Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಪ್ಲೇ-ಆಫ್ ಅರ್ಹತೆ: ಎರಡು...

ಐಪಿಎಲ್ ಪ್ಲೇ-ಆಫ್ ಅರ್ಹತೆ: ಎರಡು ಸ್ಥಾನಕ್ಕಾಗಿ ಐದು ತಂಡಗಳ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ18 May 2018 3:13 PM IST
share
ಐಪಿಎಲ್ ಪ್ಲೇ-ಆಫ್ ಅರ್ಹತೆ: ಎರಡು ಸ್ಥಾನಕ್ಕಾಗಿ ಐದು ತಂಡಗಳ ಸ್ಪರ್ಧೆ

ಹೊಸದಿಲ್ಲಿ, ಮೇ 18: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 14 ರನ್‌ಗಳಿಂದ ಜಯ ಸಾಧಿಸಿ ಐಪಿಎಲ್ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿತ್ತು. ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರ-4ರಲ್ಲಿ ಸ್ಥಾನ ಪಡೆದು ಪ್ಲೇ-ಆಫ್‌ಗೆ ತೇರ್ಗಡೆಯಾಗುವ ವಿಶ್ವಾಸವನ್ನು ಜೀವಂತವಾಗಿರಿಸಿಕೊಂಡಿದೆ.

ಟೂರ್ನಮೆಂಟ್‌ನಲ್ಲಿ ಇನ್ನು 5 ಪಂದ್ಯಗಳು ಆಡಲು ಬಾಕಿಯಿವೆ. ಹೈದರಾಬಾದ್(18 ಅಂಕ)ಹಾಗೂ ಚೆನ್ನೈ(16) ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆಯುವುದರೊಂದಿಗೆ ಪ್ಲೇ-ಆಫ್ ಸ್ಥಾನ ದೃಢಪಡಿಸಿಕೊಂಡಿವೆ. ಐದು ತಂಡಗಳು ಉಳಿದೆರಡು ಪ್ಲೇ-ಆಫ್ ಸ್ಥಾನಕ್ಕಾಗಿ ಪೈಪೋಟಿಯಲ್ಲಿ ತೊಡಗಿವೆ. ಆ 5 ತಂಡಗಳ ವಿವರ ಈ ಕೆಳಗಿನಂತಿವೆ..

ಕೋಲ್ಕತಾ ನೈಟ್ ರೈಡರ್ಸ್(13 ಪಂದ್ಯ, 7 ಗೆಲುವು, 6 ಸೋಲು, 14 ಅಂಕ)

ಕೆಕೆಆರ್ ತಂಡ ಒಟ್ಟು 16 ಅಂಕ ಗಳಿಸಬೇಕಾದರೆ ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಲೇಬೇಕು. ದಿನೇಶ್ ಕಾರ್ತಿಕ್ ನೇತೃತ್ವದ ತಂಡ ಒಂದು ವೇಳೆ ಸೋಲನುಭವಿಸಿದರೆ ಮುಂಬೈ ಇಂಡಿಯನ್ಸ್ ಹಾಗೂ ಆರ್‌ಸಿಬಿ ತಂಡಗಳು ಸೋಲುವುದನ್ನು ನಿರೀಕ್ಷಿಸಬೇಕಾಗುತ್ತದೆ. ರಾಜಸ್ಥಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳಿಗಿಂತ ಉತ್ತಮ ನೆಟ್ ರನ್‌ರೇಟ್ ಇರುವುದು ಕೆಕೆಆರ್‌ಗೆ ಅನುಕೂಲಕರವಾಗಿದೆ.

