Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೆಟಿನೋಬ್ಲಾಸ್ಟೋಮಾ ಖಾಯಿಲೆಗೆ ಸೂಕ್ತ...

ರೆಟಿನೋಬ್ಲಾಸ್ಟೋಮಾ ಖಾಯಿಲೆಗೆ ಸೂಕ್ತ ಚಿಕಿತ್ಸೆ ಅಗತ್ಯ

ವಾರ್ತಾಭಾರತಿವಾರ್ತಾಭಾರತಿ17 May 2018 11:01 PM IST
share

ಬೆಂಗಳೂರು, ಮೇ 17: ಇತ್ತೀಚಿನ ವರ್ಷಗಳಲ್ಲಿ ನವಜಾತ ಶಿಶುನಿಂದ ಐದು ವರ್ಷದ ಮಕ್ಕಳವರೆಗೂ ರೆಟಿನೋಬ್ಲಾಸ್ಟೋಮಾ ಪ್ರಕರಣ ಹೆಚ್ಚಾಗುತ್ತಿದೆ ಎಂದು ನೇತ್ರ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ರೆಟಿನೋಬ್ಲಾಸ್ಟೋಮಾ ಜೀವಕ್ಕೆ ಬೆದರಿಕೆ ಒಡ್ಡುವ ಕಣ್ಣಿನ ಕ್ಯಾನ್ಸರ್ ಆಗಿದ್ದು, ನವಜಾತ ಶಿಶು ಹಾಗೂ ಸಣ್ಣ ಮಕ್ಕಳ ಕಣ್ಣಿನಲ್ಲಿ ಕಂಡುಬರುವ ಯಾವುದೇ ಅಸಹಜ ಲಕ್ಷಣ ಕುರಿತಂತೆ ಬೇಗ ತಪಾಸಣೆ ಮಾಡಿಸಬೇಕಾದ ಅಗತ್ಯವಿದೆ. ಅಲ್ಲದೆ, ನಿರಂತರವಾಗಿ ಹಸುಳೆ ಮತ್ತು ಮಕ್ಕಳ ನೇತ್ರ ತಪಾಸಣೆ ಮಾಡಿಸುವುದರಿಂದ ಅಪಾಯಕಾರಿ ಕಣ್ಣಿನ ಕ್ಯಾನ್ಸರ್ ಪತ್ತೆ ಮಾಡಬಹುದು. ಚಿಕ್ಕವರಿದ್ದಾಗಲೇ ಬರುವ ಅಂಧತ್ವವನ್ನು ತಡೆಯಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಜಾಗತಿಕವಾಗಿ ಪ್ರತಿವರ್ಷ 8 ಸಾವಿರ ಹೊಸ ಪ್ರಕರಣಗಳು ವರದಿಯಾಗುತ್ತಿವೆ. 1500 ಪ್ರಕರಣಗಳು ಭಾರತದಲ್ಲಿ ದಾಖಲಾಗುತ್ತಿವೆ. ಆದರೆ, ಸರಿಯಾದ ಅರಿವು ಮೂಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಕರಣ ದಾಖಲಾಗುತ್ತಿಲ್ಲ ಹಾಗೂ ಪತ್ತೆಯಾಗುತ್ತಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಸಣ್ಣದಾಗಿ ಹೊಳೆಯುವ ಬಿಳಿಚುಕ್ಕಿ, ಮೆಳ್ಳುಗಣ್ಣು, ಕಣ್ಣು ಊದಿರುವುದು, ಸದಾ ನೀರು ಸುರಿಯುವುದು ಗುರುತುಗಳು ಕಂಡು ಬಂದರೆ ಈ ರೋಗದ ಲಕ್ಷಣಗಳು ಎಂದು ಗುರುತಿಸಬಹುದಾಗಿದೆ. ಆರ್‌ಬಿ ಹೆಚ್ಚಾದಂತೆಲ್ಲ ಬಿಳಿ ಹೆಚ್ಚು ಕಾಣುತ್ತದೆ. ಕೆಲವೊಮ್ಮೆ ಕಾಣುವುದಿಲ್ಲ. ಇದು ಬೆಳೆದಂತೆ ಕಣ್ಣಿನಲ್ಲಿ ನೋವು ಬರುತ್ತದೆ. ಕೆಂಪಾಗುತ್ತದೆ. ಊದುತ್ತದೆ. ಈ ಹಂತದಲ್ಲಿ ಪತ್ತೆ ಮಾಡದಿದ್ದರೆ, ಚಿಕಿತ್ಸೆ ನೀಡದಿದ್ದರೆ ಕ್ಯಾನ್ಸರ್ ಕಣ್ಣಿನ ಹೊರಕ್ಕೂ ಹರಡುತ್ತದೆ. ಕ್ರಮೇಣ ಮೆದುಳಿಗೆ ಹಬ್ಬುವ ಅಪಾಯವಿದೆ. ಅಲ್ಲದೆ, ದೇಹದ ಇತರ ಭಾಗಗಳಿಗೂ ಹರಡಿದರೆ ಜೀವಕ್ಕೆ ಅಪಾಯ ತರುವ ಪ್ರಮಾದವಿದೆ ಎಂದು ತಿಳಿಸಿದ್ದಾರೆ.

ಆರ್‌ಬಿ ಖಾಯಿಲೆಯನ್ನು ಬೇಗನೆ ಪತ್ತೆ ಮಾಡಿದರೆ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯ. ಅರಿವು ಮೂಡಿಸುವ ಮೂಲಕ ಅನೇಕ ಜೀವ ಉಳಿಸಬಹುದು. ಫ್ಲಾಷ್ ಫೋಟೋಗ್ರಫಿಯಲ್ಲಿ ಮಕ್ಕಳ ಕಣ್ಣಿನಲ್ಲಿ ಬಿಳಿ ಚುಕ್ಕೆ ಕಂಡರೆ ಅದು ಆತಂಕದ ವಿಷಯ. ತಕ್ಷಣ ಗಮನಹರಿಸಬೇಕು ಎಂದು ರೆಟಿನೊಬ್ಲಾಸ್ಟೋಮ ತಜ್ಞ ಡಾ. ಫೈರೋಜ್ ಪಿ.ಮಂಜನ್‌ದಿಡ ಹೇಳಿದ್ದಾರೆ.

ರೆಟಿನೋಬ್ಲಾಸ್ಟೊಮ ಹೊಂದಿರುವ ಮಕ್ಕಳಿಗೆ ಪರೀಕ್ಷೆ ಹಾಗೂ ಸಮಾಲೋಚನೆ ಮಾಡುವಸೌಲಭ್ಯ ದೊರಕಬೇಕು. ಈಗ ದೊರಕುತ್ತಿರುವ ಚಿಕಿತ್ಸೆ ಹೊರತುಪಡಿಸಿ ಹೊಸ ಮಾದರಿ ಚಿಕಿತ್ಸೆಗೆ ಭಾರತದಲ್ಲಿ ಸಂಶೋಧನೆ ನಡೆಯಬೇಕಿದೆ ಎಂದು ನಾರಾಯಣ ನೇತ್ರಾಲಯದ ಅಧ್ಯಕ್ಷರು ಡಾ.ಕೆ. ಭುಜಂಗಶೆಟ್ಟಿ ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X