Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಸಮೂಹ ಕಲಾಕೃತಿ ಪ್ರದರ್ಶನಕ್ಕೆ...

ಬೆಂಗಳೂರು: ಸಮೂಹ ಕಲಾಕೃತಿ ಪ್ರದರ್ಶನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 May 2018 6:20 PM IST
share
ಬೆಂಗಳೂರು: ಸಮೂಹ ಕಲಾಕೃತಿ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು, ಮೇ 10: ನಗರದ ಕುಮಾರ ಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ತಿನಲ್ಲಿ ವಿ6 ಇಂಡಿಯಾ ತಂಡ ಹಮ್ಮಿಕೊಂಡಿರುವ ಸಮೂಹ ಕಲಾಕೃತಿ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

ಗುರುವಾರ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಪ್ರದರ್ಶನಕ್ಕೆ ಚಾಲನೆ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಬಯಲು ಮಾಡುತ್ತಿದ್ದ ಲೋಕಾಯುಕ್ತವನ್ನು ರಾಜ್ಯ ಸರಕಾರ ಮೂಲೆಗುಂಪು ಮಾಡಿತು. ಆದರೆ, ಇದೀಗ ಅಧಿಕಾರ ಕೊಟ್ಟರೆ ಲೋಕಾಯುಕ್ತ ಬಲಿಷ್ಠಗೊಳಿಸುತ್ತೇವೆ ಎನ್ನುತ್ತಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು, ಎಸಿಬಿ ಸೃಷ್ಟಿಸುವ ಮೂಲಕ ರಾಜಕಾರಣಿಗಳಿಗೆ ಸರಕಾರದಿಂದಲೇ ಶ್ರೀರಕ್ಷೆ ಒದಗಿಸಲಾಯಿತು. ಅಷ್ಟಕ್ಕೂ ಸಮಾಜದ ವ್ಯವಸ್ಥೆ ಸುಧಾರಿಸಬೇಕಾದರೆ ಯುವಸಮುದಾಯ ಮುಂಚೂಣಿಗೆ ಬರಬೇಕು. ಈ ನಿಟ್ಟಿನಲ್ಲಿ ಕಾಲೇಜುಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದೇನೆ ಎಂದು ಅವರು ತಿಳಿಸಿದರು.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ, ಜಾತಿ ನೋಡಿ ಮತಹಾಕಬೇಡಿ. ಬದಲಾಗಿ ಅಭ್ಯರ್ಥಿಯನ್ನು ನೋಡಿ ಮತಚಲಾಯಿಸಿ. ಒಂದು ಚುನಾವಣಾ ಕಣದಲ್ಲಿರುವ ಅಭ್ಯರ್ಥಿ ಸೂಕ್ತವೆನಿಸದಿದ್ದಲ್ಲಿ ನೋಟಾಕ್ಕೆ ಮತಹಾಕಿ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಬದಲಾವಣೆ ತರಬಹುದು ಎಂದು ನಿವೃತ್ತ ಲೋಕಾಯುಕ್ತ ಸಂತೆಷ್ ಹೆಗ್ಡೆ ಸಲಹೆ ನೀಡಿದರು.

ಕಣ್ಮನ ಸೆಳೆದ ಸಮೂಹ ಕಲಾಕೃತಿ: ಪ್ರದರ್ಶನದಲ್ಲಿ ಬಾಲ್ಯದ ಅವಿಸ್ಮರಣೀಯ ಕ್ಷಣಗಳು, ಸಮಾಜ ಮಹಿಳೆಯರನ್ನು ನಡೆಸಿಕೊಳ್ಳುವ ಪರಿ, ಬನಾರಸ್‌ನ ಸುಂದರ ಪರಿಸರ ಹೀಗೆ ವಿವಿಧ ವಿಷಯದ ಮೇಲೆ ದೇಶದ 7ಮಂದಿ ಕಲಾವಿದರು ತಮ್ಮ ಕಲ್ಪನೆಗೆ ಬಣ್ಣ ತುಂಬುವ ಮೂಲಕ ಕಲಾಕೃತಿಗೆ ಜೀವ ತುಂಬಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ಪಿ.ಸಂಪತ್‌ಕುಮಾರ್, ಶಿವಾನಂದ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X