Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ.ಬಂಗಾಳ ಪಂಚಾಯತ್ ಚುನಾವಣೆ : ಟಿಎಂಸಿ...

ಪ.ಬಂಗಾಳ ಪಂಚಾಯತ್ ಚುನಾವಣೆ : ಟಿಎಂಸಿ ಮುಂದೆ, ಬಿಜೆಪಿ ಹಿಂದೆ

ವಾರ್ತಾಭಾರತಿವಾರ್ತಾಭಾರತಿ17 May 2018 8:59 PM IST
share
ಪ.ಬಂಗಾಳ ಪಂಚಾಯತ್ ಚುನಾವಣೆ : ಟಿಎಂಸಿ ಮುಂದೆ, ಬಿಜೆಪಿ ಹಿಂದೆ

ಕೋಲ್ಕತಾ,ಮೇ 17: ಪಶ್ಚಿಮ ಬಂಗಾಳದ ಸ್ಥಳೀಯ ಸಂಸ್ಥೆಗಳಲ್ಲಿ ತನ್ನ ಪ್ರಾಬಲ್ಯವನ್ನು ಇನ್ನಷ್ಟು ಹೆಚ್ಚಿಸಿಕೊಂಡಿರುವ ರಾಜ್ಯದ ಆಡಳಿತ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷವು 9,270 ಗ್ರಾಮ ಪಂಚಾಯತ್ ಸ್ಥಾನಗಳನ್ನು ಗೆದ್ದುಕೊಂಡು ಇತರ ಎಲ್ಲ ಪಕ್ಷಗಳನ್ನು ಹಿಂದಿಕ್ಕಿದೆ. ಬಿಜೆಪಿ 2,079 ಸ್ಥಾನಗಳಲ್ಲಿ ಗೆದ್ದಿದ್ದು ಹೆಚ್ಚಿನ ಜಿಲ್ಲೆಗಳಲ್ಲಿ ಟಿಎಂಸಿಗೆ ಪ್ರಬಲ ಸ್ಪರ್ಧೆ ನೀಡಿದೆ. ಸಿಪಿಎಗೆ 562 ಸ್ಥಾನಗಳು ಮತ್ತು ಕಾಂಗ್ರೆಸ್‌ಗೆ 315 ಸ್ಥಾನಗಳು ಲಭಿಸಿವೆ. ಪಕ್ಷೇತರರು 707 ಗ್ರಾಮ ಪಂಚಾಯತ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಮತ ಎಣಿಕೆ ಇನ್ನೂ ಪೂರ್ಣಗೊಂಡಿಲ್ಲ. ಟಿಎಂಸಿ ಅತ್ಯಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಟಿಎಂಸಿ ಈವರೆಗೆ 95 ಪಂಚಾಯತಿ ಸಮಿತಿ ಸ್ಥಾನಗಳನ್ನು ಗೆದ್ದುಕೊಂಡಿದ್ದು,65ರಲ್ಲಿ ಮುನ್ನಡೆಯಲ್ಲಿದೆ. ಇತರ ಪಕ್ಷಗಳು ಇನ್ನಷ್ಟೇ ತಮ್ಮ ಖಾತೆಗಳನ್ನು ತೆರೆಯಬೇಕಿವೆ ಎಂದು ರಾಜ್ಯ ಚುನಾವಣಾ ಆಯೋಗವು ತಿಳಿಸಿದೆ. ಟಿಎಂಸಿ 10 ಜಿಲ್ಲಾ ಪರಿಷದ್ ಸ್ಥಾನಗಳನ್ನು ಗೆದ್ದುಕೊಂಡಿದ್ದು,25ರಲ್ಲಿ ಮುನ್ನಡೆಯಲ್ಲಿದೆ.

ಮೇ 14ರಂದು ರಾಜ್ಯದ 20 ಜಿಲ್ಲೆಗಳಲ್ಲಿ 621 ಜಿಲ್ಲಾ ಪರಿಷದ್,6,123 ಪಂಚಾಯತ್ ಸಮಿತಿ ಮತ್ತು 31,802 ಗ್ರಾಮ ಪಂಚಾಯತ್ ಸ್ಥಾನಗಳಿಗೆ ಚುನಾವಣೆಗಳು ನಡೆದಿದ್ದವು.

ಒಟ್ಟು 48,650 ಗ್ರಾ.ಪಂ.ಸ್ಥಾನಗಳ ಪೈಕಿ 16,814 ಸ್ಥಾನಗಳಿಗೆ ಯಾರೂ ಸ್ಪರ್ಧಿಸಿಲ್ಲ. ಅದೇ ರೀತಿ 9,217 ಪಂಚಾಯತ್ ಸಮಿತಿ ಸ್ಥಾನಗಳ ಪೈಕಿ 3,059 ಸ್ಥಾನಗಳಲ್ಲಿ ಅಭ್ಯರ್ಥಿಗಳಿಲ್ಲ. 825 ಜಿಲ್ಲಾ ಪರಿಷದ್ ಸ್ಥಾನಗಳ ಪೈಕಿ 203 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆದಿಲ್ಲ ಎಂದು ಆಯೋಗವು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X