Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ 26 ಕ್ಷೇತ್ರ: ನಾಲ್ಕು...

ಬೆಂಗಳೂರಿನ 26 ಕ್ಷೇತ್ರ: ನಾಲ್ಕು ಕೇಂದ್ರಗಳಲ್ಲಿ ಮತ ಎಣಿಕೆ

ವಾರ್ತಾಭಾರತಿವಾರ್ತಾಭಾರತಿ11 May 2018 7:28 PM IST
share

ಬೆಂಗಳೂರು, ಮೇ 11: ಹಾಲಿ ಶಾಸಕ ಬಿ.ಎನ್.ವಿಜಯಕುಮಾರ್ ನಿಧನದಿಂದಾಗಿ ಜಯನಗರ ವಿಧಾನಸಭಾ ಕ್ಷೇತ್ರ ಹಾಗೂ ವೋಟರ್ ಐ.ಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಆರ್.ಆರ್ ನಗರದ ಚುನಾವಣೆ ಮುಂದೂಡಿದ್ದು, ಇನ್ನುಳಿದ 26 ಕ್ಷೇತ್ರಗಳ ಮತ ಎಣಿಕೆ ಕಾರ್ಯಕ್ಕಾಗಿ ನಾಲ್ಕು ಕೇಂದ್ರಗಳನ್ನು ಚುನಾವಣಾ ಆಯೋಗ ಸಿದ್ಧಪಡಿಸಿದೆ.

ಶಿವಾಜಿನಗರ, ಶಾಂತಿನಗರ, ಗಾಂಧಿನಗರ, ರಾಜಾಜಿನಗರ, ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಬಸವನಗುಡಿಯಲ್ಲಿರುವ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.

ಕೆ.ಆರ್.ಪುರ, ಮಹಾಲಕ್ಷ್ಮಿಲೇಔಟ್, ಮಲ್ಲೇಶ್ವರಂ, ಹೆಬ್ಬಾಳ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ.ರಾಮನ್‌ನಗರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ನಡೆಯಲಿದೆ.

ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಜಯನಗರ ನಾಲ್ಕನೆ ಟಿ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಪಿಯು ಕಾಲೇಜಿನಲ್ಲಿ ನಡೆಯಲಿದೆ.

ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಪಿ.ಶೇಷಾದ್ರಿ ರಸ್ತೆಯಲ್ಲಿರುವ ಸ್ವಾತಂತ್ರ ಉದ್ಯಾನವನದ ಎದುರಿರುವ ಮಹಾರಾಣಿ ಕಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X