Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಂಗಳೂರು- ಚಿತ್ರದುರ್ಗ ರಸ್ತೆಗೆ ಕಾಯಕಲ್ಪ

ಮಂಗಳೂರು- ಚಿತ್ರದುರ್ಗ ರಸ್ತೆಗೆ ಕಾಯಕಲ್ಪ

ವಾರ್ತಾಭಾರತಿವಾರ್ತಾಭಾರತಿ14 May 2018 9:25 AM IST
share
ಮಂಗಳೂರು- ಚಿತ್ರದುರ್ಗ ರಸ್ತೆಗೆ ಕಾಯಕಲ್ಪ

ಹೊಸದಿಲ್ಲಿ, ಮೇ 14: ಮಂಗಳೂರು ಮತ್ತು ಚಿತ್ರದುರ್ಗ ನಡುವಿನ ರಸ್ತೆ ಅಭಿವೃದ್ಧಿ ಸೇರಿದಂತೆ ದೇಶದಲ್ಲಿ ಐದು ಹೊಸ ಹೆದ್ದಾರಿಗಳ ನಿರ್ಮಾಣಕ್ಕೆ ಹೆದ್ದಾರಿ ಸಚಿವಾಲಯ ನಿರ್ಧರಿಸಿದೆ.

ಪ್ರಮುಖ ಕೈಗಾರಿಕಾ ಮತ್ತು ಉತ್ಪಾದನಾ ಕೇಂದ್ರಗಳನ್ನು ಸಂಪರ್ಕಿಸುವ ಈ ಯೋಜನೆಯಿಂದಾಗಿ 200 ಕಿಲೋಮೀಟರ್ ಅಂತರವನ್ನು ಕಡಿಮೆ ಮಾಡುವ ಉದ್ದೇಶವಿದೆ. ಈಗಾಗಲೇ ಗುರ್‌ಗಾಂವ್ ಮತ್ತು ಮುಂಬೈ ನಡುವೆ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೈವೆ ನಿರ್ಮಾಣ ಯೋಜನೆಯನ್ನು ಸರ್ಕಾರ ಘೋಷಿಸಿದ್ದು, ಇದರಿಂದ ಉಭಯ ನಗರಗಳ ನಡುವಿನ ಸಂಚಾರ ಅಂತರ 200 ಕಿಲೋಮೀಟರ್‌ನಷ್ಟು ಕಡಿಮೆಯಾಗಲಿದೆ.

ಹೊಸದಾಗಿ ಘೋಷಿಸಲಾದ ಇತರ ಹೆದ್ದಾರಿಗಳೆಂದರೆ ಭಟಿಂಡಾ- ಕಾಂಡ್ಲಾ, ಭಟಿಂಡಾ- ಅಜ್ಮೀರ್, ರಾಯಪುರ- ವಿಷಾಖಪಟ್ಟಣಂ ಮತ್ತು ಅಂಬಾಲಾ ಕಟಪುತ್ಲಿ. ಇದರೊಂದಿಗೆ ಛತ್ತೀಸ್‌ಗಢ ದರ್ಗ್- ಔರಂಗ್ ನಡುವಿನ ರಸ್ತೆಯನ್ನೂ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಹಾಲಿ ಇರುವ ಕಾರಿಡಾರ್‌ಗಳನ್ನು ವಿಸ್ತರಿಸುವ ಬದಲು ಇನ್ನಷ್ಟು ನೇರ ಗ್ರೀನ್‌ಫೀಲ್ಡ್ ಹೆದ್ದಾರಿಗಳ ನಿರ್ಮಾಣಕ್ಕೆ ಹೆದ್ದಾರಿ ಸಚಿವಾಲಯ ಯೋಚಿಸುತ್ತಿದೆ. ಈ ಮೂಲಕ ಭೂಸ್ವಾಧೀನ ವಿಳಂಬ, ಭೂಮಿ ಪಡೆಯಲು ಆಗುವ ವೆಚ್ಚ ಹಾಗೂ ಒತ್ತುವರಿ ತೆರವು ನಿರ್ಮಾಣಕ್ಕೆ ಇರುವ ಅಡೆತಡೆಗಳನ್ನು ನಿವಾರಿಸಲು ಸಾಧ್ಯವಾಗಲಿದೆ ಎಂದು ಮೂಲಗಳು ಹೇಳಿವೆ.

ಭಟಿಂಡಾ ಮತ್ತು ಕಾಂಡ್ಲಾ ನಡುವಿನ ಹೊಸ ಗ್ರೀನ್‌ಫೀಲ್ಡ್ ಹೆದ್ದಾರಿ ನಿರ್ಮಾಣದಿಂದಾಗಿ ಉಭಯ ನಗರಗಳ ನಡುವಿನ ಸಂಚಾರ ಅಂತರ 1100 ಕಿಲೋಮೀಟರ್‌ನಿಂದ 900 ಕಿಲೋಮೀಟರ್‌ಗೆ ಇಳಿಯಲಿದೆ. ಈ ಹೆದ್ದಾರಿ ಹನುಮಾನ್‌ಗಢ, ಬಿಕನೇರ್, ಜೋಧ್‌ಪುರ, ಬರ್ಮೆರ್ ಮತ್ತು ಸಾಂಚೋರ್ ಮೂಲಕ ಹಾದುಹೋಗಲಿದೆ. ಈ ಪ್ರಸ್ತಾವಿತ ಚತುಷ್ಪಥ ಹೆದ್ದಾರಿ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ಹೊಸ ಪ್ರದೇಶದಲ್ಲಿ ಅಭಿವೃದ್ಧಿಗೆ ಕಾರಣವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X