈ ಜಾಹೀರಾತು ಪ್ರಸಾರವಾಗುತ್ತದೆ. ಇದೇ ತಂತ್ರವನ್ನು (ಅನೈತಿಕ ಪೊಲೀಸ್ ಗಿರಿ) ಅವರೂ ಪಾಲಿಸುತ್ತಾರೆ” ಎಂದು ಹೇಳಿದ್ದಾರೆ ಎನ್ನಲಾಗಿದೆ.

ವಿಎಚ್ ಪಿ ಹಾಗು ಬಜರಂಗದಳ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದೆ. ಕರಾವಳಿ ಕರ್ನಾಟಕದಲ್ಲಿ ಹಿಂದೂಗಳೇ ಗೆಲ್ಲಬೇಕು ಎಂದು ಶರಣ್ ಇದೇ ಸಂದರ್ಭ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X