Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ 2019ರಲ್ಲಿ ಬಿಜೆಪಿಗೆ ಸವಾಲು...

ರಾಹುಲ್ 2019ರಲ್ಲಿ ಬಿಜೆಪಿಗೆ ಸವಾಲು ಒಡ್ಡಬಲ್ಲರು : ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ10 May 2018 6:45 PM IST
share
ರಾಹುಲ್ 2019ರಲ್ಲಿ ಬಿಜೆಪಿಗೆ ಸವಾಲು ಒಡ್ಡಬಲ್ಲರು : ಶಿವಸೇನೆ

ಮುಂಬೈ, ಮೇ 10: ಪ್ರಧಾನಿಯಾಗಬೇಕು ಎನ್ನುವ ಮಹಾತ್ವಾಕಾಂಕ್ಷೆಯನ್ನು ವ್ಯಕ್ತಪಡಿಸಿದ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಬಿಜೆಪಿ ಸ್ವಾಗತಿಸಬೇಕಿತ್ತು. ಆದರೆ ಅದರ ಬದಲು ರಾಹುಲ್ ಗಾಂಧಿಯವರನ್ನು ಗೇಲಿ ಮಾಡುವ ಮೂಲಕ ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಂಡಿದೆ ಎಂದು ಶಿವಸೇನೆ ಹೇಳಿಕೆ ನೀಡಿದೆ.

 ತನ್ನ ಭಾಷಣದಲ್ಲಿ ಪ್ರಧಾನಿ ಮೋದಿಯನ್ನು ಗುರಿಯಾಗಿಸಿ ವಾಗ್ದಾಳಿ ನಡೆಸುವ ಸಂದರ್ಭ ರಾಹುಲ್ ಅತ್ಯಂತ ಘನತೆಯಿಂದ ವರ್ತಿಸಿದ್ದಾರೆ ಎಂದು ಶ್ಲಾಘಿಸಿರುವ ಶಿವಸೇನೆ, ರಾಹುಲ್ 2019ರಲ್ಲಿ ಬಿಜೆಪಿಗೆ ಸವಾಲು ಒಡ್ಡಬಹುದು ಎಂದು ತಿಳಿಸಿದೆ.

ಕಾಂಗ್ರೆಸ್ ಅಧ್ಯಕ್ಷರು ದೇಶದ ಪ್ರಧಾನಿಯಾಗುತ್ತಾರೋ ಅಥವಾ ಸೋಲುತ್ತಾರೋ ಎಂಬುದನ್ನು ಜನತೆ ನಿರ್ಧರಿಸುತ್ತಾರೆ. ಆದರೆ ರಾಹುಲ್ ಹೇಳಿಕೆಯ ಬಗ್ಗೆ ಗೇಲಿ ಮಾಡುವುದು ಪ್ರಜಾಪ್ರಭುತ್ವಕ್ಕೆ ವಿರೋಧವಾಗಿದೆ ಎಂದು ಪಕ್ಷದ ಮುಖವಾಣಿ ‘ಸಾಮ್ನ’ದ ಸಂಪಾದಕೀಯ ಬರಹದಲ್ಲಿ ತಿಳಿಸಲಾಗಿದೆ. 2014ರ ರಾಹುಲ್ ಗಾಂಧಿಗೂ ಈಗಿನ ರಾಹುಲ್ ಗಾಂಧಿಗೂ ವ್ಯತ್ಯಾಸವಿದೆ. ಸತತ ಟೀಕೆಗಳನ್ನು ಎದುರಿಸಿ ಈಗ ಅವರ ಬೌದ್ಧಿಕ ಸಾಮರ್ಥ್ಯ ಹೆಚ್ಚಿದೆ. ಅವರು 2019ರಲ್ಲಿ ಬಿಜೆಪಿಗೆ ಸವಾಲೆಸೆಯಬಲ್ಲರು ಎಂಬುದು ಗುಜರಾತ್ ಚುನಾವಣೆಯಲ್ಲಿ ಸಾಬೀತಾಗಿದೆ. ರಾಹುಲ್ ಬಗ್ಗೆ ಬಿಜೆಪಿ ಅವಹೇಳನಕಾರಿ ಭಾಷೆ ಬಳಸಿದರೂ ಅವರು ಆ ಮಟ್ಟಕ್ಕೆ ಇಳಿಯದೆ, ಮೋದಿಯನ್ನು ಟೀಕಿಸುವಾಗ ಪ್ರಧಾನಿ ಎಂದು ಗೌರವಿಸಿದ್ದಾರೆ ಎಂದು ಶಿವಸೇನೆ ತಿಳಿಸಿದೆ.

ಪ್ರಧಾನಿ ಮೋದಿಗೆ ಈಗ ‘ಒಕ್ಕೂಟದ ಧರ್ಮ’ ನೆನಪಾಗುತ್ತಿದೆ. ಇದನ್ನು ಕೇಳಿ ತುಂಬಾ ಖುಷಿಯಾಗಿದೆ . ಎನ್‌ಡಿಎ ಮಿತ್ರಪಕ್ಷಗಳ ಸಂಘಟಿತ ಪ್ರಯತ್ನದಿಂದ ಬಿಜೆಪಿಗೆ ದೊರೆತಿರುವ ಅಧಿಕಾರ ಎಂಬ ಖಡ್ಗದ ಮೂಲಕ ಒಕ್ಕೂಟದ ಪಕ್ಷಗಳ ಬೆನ್ನಿಗೆ ಇರಿಯಲಾಗಿದೆ.ಕಾಂಗ್ರೆಸ್ ಹಾಗೂ ಯುಪಿಎ ಮಿತ್ರಪಕ್ಷಗಳಲ್ಲಿ ಹಿರಿಯ ಮುಖಂಡರು ಇರುವಾಗ ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಅಭ್ಯರ್ಥಿ ಹೇಗಾಗುತ್ತಾರೆ ಎಂದು ಬಿಜೆಪಿ ಪ್ರಶ್ನಿಸಿದೆ. ಬಿಜೆಪಿಯ ಹಿರಿಯರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಷಿ ಈ ಪ್ರಶ್ನೆಗೆ ಉತ್ತರಿಸಬೇಕಿದೆ ಎಂದು ಶಿವಸೇನೆ ಇದಿರೇಟು ನೀಡಿದೆ. ಇದೇ ರೀತಿ, ಎನ್‌ಡಿಎ ಮಿತ್ರಪಕ್ಷಗಳ ಜೊತೆ ಸಮಾಲೋಚಿಸದೆ ಮೋದಿ ಹಾಗೂ ಶಾ ರಾಷ್ಟ್ರಪತಿಯವರ ನೇಮಕದ ಬಗ್ಗೆ ನಿರ್ಧರಿಸಿಲ್ಲವೇ ಎಂದು ಶಿವಸೇನೆ ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X