Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಡೆ-ತಡೆಯಿಲ್ಲದೆ ನಡೆದ ಕಾಮೆಡ್-ಕೆ...

ಅಡೆ-ತಡೆಯಿಲ್ಲದೆ ನಡೆದ ಕಾಮೆಡ್-ಕೆ ಪರೀಕ್ಷೆ: ಮೇ 25ಕ್ಕೆ ಸರಿ ಉತ್ತರ ಪ್ರಕಟ

ಮೇ 28 ರಿಂದ ಸ್ಕೋರ್ ಕಾರ್ಡ್‌ಗಳು ಲಭ್ಯ

ವಾರ್ತಾಭಾರತಿವಾರ್ತಾಭಾರತಿ13 May 2018 9:22 PM IST
share
ಅಡೆ-ತಡೆಯಿಲ್ಲದೆ ನಡೆದ ಕಾಮೆಡ್-ಕೆ ಪರೀಕ್ಷೆ: ಮೇ 25ಕ್ಕೆ ಸರಿ ಉತ್ತರ ಪ್ರಕಟ

ಬೆಂಗಳೂರು, ಮೇ 13: ದೇಶಾದ್ಯಂತ ಖಾಸಗಿ ಕಾಲೇಜಿನಲ್ಲಿರುವ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಕಾಮೆಡ್-ಕೆ ಮತ್ತು ಕಾನೂನು ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್‌ಎಟಿ) ರವಿವಾರ ಯಾವುದೇ ಅಡೆ-ತಡೆಗಳಿಲ್ಲದೆ ಮುಕ್ತಾಯವಾಗಿದೆ.

ಕರ್ನಾಟಕ ರಾಜ್ಯದ 24 ನಗರಗಳು ಸೇರಿದಂತೆ ದೇಶದ 137 ನಗರಗಳಲ್ಲಿ ಪರೀಕ್ಷೆ ನಡೆಯಿತು. 76,414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಆ ಪೈಕಿ 62,306 (ಶೇ. 81.52) ಹಾಗೂ ರಾಜ್ಯದಲ್ಲಿ 108 ಕೇಂದ್ರಗಳಲ್ಲಿ 21,889 (ಶೇ. 86.16) ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಪರೀಕ್ಷೆ ಬರೆದಿದ್ದಾರೆ.

ರಾಜ್ಯದ 198 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 20ಸಾವಿರಕ್ಕೂ ಹೆಚ್ಚಿನ ಸೀಟುಗಳು ದೊರೆಯಲಿವೆ. ಬೆಂಗಳೂರಿನ 48 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಅದರಲ್ಲಿ ಐದು ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ಕಾರಣದಿಂದಾಗಿ ವಿದ್ಯಾರ್ಥಿಗಳು ಲಾಗಿನ್ ಮಾಡಲು ತಡವಾದ ಹಿನ್ನೆಲೆಯಲ್ಲಿ ಪರೀಕ್ಷಾ ಸಮಯವನ್ನು ವಿಸ್ತರಣೆ ಮಾಡಲಾಗಿತ್ತು.

ಪಶ್ಚಿಮ ಬಂಗಾಳದ ಒಂದು ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಇಂದು ನಡೆದ ಕಾಮೆಡ್-ಕೆ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಮೇ 17ರಂದು ಇಲಾಖೆ ವೆಬ್‌ಸೈಟ್  https://www.comedk.org/ ನಲ್ಲಿ ಪ್ರಕಟಿಸಲಿದ್ದು, ಅಂತಿಮ ಸರಿ ಉತ್ತರಗಳನ್ನು ಮೇ 25ರಂದು ಬಿಡುಗಡೆ ಮಾಡಲಾಗುತ್ತದೆ ಹಾಗೂ ಮೇ 28 ರಂದು ಸ್ಕೋರ್ ಕಾರ್ಡ್‌ಗಳು ದೊರೆಯಲಿದ್ದು, ವಿದ್ಯಾರ್ಥಿಗಳು ಡೌನ್‌ಲೋಡ್ ಮಾಡಿ ಕೊಳ್ಳಬಹುದು ಎಂದು ಕಾಮೆಡ್-ಕೆ ಕಾರ್ಯಕಾರಿ ಕಾರ್ಯದರ್ಶಿ ಡಾ.ಎಸ್. ಕುಮಾರ್ ತಿಳಿಸಿದ್ದಾರೆ.

ಕಾಮೆಡ್-ಕೆ ನಲ್ಲಿ ರಸಾಯನಶಾಸ ಹಾಗೂ ಭೌತಶಾಸ್ತ್ರ ಎರಡೂ ಕಷ್ಟವಾಗರಲಿಲ್ಲ. ರಸಾಯನಶಾಸ್ತ್ರ ಒಂದು ಪ್ರಶ್ನೆ ಮುದ್ರಣ ದೋಷದಿಂದ ಕೂಡಿತ್ತು ಎನಿಸುತ್ತಿದೆ. ಗಣಿತ ಕ್ಲಿಷ್ಟವಾಗಿತ್ತು ಎಂದು ಬೇಸ್ ವಿದ್ಯಾರ್ಥಿ ಜಿ.ಆರ್. ಶಾರದ ಹೇಳಿದರು.

ಸಿಎಲ್‌ಎಟಿ: ದೇಶದಲ್ಲಿರುವ 17 ಕಾನೂನು ವಿಶ್ವವಿದ್ಯಾಲಯಗಳಿನ ಸೀಟುಗಳ ಪ್ರವೇಶಕ್ಕೆ ನಡೆಸುವ ಈ ಸಿಎಲ್‌ಎಟಿ 2018ನೆ ಸಾಲಿನ ಪರೀಕ್ಷೆಗೆ 63 ಪರೀಕ್ಷಾ ಕೇಂದ್ರದಲ್ಲಿ 59 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X