Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೂ.15ರೊಳಗೆ 1,000 ಕೋ.ರೂ.ಠೇವಣಿ ಇಡಲು...

ಜೂ.15ರೊಳಗೆ 1,000 ಕೋ.ರೂ.ಠೇವಣಿ ಇಡಲು ಜೆಎಎಲ್‌ಗೆ ಸುಪ್ರೀಂ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ16 May 2018 9:35 PM IST
share
ಜೂ.15ರೊಳಗೆ 1,000 ಕೋ.ರೂ.ಠೇವಣಿ ಇಡಲು ಜೆಎಎಲ್‌ಗೆ ಸುಪ್ರೀಂ ನಿರ್ದೇಶ

ಹೊಸದಿಲ್ಲಿ,ಮೇ 16: ಸಾಲದ ಸುಳಿಯಲ್ಲಿ ಸಿಲುಕಿರುವ ತನ್ನ ಅಂಗಸಂಸ್ಥೆ ಜೇಪಿ ಇನ್‌ಫ್ರಾಟೆಕ್ ಲಿ.ನಿಂದ ಮನೆಗಳನ್ನು ಖರೀದಿಸಿದವರಿಗೆ ಹಣವನ್ನು ವಾಪಸ್ ಮಾಡಲು ಜೂನ್ 15ರೊಳಗೆ 1,000 ಕೋ.ರೂ.ಗಳನ್ನು ನ್ಯಾಯಾಲಯದಲ್ಲಿ ಠೇವಣಿಯಿರಿಸುವಂತೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ಜೈಪ್ರಕಾಶ ಅಸೋಸಿಯೇಟ್ಸ್ ಲಿ.(ಜೆಎಎಲ್)ಗೆ ಆದೇಶಿಸಿದೆ.

ಹಣವನ್ನು ಠೇವಣಿಯಿರಿಸಿದರೆ ಜೇಪಿ ಇನ್‌ಫ್ರಾಟೆಕ್ ವಿರುದ್ಧ ಸಮಾಪನ ಪ್ರಕ್ರಿಯೆಗೆ ತಡೆಯಾಜ್ಞೆ ನೀಡುವುದಾಗಿ ತಿಳಿಸಿದ ಮುಖ್ಯ ನ್ಯಾಯಮೂರ್ತಿ ದೀಪಕ ಮಿಶ್ರಾ ನೇತೃತ್ವದ ಪೀಠವು,ನ್ಯಾಯಾಲಯದ ನಿರ್ದೇಶದಂತೆ ಹಣವನ್ನು ಠೇವಣಿ ಇಡಲು ವಿಫಲಗೊಂಡರೆ ಕಂಪನಿಯ ವಿರುದ್ಧ ಕಾನೂನು ಕ್ರಮವು ಆರಂಭಗೊಳ್ಳಲಿದೆ ಎಂದು ತಿಳಿಸಿತು.

ತಾವು ತಮ್ಮ ಅಪಾರ್ಟ್‌ಮೆಂಟ್‌ಗಳನ್ನು ಕಳೆದುಕೊಳ್ಳಬಹುದು ಮತ್ತು ಯಾವುದೇ ಪರಿಹಾರ ದೊರೆಯುವುದಿಲ್ಲ ಎಂದು ಆತಂಕಗೊಂಡಿರುವ ಸುಮಾರು 32,000 ಅತಂತ್ರ ಮನೆ ಖರೀದಿದಾರರು ಜೇಪಿ ಇನ್‌ಫ್ರಾಟೆಕ್ ವಿರುದ್ಧದ ದಿವಾಳಿ ಪ್ರಕ್ರಿಯೆಯನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಇನ್‌ಸಾಲ್ವೆನ್ಸಿ ಆ್ಯಂಡ್ ಬ್ಯಾಂಕರಪ್ಟ್ಸಿ ಕೋಡ್‌ನಡಿ ಯಾವುದೇ ನಿರ್ಣಯವು ಸಾಲ ನೀಡಿದವರಿಗೆ ಮರುಪಾವತಿಗೆ ಆದ್ಯತೆ ನೀಡುತ್ತದೆ ಎನ್ನುವುದು ಅವರ ಚಿಂತೆಗೆ ಕಾರಣವಾಗಿದೆ.

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಾಧಿಕರಣದಲ್ಲಿ ಕಂಪನಿಯ ವಿರುದ್ಧ ದಿವಾಳಿ ಪ್ರಕ್ರಿಯೆಗೆ ಸರ್ವೋಚ್ಚ ನ್ಯಾಯಾಲಯವು ಸೆ.4ರಂದು ತಡೆಯಾಜ್ಞೆ ನೀಡಿತ್ತಾದರೂ ಬಳಿಕ ಅದನ್ನ ಹಿಂದೆಗೆದುಕೊಂಡಿತ್ತು.

ಮನೆ ಖರೀದಿದಾರರ ಹಿತಾಸಕ್ತಿಗಳ ರಕ್ಷಣೆಗಾಗಿ 2,000 ಕೋ.ರೂ.ಗಳನ್ನು ಠೇವಣಿಯಿರಿಸುವಂತೆ ಸರ್ವೋಚ್ಚ ನ್ಯಾಯಾಲಯವು ಜೆಎಎಲ್‌ಗೆ ಆದೇಶಿಸಿದ್ದು,ಕಂತುಗಳ ಅವಕಾಶವನ್ನು ನೀಡಿತ್ತು. ಕಂಪನಿಯು ಈವರೆಗೆ 750 ಕೋ.ರೂ.ಗಳನ್ನು ನ್ಯಾಯಾಲಯದಲ್ಲಿ ಠೇವಣಿಯಿರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X