Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀರಿನಲ್ಲಿ ವಿಷಾಂಶ ಮಿಶ್ರಣದ ಶಂಕೆ :...

ನೀರಿನಲ್ಲಿ ವಿಷಾಂಶ ಮಿಶ್ರಣದ ಶಂಕೆ : ಗಂಗಾ ನದಿಯಲ್ಲಿ ಸಾವಿರಾರು ಮೀನುಗಳ ಸಾವು

ವಾರ್ತಾಭಾರತಿವಾರ್ತಾಭಾರತಿ15 May 2018 11:34 PM IST
share
ನೀರಿನಲ್ಲಿ ವಿಷಾಂಶ ಮಿಶ್ರಣದ ಶಂಕೆ : ಗಂಗಾ ನದಿಯಲ್ಲಿ ಸಾವಿರಾರು ಮೀನುಗಳ ಸಾವು

ಲಕ್ನೊ, ಮೇ 15: ಗಂಗಾ ನದಿಯಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದು ಕಂಡು ಬಂದಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ನಾಲ್ಕನೇ ಬಾರಿ ಇಂತಹ ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕನೌಜ್ ಬಳಿ ನದಿ ನೀರಿನಲ್ಲಿ ಮೀನುಗಳು ಸತ್ತು ತೇಲುತ್ತಿರುವುದು ಮೊದಲು ಕಂಡುಬಂದಿದ್ದು ಬಳಿಕ ಉನ್ನಾವೊ ಮತ್ತು ಬಿಲ್ಹಾರ್‌ನಲ್ಲೂ ಇದೇ ಘಟನೆ ಪುನರಾವರ್ತನೆಯಾಗಿದೆ. ಕನೌಜ್ ಜಿಲ್ಲಾ ದಂಡಾಧಿಕಾರಿ ರವೀಂದ್ರ ಕುಮಾರ್ ಉತ್ತರಪ್ರದೇಶ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಷ್ಟ್ರೀಯ ವನ್ಯಜೀವಿ ಸಂಸ್ಥೆಯ ಸದಸ್ಯರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸತ್ತ ಮೀನುಗಳ ಹಾಗೂ ನದಿ ನೀರಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ. ಮೀನುಗಳು ಸಾಯಲು ನಿಖರವಾದ ಕಾರಣ ಈ ವಾರಾಂತ್ಯ ತಿಳಿಯಲಿದೆ ಎಂದವರು ತಿಳಿಸಿದ್ದಾರೆ.

  ಶಹಜಹಾನ್‌ಪುರದಲ್ಲಿ ಕೈಗಾರಿಕಾ ಸಂಸ್ಥೆಗಳ ತ್ಯಾಜ್ಯ ನೀರು ನದಿಗೆ ಸೇರಿದ ಕಾರಣ ನೀರಿನಲ್ಲಿ ವಿಷದ ಅಂಶ ಹೆಚ್ಚಿರುವುದು ಮೀನುಗಳು ಸಾಯಲು ಕಾರಣ ಎಂದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಕುಮಾರ್ ತಿಳಿಸಿದ್ದಾರೆ. ಶಹಜಹಾನ್‌ಪುರದಲ್ಲಿ ಉಗಮಿಸಿ ಕನೌಜ್‌ನಲ್ಲಿ ಗಂಗಾ ನದಿಯೊಂದಿಗೆ ಸಂಗಮವಾಗುವ ಗರ್ರ ನದಿಯ ನೀರಿನಲ್ಲಿ ವಿಷದ ಪ್ರಮಾಣ ಇರುವುದಾಗಿ ಅಧಿಕಾರಿಗಳು ಶಂಕಿಸಿದ್ದಾರೆ. ಉದ್ದೇಶಪೂರ್ವಕವಾಗಿ ನೀರಿಗೆ ವಿಷ ಬೆರೆಸಲಾಗಿದೆಯೇ ಎಂಬುದು ಪರೀಕ್ಷೆಯ ಬಳಿಕ ದೃಢಪಡಲಿದೆ ಎಂದು ಅವರು ತಿಳಿಸಿದ್ದಾರೆ. ಈ ಮಧ್ಯೆ, ಸತ್ತು ತೇಲುತ್ತಿರುವ ಮೀನುಗಳನ್ನು ತಿನ್ನಲೆಂದು ಸ್ಥಳೀಯರು ಸಂಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ, ನದಿಯಲ್ಲಿ ತೇಲುತ್ತಿರುವ ಮೀನುಗಳನ್ನು ಸಂಗ್ರಹಿಸಿ ನಾಶಗೊಳಿಸಲು ಪಂಚಾಯತ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸತ್ತ ಮೀನುಗಳನ್ನು ತಿಂದರೆ ಭೇದಿ, ಕರುಳಿನ ಸಮಸ್ಯೆ ಇತ್ಯಾದಿ ಕಾಡಬಹುದು ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. ಉನ್ನಾವೊದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಉಪವಿಭಾಗೀಯ ದಂಡಾಧಿಕಾರಿ ಪ್ರದೀಪ್ ಕುಮಾರ್, ಕನೌಜ್‌ನಿಂದ ಹರಿದು ಬರುತ್ತಿರುವ ನೀರಿನಲ್ಲಿರುವ ಯಾವುದೋ ಅಂಶವೊಂದು ಮೀನುಗಳ ಸಾವಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X