Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. 40 ಸ್ಥಾನಗಳು 100-120 ಆಗುವುದು......

40 ಸ್ಥಾನಗಳು 100-120 ಆಗುವುದು... ಎಲ್ಲೋ.. ಏನೋ ಆಗಿದೆ ಎಂದರ್ಥ

ದಿನೇಶ್ ಅಮೀನ್ ಮಟ್ಟುದಿನೇಶ್ ಅಮೀನ್ ಮಟ್ಟು15 May 2018 10:54 AM IST
share
40 ಸ್ಥಾನಗಳು 100-120 ಆಗುವುದು... ಎಲ್ಲೋ.. ಏನೋ ಆಗಿದೆ ಎಂದರ್ಥ

Last Take

40 ಸ್ಥಾನಗಳು 100-120 ಆಗುವಂತಹ ಅಚ್ಚರಿಗಳು ಘಟಿಸುವುದು ವಿಶೇಷ ಸಂದರ್ಭಗಳಲ್ಲಿ ಮಾತ್ರ. ಒಂದೋ ಆಡಳಿತ ಪಕ್ಷದ ವಿರುದ್ಧ ಪ್ರಬಲವಾದ ಆಡಳಿತ ವಿರೋಧಿ ಅಲೆ ಇರಬೇಕು, ಇಲ್ಲವಾದರೆ ಪ್ರತಿಪಕ್ಷದ ಪರ ಅಲೆ ಇರಬೇಕು.

1989, 1999, 2013ರ ವಿಧಾನಸಭಾ ಚುನಾವಣೆಯ ಕಾಲದಲ್ಲಿ ಆಡಳಿತ ವಿರೋಧಿ ಅಲೆಯ ಕಾರಣದಿಂದಾಗಿಯೇ ಕಾಂಗ್ರೆಸ್ ಬಹುಮತ ಗಳಿಸಿತ್ತು. 1985 ರಲ್ಲಿ  ಹೆಗಡೆ ಪರ, 2008ರಲ್ಲಿ ಯಡಿಯೂರಪ್ಪ ಪರವಾದ ಅಲೆಯ ಕಾರಣದಿಂದಾಗಿ ಕ್ರಮವಾಗಿ ಜನತಾ ಮತ್ತು ಬಿಜೆಪಿ ಬಹುಮತ ಗಳಿಸಿತ್ತು.

1977 ಮತ್ತು 1980ರ ಲೋಕಸಭಾ ಚುನಾವಣೆಯ ಕಾಲದಲ್ಲಿದ್ದ ಆಡಳಿತ ವಿರೋಧಿ ಅಲೆಯಿಂದಾಗಿ ಕ್ರಮವಾಗಿ ಜನತಾ ಪಕ್ಷ ಮತ್ತು ಕಾಂಗ್ರೆಸ್ ಬಹುಮತ ಪಡೆದಿತ್ತು. 1984ರಲ್ಲಿ ಮೃತ ಇಂದಿರಾಗಾಂಧಿ ಪರ ಮತ್ತು 2014ರಲ್ಲಿ ನರೇಂದ್ರ ಮೋದಿ ಪರ ಇದ್ದ ಅಲೆಯಿಂದಾಗಿ ಕ್ರಮವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಬಹುಮತ ಪಡೆದಿತ್ತು.

ರಾಜ್ಯ ಸುತ್ತಿ ಬಂದ ರಾಜ್ಯ-ದೇಶದ ಪತ್ರಕರ್ತರ ಪ್ರಕಾರ ಇಲ್ಲಿ ಆಡಳಿತ ವಿರೋಧಿ ಅಲೆಯಾಗಲಿ, ಬಿಜೆಪಿ ಪರವಾದ ಪ್ರಬಲ ಅಲೆಯಾಗಲಿ ಇಲ್ಲ. ಹೀಗಿದ್ದಾಗ 40 ಸ್ಥಾನ 100 ಆಗೋದು ಹೇಗೆ ಎನ್ನುವುದಷ್ಟೇ ಪ್ರಶ್ನೆ.

