Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉನ್ನಾವೊ: ಬಿಜೆಪಿ ಶಾಸಕನ ವಿರುದ್ಧದ...

ಉನ್ನಾವೊ: ಬಿಜೆಪಿ ಶಾಸಕನ ವಿರುದ್ಧದ ಅತ್ಯಾಚಾರ ಆರೋಪ ದೃಢಪಡಿಸಿದ ಸಿಬಿಐ

ವಾರ್ತಾಭಾರತಿವಾರ್ತಾಭಾರತಿ11 May 2018 9:08 AM IST
share
ಉನ್ನಾವೊ: ಬಿಜೆಪಿ ಶಾಸಕನ ವಿರುದ್ಧದ ಅತ್ಯಾಚಾರ ಆರೋಪ ದೃಢಪಡಿಸಿದ ಸಿಬಿಐ

ಹೊಸದಿಲ್ಲಿ, ಮೇ 11: ರಾಜಕೀಯವಾಗಿ ಸೂಕ್ಷ್ಮ ಎನಿಸಿಕೊಂಡಿದ್ದ ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಸಂತ್ರಸ್ತೆ ಮಾಡಿದ್ದ ಆರೋಪವನ್ನು ಸಿಬಿಐ ತನಿಖೆ ದೃಢಪಡಿಸಿದೆ.

ಕಳೆದ ವರ್ಷದ ಜೂನ್ 4ರಂದು ಶಾಸಕ ತನ್ನ ನಿವಾಸದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಆತನ ಸಹಾಯಕಿ ಶಶಿ ಸಿಂಗ್ ಕೊಠಡಿಯ ಹೊರಗೆ ಕಾವಲು ನಿಂತಿದ್ದರು ಎಂದು ಮಹಿಳೆ ಮಾಡಿರುವ ಆರೋಪ ತನಿಖೆ ವೇಳೆ ದೃಢಪಟ್ಟಿದೆ.

ಉತ್ತರ ಪ್ರದೇಶದ ಬಂಗರ್‌ಮಾವ್ ಕ್ಷೇತ್ರದ ಶಾಸಕನ ವಿರುದ್ಧ ಸಂತ್ರಸ್ತ ಮಹಿಳೆ ಪದೇ ಪದೇ ಆರೋಪ ಮಾಡಿದ್ದರೂ, ಸ್ಥಳೀಯ ಪೊಲೀಸರು, ಶಾಸಕ ಹಾಗೂ ಇತರ ಕೆಲ ಸ್ಥಳೀಯರ ಹೆಸರನ್ನು ಜೂನ್ 20ರಂದು ಮಾಡಿದ ಎಫ್‌ಐಆರ್‌ನಲ್ಲಿ ಅಥವಾ ಬಳಿಕ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಸೇರಿಸಲಿಲ್ಲ ಎಂದು ಸಿಬಿಐ ಮೂಲಗಳು ಖಚಿತಪಡಿಸಿವೆ.

ಸಿಬಿಐ ಈ ಸಂಬಂಧ ಸಂತ್ರಸ್ತೆಯ ಹೇಳಿಕೆಯನ್ನು ಅಪರಾಧ ದಂಡಸಂಹಿತೆಯ ಸೆಕ್ಷನ್ 164ರ ಅನ್ವಯ ಮ್ಯಾಜಿಸ್ಟ್ರೇಟರ ಮುಂದೆ ದಾಖಲಿಸಿಕೊಂಡಿದೆ. ಇದನ್ನು ಪ್ರಕರಣದ ವಿಚಾರಣೆಯಲ್ಲಿ ಪುರಾವೆಯಾಗಿ ಬಳಸಲು ಅವಕಾಶವಿದೆ.

ಯುವತಿಯ ವೈದ್ಯಕೀಯ ತಪಾಸಣೆಯ ವಿಚಾರದಲ್ಲೂ ಪೊಲೀಸರು ವಿಳಂಬ ಮಾಡಿದ್ದು, ಯುವತಿಯ ಯೋನಿಸ್ರಾವ ಮತ್ತು ಬಟ್ಟೆಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಲ್ಲ. ಇವೆಲ್ಲವೂ ಉದ್ದೇಶಪೂರ್ವಕ ಹಾಗೂ ಆರೋಪಿಗಳ ಜತೆ ಷಾಮೀಲಾಗಿ ಎಸಗಿದ ಕೃತ್ಯ ಎಂದು ಉನ್ನತ ಮೂಲಗಳು ಹೇಳಿವೆ.

ಸೆಂಗರ್, ಶಶಿ ಸಿಂಗ್ ಹಾಗೂ ಇತರ ಆರೋಪಿಗಳನ್ನು ಸಿಬಿಐ ಏಪ್ರಿಲ್ 13-14ರಂದು ಬಂಧಿಸಿತ್ತು. ಶಾಸಕನನ್ನು ರಕ್ಷಿಸುವ ಸಲುವಾಗಿ ಪೊಲೀಸರು ನಡೆಸಿದ ಹಸ್ತಕ್ಷೇಪದ ಬಗ್ಗೆಯೂ ಸಿಬಿಐ ತನಿಖೆ ನಡೆಸುತ್ತಿದೆ. ಉನ್ನಾವೊ ಅತ್ಯಾಚಾರ ವಿರುದ್ಧ ವ್ಯಾಪಕ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X