Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೈದಿಕರು ಸಾಮಾನ್ಯರನ್ನು ದೂರ...

ವೈದಿಕರು ಸಾಮಾನ್ಯರನ್ನು ದೂರ ಇಟ್ಟಿದ್ದರಿಂದಲೇ ಬುದ್ಧ-ಬಸವರು ಮುನ್ನಲೆಗೆ ಬಂದಿದ್ದು: ಡಾ.ಪಿ.ವಿ.ನಾರಾಯಣ

ವಾರ್ತಾಭಾರತಿವಾರ್ತಾಭಾರತಿ14 May 2018 7:16 PM IST
share

ಬೆಂಗಳೂರು, ಮೇ 14: ವೈದಿಕ ಮನಸ್ಥಿತಿಯುಳ್ಳವರು ಸಾಮಾನ್ಯ ಜನರನ್ನು ದೂರ ಇಟ್ಟಿದ್ದರಿಂದಲೇ ಬೌದ್ಧ ಧಮ್ಮ, ಬಸವ ಚಳವಳಿಗಳು ಪ್ರಾರಂಭವಾದವು ಎಂದು ವಿಮರ್ಶಕ ಡಾ.ಪಿ.ವಿ.ನಾರಾಯಣ ಹೇಳಿದ್ದಾರೆ.

ಸೋಮವಾರ ಜಯನಗರದ ವಿಜಯ ಕಾಲೇಜಿನ ಶ್ರೀ ರಾಮಸ್ವಾಮಿ ಸಭಾಂಗಣದಲ್ಲಿ ಬಸವಣ್ಣ-ಪುನರ್ಮನನ ರಾಜ್ಯ ಮಟ್ಟದ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ಮತ್ತು ಆರನೆಯ ಶತಮಾನದಲ್ಲಿ ವೈದಿಕ ಸಂಸ್ಕೃತಿಯ ಪ್ರಭಾವ ಬಹಳವಾಗಿತ್ತು. ಇದೇ ವೇಳೆಯಲ್ಲಿ ಈ ಸಂಸ್ಕೃತಿಯನ್ನು ಹಿಂಬಾಲಿಸುತ್ತಿದ್ದ ಜನರು ಸಾಮಾನ್ಯರನ್ನು ದೂರವಿಡಲು ಪ್ರಾರಂಭಿಸಿದರು. ಹೀಗಾಗಿಯೇ ಸಾಮಾನ್ಯ ಜನರಿಗೂ ಸ್ವಾಭಿಮಾನವನ್ನು ಮೂಡಿಸುವ ಉದ್ದೇಶದಿಂದ ಈ ದೇಶದಲ್ಲಿ ಬೌದ್ಧ ಧಮ್ಮ, ಬಸವ ಚಳವಳಿಗಳು ಪ್ರಾರಂಭವಾದವು ಎಂದು ಹೇಳಿದರು.

ವೈದಿಕ ಸಂಸ್ಕೃತಿಯ ಬಳಿಕ ಅಸ್ತಿತ್ವಕ್ಕೆ ಬಂದ ಜೈನ ಧರ್ಮವು ಕಾಲಕ್ರಮೇಣ ವೈದಿಕ ಸಂಸ್ಕೃತಿಯ ಬಲಿಪಶುವಾಗಿ ವೈದಿಕ ಸಂಸ್ಕೃತಿಯನ್ನೇ ಅಳವಡಿಸಿಕೊಂಡಿತು. ಅಲ್ಲದೆ, ಸ್ವಾಮಿ ವಿವೇಕಾನಂದರು ಹೇಳುವಂತೆ ಶಂಕರಾಚಾರ್ಯರು ಚುರುಕಿನ ಬುದ್ಧಿಯುಳ್ಳವರಾಗಿದ್ದರು. ಆದರೆ ಹೃದಯ ವೈಶ್ಯಾಲತೆ ಇರಲಿಲ್ಲ. ಹೀಗಾಗಿಯೇ ಅವರೂ ವೈದಿಕ ಸಂಸ್ಕೃತಿಗೆ ಮನಸೋತರು ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು, ಇಂದಿನ ದಿನಗಳಲ್ಲಿ ಬಸವಣ್ಣನವರು ರಾಜಕೀಯ ವಸ್ತುವಾಗಿದ್ದು, ರಾಜಕಾರಣಿಗಳು ಬಸವಣ್ಣನವರ ವಚನಗಳನ್ನು ಬಾಯಿಂದ ಹೇಳುತ್ತಿದ್ದಾರೆಯೇ ವಿನಹ ಅವರ ವಚನಗಳ ರೀತಿಯಲ್ಲಿ ನಡೆದುಕೊಳ್ಳುತ್ತಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಜಯ ಕಾಲೇಜು ಡೀನ್ ಪ್ರೊ.ಆರ್.ವಿ.ಪ್ರಭಾಕರ, ಪ್ರಾಂಶುಪಾಲ ಪ್ರೊ.ಡಿ.ಆರ್.ಸುಧಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X