ಕೆಲವರು ಬಿಜೆಪಿ ಜತೆ ಕೆಜೆಪಿ ವಿಲೀನದಿಂದ ಬಿಜೆಪಿಗೆ 100-110 ಸೀಟುಗಳು ಬರುತ್ತೆ ಎಂದು ಹೇಳುತ್ತಾರೆ. ಇದರಲ್ಲಿ ಸ್ವಲ್ಪ ಸತ್ಯಾಂಶ ಇದೆ. ಆದರೆ ಯಾವ ತರ್ಕ ಬಳಸಿದರೂ ಯಡಿಯೂರಪ್ಪನವರಿಂದಾಗಿ 40 ಸ್ಥಾನ 80 ಇಲ್ಲವೆ ಅದು ಮೂರು ಪಟ್ಟು ಹೆಚ್ಚಾಗಬಹುದೇ?

ಬಿಜೆಪಿ ವಿರುದ್ಧ ಇನ್ನೂ ನಾಲ್ಕು ಅಂಶಗಳಿವೆ. ಮೊದಲನೆಯದಾಗಿ ಕನಿಷ್ಠ 75 ಸ್ಥಾನಗಳಲ್ಲಿ ಬಿಜೆಪಿಗೆ ಗಂಭೀರ ಅಭ್ಯರ್ಥಿಗಳಿಲ್ಲ (ಮುಖ್ಯವಾಗಿ ದಕ್ಷಿಣ ಕರ್ನಾಟಕದಲ್ಲಿ) 

ಎರಡನೆಯದಾಗಿ ಕೇವಲ ಐದು ವರ್ಷಗಳ ಹಿಂದೆ ಇದೇ ಮತದಾರರು ಯಡಿಯೂರಪ್ಪ, ರೆಡ್ಡಿ, ರಾಮುಲು, ಕಟ್ಟಾ ಮುಖಗಳನ್ನು ತಿರಸ್ಕರಿಸಿದ್ದಾರೆ.

ಮೂರನೆಯದಾಗಿ ಯಾವ ಕೋನದಲ್ಲಿ ಕನ್ನಡಿ ಹಿಡಿದರೂ ಮುಖ್ಯಮಂತ್ರಿ ಅಭ್ಯರ್ಥಿಗಳಾಗಿರುವ ಸಿದ್ದರಾಮಯ್ಯನವರು ಯಡಿಯೂರಪ್ಪನವರಿಗಿಂತ ಹೋಲಿಕೆಯಲ್ಲಿ ಸಮರ್ಥರು ಎನ್ನುವ ಅಭಿಪ್ರಾಯವೇ ಬರುತ್ತದೆ.

ನಾಲ್ಕನೆಯದಾಗಿ ಸಿದ್ದರಾಮಯ್ಯನವರ ಬಗ್ಗೆ ವಿರೋಧ ಪಕ್ಷಗಳು ಮಾಡುತ್ತಿರುವ ಏಕೈಕ ಆರೋಪವೆಂದರೆ ಅವರು ಮೇಲ್ಜಾತಿ ವಿರೋಧಿ, ಅಹಿಂದ ಪರ ಎನ್ನುವುದು. ತರ್ಕಕ್ಕಾಗಿ ಈ ಆರೋಪ ನಿಜವೆಂದು ಸ್ವೀಕರಿಸಿದರೂ ಇಂತಹ ಧ್ರುವೀಕರಣದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ನಷ್ಟಕ್ಕಿಂತಲಾಭ ಹೆಚ್ಚು.

ಈ ಎಲ್ಲ ವಾಸ್ತವಗಳನ್ನು ಮೀರಿಯೂ ಬಿಜೆಪಿಗೆ ಬಹುಮತ ಬಂದರೆ.. ಎಲ್ಲೋ.. ಏನೋ ಆಗಿದೆ ಎಂದರ್ಥ.

share
ದಿನೇಶ್ ಅಮೀನ್ ಮಟ್ಟು
ದಿನೇಶ್ ಅಮೀನ್ ಮಟ್ಟು
Next Story
X