Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ಒಂದೇ ಕುಟುಂಬದ ಐವರ ಹೆಸರು ಮತದಾರರ...

ಕಡಬ: ಒಂದೇ ಕುಟುಂಬದ ಐವರ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆ !

ವಾರ್ತಾಭಾರತಿವಾರ್ತಾಭಾರತಿ12 May 2018 4:50 PM IST
share
ಕಡಬ: ಒಂದೇ ಕುಟುಂಬದ ಐವರ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆ !

ಕಡಬ, ಮೇ.12:  ಮತದಾರರ ಪಟ್ಟಿಯಿಂದ ಒಂದೇ ಕುಟುಂಬದ 5 ಜನರ ಹೆಸರನ್ನು ತೆಗೆದು ಹಾಕಿರುವ ಪ್ರಕರಣ ಮತದಾನದ ವೇಳೆ ಬೆಳಕಿಗೆ ಬಂದಿದೆ. ಆಲಂಕಾರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇದರಿಂದಾಗಿ ಈ 5 ಮಂದಿ ಮತದಾನ ಮಾಡಲು ಅಸಾಧ್ಯವಾಗಿ ಹಿಂತಿರುಗಿದರು.

ಹೆಸರು ತೆಗೆದು ಹಾಕಿರುವ ಬಗ್ಗೆ ತಿಳಿಯುತ್ತಿದ್ದಂತೆ ಒಂದು ಪಕ್ಷದ ಕಾರ್ಯಕರ್ತರು ಯಾರೋ ಅಧಿಕಾರಿಗಳು ಮಾಡಿದ ಎಡವಟ್ಟಿಗೆ ಮತದಾರರಿಗೆ ಅನ್ಯಾಯವಾಗಬಾರದು, ಮತ  ಚಲಾಯಿಸಲು ಅವಕಾಶ ನೀಡಿ ಎಂದು ಆಗ್ರಹಿಸಿದರು. "ಆದರೆ 6 ತಿಂಗಳಿನಿಂದ ವಾಸ್ತವ್ಯ ಇಲ್ಲದ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಿ ಎಂಬ ಆದೇಶ ಬಂದಿರುವುದರಿಂದ ನಾವು ಡಿಲೀಟ್ ಮಾಡಿದ್ದೇವೆ. ಈ ಬಾರಿ ಅವರುಗಳಿಗೆ ಮತದಾನಕ್ಕೆ ಅವಕಾಶವಿಲ್ಲ ಮುಂದಿನ ಚುನಾವಣೆಗೆ ಮುನ್ನ ನಿಮ್ಮ ಹೆಸರನ್ನು ಪಟ್ಟಿಯಲ್ಲಿ ಸೇರಿಸಿ ಅವಕಾಶ ನೀಡಲಾಗುವುದು" ಎಂದು ಆಲಂಕಾರು ಗ್ರಾಮ ಕರಣಿಕರು ಸ್ಪಷ್ಟಪಡಿಸಿದರು.

ಸಮಾಧಾನಗೊಳ್ಳದ ಕುಟುಂಬದ ಹಿರಿಯ ಮಹಿಳೆ, "ಯಾರು ಹೇಳಿ ನಮ್ಮ ಹೆಸರನ್ನು ಪಟ್ಟಿಯಿಂದ ತೆಗೆದಿದ್ದೀರಿ?, ನನಗೇ ಆಲಂಕಾರಿನಲ್ಲಿ ಪಡಿತರ ಚೀಟಿಯಿದೆ, ಆಧಾರ್ ಕಾರ್ಡ್ ಇದೆ, ಮತದಾರರ ಪಟ್ಟಿಯಿಂದ ಹೆಸರು ತೆಗೆಯಿರಿ ಎಂದು ನಾವು ಎಂದೂ ಅರ್ಜಿ ಸಲ್ಲಿಸಿಲ್ಲ. ಹಾಗಾದರೆ ಹೇಗೆ ತೆಗೆದಿದ್ದೀರಿ ? ಮಹಜರಿಗೆ ಯಾರು ಸಾಕ್ಷಿ ಹಾಕಿದ್ದಾರೆ ? ಈ ಬಗ್ಗೆ ಸಮಗ್ರ ತನಿಖೆಗೆ ತಹಶೀಲ್ದಾರರಿಗೆ ದೂರು ನೀಡುವುದಾಗಿ ಮತ್ತು ನನಗೆ ನ್ಯಾಯ ಸಿಗದಿದ್ದರೆ ಕೋರ್ಟ್‌ನಲ್ ದಾವೆ ಹೂಡುತ್ತೇವೆ" ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ವೇಳೆ ಗ್ರಾಮಕರಣಿಕರು ಸ್ಥಳದಲ್ಲಿದ್ದ ಮಹಜರು ನಡೆಸಿದ ಸಿಬ್ಬಂದಿಯನ್ನು ಪ್ರಶ್ನಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X