Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಠಾಗೋರ್ ನೋಬೆಲ್ ಪ್ರಶಸ್ತಿ ವಾಪಸ್...

ಠಾಗೋರ್ ನೋಬೆಲ್ ಪ್ರಶಸ್ತಿ ವಾಪಸ್ ನೀಡಿದ್ದರು ಎಂದ ಬಿಪ್ಲಬ್ ದೇಬ್

ಮತ್ತೊಂದು ವಿವಾದ ಸೃಷ್ಟಿಸಿದ ತ್ರಿಪುರಾ ಸಿಎಂ

ವಾರ್ತಾಭಾರತಿವಾರ್ತಾಭಾರತಿ11 May 2018 12:12 PM IST
share
ಠಾಗೋರ್ ನೋಬೆಲ್ ಪ್ರಶಸ್ತಿ ವಾಪಸ್ ನೀಡಿದ್ದರು ಎಂದ ಬಿಪ್ಲಬ್ ದೇಬ್

ಅಗರ್ತಲಾ, ಮೇ 11: ಅಧಿಕಾರಕ್ಕೆ ಬಂದಂದಿನಿಂದ ಸದಾ ಒಂದಿಲ್ಲೊಂದು ಹೇಳಿಕೆ ನೀಡುತ್ತಾ ವಿವಾದ ಸೃಷ್ಟಿಸುತ್ತಿರುವ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಇದೀಗ ಇನ್ನೊಂದು ವಿವಾದವನ್ನು ಹುಟ್ಟು ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ 46 ವರ್ಷದ ದೇಬ್ ನೆರೆದಿದ್ದ ಸಭಿಕರನ್ನುದ್ದೇಶಿಸಿ ಮಾತನಾಡುತ್ತಾ, "ಬ್ರಿಟಿಷರನ್ನು ವಿರೋಧಿಸಿ ರವೀಂದ್ರನಾಥ ಠಾಗೋರ್ ತಮ್ಮ ನೋಬೆಲ್ ಪ್ರಶಸ್ತಿ ವಾಪಸ್ ನೀಡಿದ್ದರು'' ಎಂದು ಹೇಳಿದ್ದಾರೆ. ಉದಯಪುರದಲ್ಲಿ ಠಾಗೋರ್ ಜನ್ಮದಿನೋತ್ಸವ ಸಮಾರಂಭವೊಂದರಲ್ಲಿ ಮಾತನಾಡುತ್ತಾ ಅವರು ಮೇಲಿನಂತೆ ನುಡಿದಿದ್ದಾರೆ.

ವಾಸ್ತವವಾಗಿ ಠಾಗೋರ್ ಅವರು 1913ರಲ್ಲಿ ನೋಬಲ್ ಪ್ರಶಸ್ತಿ ಪಡೆದಿದ್ದರು. 1919ರ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ವಿರೋಧಿಸಿ ಅವರು ನಿರಾಕರಿಸಿದ್ದು ನೈಟ್ ಹುಡ್ ಅನ್ನು ಆಗಿತ್ತು.

ದೇಬ್ ಅವರ ಹೇಳಿಕೆಗಳು ಬಿಜೆಪಿಗೆ ಮುಜುಗರ ಸೃಷ್ಟಿಸಿವೆ ಎಂಬುದು ಸುಳ್ಳಲ್ಲ. ಮಹಾಭಾರತ ಕಾಲದಲ್ಲೂ ಇಂಟರ್ನೆಟ್ ಇತ್ತು ಎಂದು ಕಳೆದ ತಿಂಗಳು ಹೇಳಿದ್ದ ದೇಬ್ ನಂತರ ಡಯಾನಾ ಹೇಡನ್ ಗೆ 1997ರಲ್ಲಿ ಮಿಸ್ ವರ್ಲ್ಡ್ ಕಿರೀಟ ದೊರಕಿದ್ದನ್ನು ಪ್ರಶ್ನಿಸಿ, "ಆಕೆ ಐಶ್ವರ್ಯಾ ರೈಯಂತೆ ಭಾರತೀಯ ಸುಂದರಿಯಲ್ಲ'' ಎಂದಿದ್ದರು. ನಂತರ ತಮ್ಮ ಈ ಹೇಳಿಕೆಗೆ ಅವರು ಕ್ಷಮೆ ಕೋರಿದ್ದರು.

ಇಷ್ಟಕ್ಕೂ ನಿಲ್ಲಿಸದ ಅವರು ಅಗರ್ತಲದಲ್ಲಿ ಮಾತನಾಡುತ್ತಾ ಮೆಕ್ಯಾನಿಕಲ್ ಇಂಜಿನಿಯರುಗಳು ಸಿವಿಲ್ ಸರ್ವಿಸಸ್ ಸೇರಬಾರದು. ಕೇವಲ ಸಿವಿಲ್ ಇಂಜಿನಿಯರುಗಳು ಮಾತ್ರ ಸೇರಬೇಕು ಎಂದು ಹೇಳಿ  ವಿವಾದಕ್ಕೀಡಾಗಿದ್ದರು. ಕೆಲ ವಾರಗಳ ಹಿಂದೆ ಇನ್ನೊಂದು ವಿವಾದ ಸೃಷ್ಟಿಸಿದ್ದ ಅವರು ಪದವೀಧರರು ಸರಕಾರಿ ಉದ್ಯೋಗದ ಬೆನ್ನು ಹತ್ತದೆ ಪಾನ್ ಅಂಗಡಿ ತೆರೆಯಬೇಕು ಎಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X