Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕ ಚುನಾವಣಾ ರ್‍ಯಾಲಿಗಳಲ್ಲಿ ಮೋದಿ...

ಕರ್ನಾಟಕ ಚುನಾವಣಾ ರ್‍ಯಾಲಿಗಳಲ್ಲಿ ಮೋದಿ ಭಾಷಣ ವೈಖರಿಯನ್ನು ಪ್ರಶ್ನಿಸಿ ರಾಷ್ಟ್ರಪತಿಗೆ ಪತ್ರ ಬರೆದ ಕಾಂಗ್ರೆಸ್ ನಾಯಕರು

ಪ್ರಧಾನಿಗೆ ಎಚ್ಚರಿಕೆ ನೀಡಿ ಎಂದು ರಾಷ್ಟ್ರಪತಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ14 May 2018 6:38 PM IST
share
ಕರ್ನಾಟಕ ಚುನಾವಣಾ ರ್‍ಯಾಲಿಗಳಲ್ಲಿ ಮೋದಿ ಭಾಷಣ ವೈಖರಿಯನ್ನು ಪ್ರಶ್ನಿಸಿ ರಾಷ್ಟ್ರಪತಿಗೆ ಪತ್ರ ಬರೆದ ಕಾಂಗ್ರೆಸ್ ನಾಯಕರು

ಹೊಸದಿಲ್ಲಿ,ಮೇ.14: ಕಾಂಗ್ರೆಸ್ ಪಕ್ಷದ ನಾಯಕರನ್ನು ಬೆದರಿಸುವಂತಹ ಹಾಗೂ ಸಾರ್ವಜನಿಕವಾಗಿ ಅವರಿಗೆ ಎಚ್ಚರಿಕೆ ನೀಡುವಂತಹ ಮಾತುಗಳನ್ನು ಆಡದಂತೆ ಪ್ರಧಾನಿ ನರೇಂದ್ರ  ಮೋದಿ ಅವರಿಗೆ ಎಚ್ಚರಿಕೆ ನೀಡಬೇಕೆಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಹಿತ ಹಲವು ಹಿರಿಯ ಕಾಂಗ್ರೆಸ್ ನಾಯಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ಮೇ 13ರಂದು ಬರೆಯಲಾಗಿರುವ ಈ ಪತ್ರಕ್ಕೆ ಸಿಂಗ್ ಹೊರತಾಗಿ ಪಿ ಚಿದಂಬರಂ, ಆನಂದ್ ಶರ್ಮ, ಕರಣ್ ಸಿಂಗ್ ಮತ್ತಿತರರು ಸಹಿ ಹಾಕಿದ್ದಾರೆ. ಮೇ 6ರಂದು ಕರ್ನಾಟಕದ ಹುಬ್ಬಳ್ಳಿಯಲ್ಲಿನ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಭಾಷಣದ ವೀಡಿಯೋಗೆ ಸಂಬಂಧಿಸಿದಂತೆ ಅವರು ಈ ಪತ್ರ ಬರೆಯಲಾಗಿದೆ.

"ಸಾರ್ವಜನಿಕ ಘನತೆಯ ಎಲ್ಲೆ ದಾಟಬಾರದು,  ಇಲ್ಲವೇ ಅದಕ್ಕೆ ಬೆಲೆ ತೆರಬೇಕಾದೀತು,'' ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯ ಗಾಂಧಿಯನ್ನು ಎಚ್ಚರಿಸಿದ್ದರು. ಮೋದಿ ತಮ್ಮ ಭಾಷಣದಲ್ಲಿ ಯಾರ ಹೆಸರನ್ನೂ ಉಲ್ಲೇಖಿಸದೇ ಇದ್ದರೂ `ಕಾಂಗ್ರೆಸ್  ಮಾ  ಮತ್ತವರ ಪುತ್ರ ಎಂದು ಹೇಳಿರುವುದು ರಾಹುಲ್ ಮತ್ತು ಸೋನಿಯಾ ಅವರನ್ನು  ಉಲ್ಲೇಖಿಸಿಯೇ ಎಂಬುದು ಸ್ಪಷ್ಟ.

ಈ ಹಿಂದೆ ಎಲ್ಲಾ ಪ್ರಧಾನಿಗಳೂ ಸಾರ್ವಜನಿಕ ಯಾ ಖಾಸಗಿ ಸಮಾರಂಭಗಳಲ್ಲಿನ ತಮ್ಮ ಭಾಷಣಗಳಲ್ಲಿ ಘನತೆಯನ್ನು ಕಾಪಾಡಿಕೊಂಡಿದ್ದರು. ಆದರೆ ಈಗಿನ ಪ್ರಧಾನಿ ಕಾಂಗ್ರೆಸ್ ನಾಯಕತ್ವಕ್ಕೆ  ಮಾಡಿರುವ ಬೆದರಿಕೆಯನ್ನು ಖಂಡಿಸಬೇಕಾಗಿದೆ ಎಂದು ಅವರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

"ಸಾಂವಿಧಾನಿಕವಾಗಿ ಚುನಾಯಿತರಾದ ದೇಶವೊಂದರ ಪ್ರಧಾನಿಯ ಬಾಯಿಯಿಂದ ಬರುವಂತಹ ಮಾತುಗಳು ಇವಲ್ಲ. ಇದು ಸ್ವೀಕಾರಾರ್ಹವಲ್ಲ. ಅದು ಶಾಂತಿಯನ್ನು ಕದಡುವಂತಹ ಹಾಗೂ ಅವಮಾನ ಮಾಡುವಂತಹ ಮಾತುಗಳು. ಇಂತಹ ಬೆದರಿಕೆಗಳಿಂದ ನಮ್ಮ  ಪಕ್ಷ ಅಥವಾ ಅದರ ನಾಯಕರು ಬಗ್ಗುವುದಿಲ್ಲ, ಇಂತಹ ಮಾತುಗಳು ಪ್ರಧಾನಿ ಹುದ್ದೆಯನ್ನು ಅವರು ವೈಯಕ್ತಿಕ ಉದ್ದೇಶಕ್ಕಾಗಿ ಬಳಸುತ್ತಿದ್ದಾರೆಂಬುದು ಸ್ಪಷ್ಟ,'' ಎಂದು ಪತ್ರದಲ್ಲಿ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X