Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೈಲಿನೊಳಗೆ ಕೈದಿಗಳೇ ನಿರ್ವಹಿಸುವ ರೇಡಿಯೊ...

ಜೈಲಿನೊಳಗೆ ಕೈದಿಗಳೇ ನಿರ್ವಹಿಸುವ ರೇಡಿಯೊ ಸ್ಟೇಶನ್: ಮಹಾರಾಷ್ಟ್ರದಲ್ಲೊಂದು ವಿನೂತನ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ11 May 2018 7:49 PM IST
share
ಜೈಲಿನೊಳಗೆ ಕೈದಿಗಳೇ ನಿರ್ವಹಿಸುವ ರೇಡಿಯೊ ಸ್ಟೇಶನ್: ಮಹಾರಾಷ್ಟ್ರದಲ್ಲೊಂದು ವಿನೂತನ ಪ್ರಯತ್ನ

ಅಹಮದ್‌ನಗರ, ಮೇ.11: ಕೈದಿಗಳನ್ನು ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಯತ್ನದ ಭಾಗವಾಗಿ ಮಹಾರಾಷ್ಟ್ರದ ಅಹಮದ್‌ನಗರ ಕಾರಾಗೃಹದ ಅಧಿಕಾರಿಗಳು ವಿನೂತನ ಪ್ರಯೋಗವೊಂದನ್ನು ನಡೆಸುತ್ತಿದ್ದು, ಕೈದಿಗಳೇ ನಿರ್ವಹಿಸುವ ರೇಡಿಯೊ ಸ್ಟೇಶನ್‌ವೊಂದನ್ನು ನಿರ್ಮಿಸಿದ್ದಾರೆ.

ಈ ಪ್ರಯೋಗದಿಂದ ಕೈದಿಗಳ ಪುನರ್ವಸತಿ ಮತ್ತು ಸುಧಾರಣಾ ಪ್ರಕ್ರಿಯೆಗೆ ಸಹಾಯವಾಗಲಿದೆ ಎಂದು ಅಧಿಕಾರಿಗಳು ಭರವಸೆ ವ್ಯಕ್ತಪಡಿಸಿದ್ದಾರೆ. ಈ ರೇಡಿಯೊದಲ್ಲಿ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳು, ಆಧ್ಯಾತ್ಮಿಕ ಚರ್ಚೆಗಳ ಜೊತೆಗೆ ಕೈದಿಗಳು ಮನವಿ ಮಾಡುವ ಹಾಡುಗಳನ್ನೂ ಹಾಕಲಾಗುವುದು ಎಂದು ಜೈಲ್ ವರಿಷ್ಠಾಧಿಕಾರಿ ಎನ್.ಜೆ ಸಾವಂತ್ ತಿಳಿಸಿದ್ದಾರೆ.

ರೇಡಿಯೊ ಪ್ರಸಾರವು ಎಲ್ಲ ಕೈದಿಗಳನ್ನು ತಲುಪುವುದನ್ನು ಖಚಿತಪಡಿಸುವ ಸಲುವಾಗಿ ಪ್ರತಿ ಕೋಣೆಯಲ್ಲೂ ವಿಶೇಷ ಸ್ಪೀಕರ್‌ಗಳನ್ನು ಅಳವಡಿಸಲಾಗಿದೆ. ಈ ಪ್ರಯತ್ನದ ಮೂಲಕ ಕೈದಿಗಳ ಮನಸ್ಸನ್ನು ನಕಾರಾತ್ಮಕ ವಿಷಯಗಳಿಂದ ಸಕಾರಾತ್ಮಕ ಚಿಂತನೆಯತ್ತ ಪರಿವರ್ತಿಸುವ ಯತ್ನ ಮಾಡಲಾಗುತ್ತಿದೆ ಎಂದು ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಕೈದಿಗಳು ಘನತೆಯಿಂದ ಬದುಕಲು ಮತ್ತು ಅವರ ಪುನರ್ವಸತಿಗಾಗಿ ಭಾರತದಾದ್ಯಂತ ಜೈಲುಗಳಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

5000 ಕೈದಿಗಳ ಸಾಮರ್ಥ್ಯ ಹೊಂದಿರುವ ರಾಜ್ಯದ ಅತೀದೊಡ್ಡ ಕಾರಾಗೃಹವಾಗಿರುವ ಪುಣೆಯ ಯೆರವಡ ಜೈಲಿನ ಕೈದಿಗಳು ತಮ್ಮ ಸಮಯವನ್ನು ಇನ್ಮೇಟ್ ಎಂಬ ತಮ್ಮದೇ ಬ್ರಾಂಡ್‌ನ ಚರ್ಮದ ಪಾದರಕ್ಷೆಗಳನ್ನು ತಯಾರಿಸಲು ಬಳಸುತ್ತಾರೆ. ಇವರು ತಯಾರಿಸುವ ಪಾದರಕ್ಷೆಗಳನ್ನು ದೇಶಾದ್ಯಂತ ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತದೆ. ಗುಡ್ಗಾಂವ್ ಜೈಲಿನಲ ಕೈದಿಗಳು ತಮ್ಮ ಕೌಶಲ್ಯ ಮತ್ತು ಸಮಯವನ್ನು ಬಟ್ಟೆಯ ಚೀಲಗಳನ್ನು ತಯಾರಿಸಲು ಬಳಸುವ ಮೂಲಕ ಪಾಲಿಥಿನ್ ನಿರಾಕರಿಸಿ, ಬಟ್ಟೆಯ ಚೀಲಗಳನ್ನು ಬಳಸಿ ಎಂಬ ಅಭಿಯಾನದಡಿ ಪರಿಸರ ರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X