Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರತೀಯ ತಟ ರಕ್ಷಣಾ ಪಡೆಯ ಗಸ್ತು ನೌಕೆ...

ಭಾರತೀಯ ತಟ ರಕ್ಷಣಾ ಪಡೆಯ ಗಸ್ತು ನೌಕೆ ಐಸಿಜಿಎಸ್ ವಿಕ್ರಮ್ ಮಂಗಳೂರಿಗೆ ಆಗಮನ

ವಾರ್ತಾಭಾರತಿವಾರ್ತಾಭಾರತಿ13 May 2018 5:08 PM IST
share
ಭಾರತೀಯ ತಟ ರಕ್ಷಣಾ ಪಡೆಯ ಗಸ್ತು ನೌಕೆ ಐಸಿಜಿಎಸ್ ವಿಕ್ರಮ್ ಮಂಗಳೂರಿಗೆ ಆಗಮನ

ಮಂಗಳೂರು, ಮೇ 13: ಭಾರತೀಯ ತಟ ರಕ್ಷಣಾ ಪಡೆಗೆ ಭಾರತ ರಕ್ಷಣಾ ಪಡೆಯ ಮೂಲಕ ನೀಡಲಾದ ಗಸ್ತು ನೌಕೆ ಐಸಿಜಿಎಸ್ ವಿಕ್ರಮ್ ನ್ನು ಇಂದು ಕರಾವಳಿ ತಟ ರಕ್ಷಣಾ ಪಡೆಯ ಮಂಗಳೂರು ಕೇಂದ್ರಕ್ಕೆ ಚೆನ್ನೈಯಿಂದ ಆಗಮಿಸಿದ ಸಂದರ್ಭದಲ್ಲಿಂದು ಸ್ವಾಗತಿಸಲಾಯಿತು.

14 ಅಧಿಕಾರಿಗಳು 88 ಸಿಬ್ಬಂದಿಗಳನ್ನು ಒಳಗೊಂಡ ಕಮಾಂಡೆಂಟ್ ರಾಜ್ ಕಮಾಲ್ ಸಿನ್ಹಾ ರವರನ್ನೊಳಗೊಂಡ ಎರಡು ಇಂಜಿನ್‌ಗಳ ಹೆಲಿಕಾಪ್ಟರ್‌ನ್ನು ಹೊತ್ತೊಯ್ಯಬಲ್ಲ 98 ಮೀಟರ್ ಉದ್ದ ಹಾಗೂ 15 ಮೀಟರ್ ಅಗಲದ 12.7 ಎಂ.ಎಂ.(ಎಫ್‌ಸಿಎಸ್ )ಗನ್ ಹಾಗೂ 30 ಎಂ.ಎಂ. ಗನ್‌ಗಳನ್ನು ಹೊಂದಿರುವ ವಿಕ್ರಮ್ ಹೆಸರಿನಂತೆ ಶೌರ್ಯ ಪರಾ ಕ್ರಮದ ಸಂಕೇತವಾದ ಈ ಗಸ್ತು ನೌಕೆ ಚೆನ್ನೈಯ ಲಾರ್ಸನ್ ಆ್ಯಂಡ್ ಕಂಪೆನಿಯ ಮೂಲಕ ದೇಶೀಯವಾಗಿ ವಿನ್ಯಾಸಗೊಂಡು ನಿರ್ಮಾಣ ಗೊಂಡಿದೆ.

ಸಮುದ್ರದಲ್ಲಿ ನಿರಂತರವಾಗಿ 20 ದಿನಗಳ ಕಾಲ ಗಸ್ತು ನಡೆಸಬಲ್ಲ ಸಾಮರ್ಥ್ಯವನ್ನು ಹೊಂದಿದೆ.ಎ.11ರಂದು ರಕ್ಷಣಾ ಸಚಿವ ಡಾ.ಸುಭಾಶ್ ಭಾಮ್ರೆ ಚೆನ್ನೈಯಲ್ಲಿ ವಿಕ್ರಮ್ ನೌಕೆಯನ್ನು ಭಾರತೀಯ ತಟ ರಕ್ಷಣಾ ಪಡೆಗೆ ನೀಡಿದ್ದು ಇಂದು ಮಂಗಳೂರಿಗೆ ಆಗಮಿಸಿದೆ.ವಿಕ್ರಮ್ ಐಸಿಜಿಎಸ್ ಮಂಗಳೂರಿಗೆ ಆಗಮಿಸುವ ಮೂಲಕ ಕರ್ನಾಟಕ ಕರಾವಳಿ ರಕ್ಷಣಾ ವಿಭಾಗಕ್ಕೆ ಹೆಚ್ಚಿನ ಬಲ ಬಂದಂತಾಗಿದೆ ಈ ನೌಕೆ ಮಂಗಳೂರು ಬಂದರು ಮೂಲಕ ಪಶ್ಚಿಮವಲಯ ಕೋಸ್ಟ್ ಗಾರ್ಡ್ ಕಮಾಂಡರ್ ಮೂಲಕ ಕಾರ್ಯಾಚರಣೆ ನಡೆಸಲಿದೆ ಎಂದು ಕೋಸ್ಟ್ ಗಾರ್ಡ್ ಮಂಗಳೂರು ಘಟಕದ ಕಮಾಂಡೆಂಟ್ ಸತ್ವನ್‌ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಮೊಹಿಯುದ್ದೀನ್ ಬಾವ,ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತ ನರೋತ್ತಮ ಮಿಶ್ರಾ,ನವಮಂಗಳೂರು ಬಂದರು ಮಂಡಳಿಯ ಪ್ರಭಾರ ಅಧ್ಯಕ್ಷ ಸುರೇಶ್ ಶಿರ್ವಾಡ್ಕರ್,ಕೋಸ್ಟ್ ಗಾರ್ಡ್ ಮಂಗಳೂರು ಘಟಕದ ಕಮಾಂಡೆಂಟ್ ಸತ್ವನ್ ಸಿಂಗ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X