ಮುಂಬೈ ಇಂಡಿಯನ್ಸ್(13 ಪಂದ್ಯ, 6 ಗೆಲುವು, 7 ಸೋಲು, 12 ಅಂಕ)

ಪಂಜಾಬ್ ವಿರುದ್ಧ 3 ರನ್‌ನಿಂದ ಸೋತ ಬಳಿಕ ನೆಟ್ ರನ್‌ರೇಟ್‌ನಲ್ಲಿ ಕುಸಿತ ಕಂಡಿರುವ ಮುಂಬೈ ತಂಡ ಪ್ಲೇ-ಆಫ್‌ನಲ್ಲಿ ಸ್ಥಾನ ಗಿಟ್ಟಿಸಬೇಕಾದರೆ ರವಿವಾರ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ವಿರುದ್ಧ ಭಾರೀ ಅಂತರದ ಗೆಲುವು ಸಾಧಿಸಬೇಕಾಗಿದೆ. ಒಂದು ವೇಳೆ ಆರ್‌ಸಿಬಿ ತಂಡ ರಾಜಸ್ಥಾನ ವಿರುದ್ಧ ತನ್ನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದ ಜಯ ಸಾಧಿಸಿದರೆ ಮುಂಬೈಯನ್ನು ಹಿಂದಿಕ್ಕುತ್ತದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು(13 ಪಂದ್ಯ, 6 ಗೆಲುವು, 7 ಸೋಲು, 12 ಅಂಕ)

ಆರ್‌ಸಿಬಿ ತಂಡ 14 ಅಂಕ ಗಳಿಸಿ ಪ್ಲೇ-ಆಫ್ ವಿಶ್ವಾಸ ಜೀವಂತವಾಗಿರಿಸಿಕೊಳ್ಳಲು ಶನಿವಾರ ರಾಜಸ್ಥಾನವನ್ನು ಮಣಿಸಬೇಕು. ನೆಟ್‌ರನ್‌ರೇಟ್ 0.218 ರಿಂದ 0.264ಕ್ಕೆ ತಲುಪಿರುವುದು ಆರ್‌ಸಿಬಿಗೆ ಉತ್ತೇಜನಕಾರಿಯಾಗಿದೆ. ಒಂದು ವೇಳೆ ಆರ್‌ಸಿಬಿ 14 ಅಂಕ ಗಳಿಸಿ ಉಳಿದ ತಂಡಗಳೊಂದಿಗೆ ಸಮಬಲ ಸಾಧಿಸಿದರೆ ನೆಟ್ ರನ್‌ವೇಟ್ ಗಣನೆಗೆ ಬರಲಿದೆ.

ರಾಜಸ್ಥಾನ ರಾಯಲ್ಸ್(12 ಪಂದ್ಯ, 6 ಗೆಲುವು, 6 ಸೋಲು, 12 ಅಂಕ)

ಅಜಿಂಕ್ಯ ರಹಾನೆ ನೇತೃತ್ವದ ರಾಜಸ್ಥಾನ ಫ್ರಾಂಚೈಸಿ ಶನಿವಾರ ಆರ್‌ಸಿಬಿ ತಂಡವನ್ನು ಮಣಿಸುವ ವಿಶ್ವಾಸದಲ್ಲಿದೆ. ನೆಟ್‌ರನ್‌ರೇಟ್ ಸಮಸ್ಯೆಯಿಂದ ಪಾರಾಗಲು ಆರ್‌ಸಿಬಿ ವಿರುದ್ಧ ದೊಡ್ಡ ಅಂತರದಿಂದ ಗೆಲ್ಲುವುದು ರಹಾನೆಗೆ ಅತ್ಯಂತ ಮುಖ್ಯವಾಗಿದೆ. ಒಂದು ವೇಳೆ ಪಂಜಾಬ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದರೂ ರಾಜಸ್ಥಾನಕ್ಕೆ ಉತ್ತಮ ರನ್‌ರೇಟ್ ಕೈ ಹಿಡಿಯಬಹುದು.

ಕಿಂಗ್ಸ್ ಇಲೆವೆನ್ ಪಂಜಾಬ್(12 ಪಂದ್ಯ, 6 ಗೆಲುವು, 7 ಸೋಲು, 12 ಅಂಕ) 

ಪಂಜಾಬ್ ತಂಡ ಪ್ಲೇ-ಆಫ್‌ಗೆ ತೇರ್ಗಡೆಯಾಗಬೇಕಾದರೆ ಚೆನ್ನೈ ವಿರುದ್ಧ ದೊಡ್ಡ ಅಂತರದ ಜಯ ಸಾಧಿಸುವುದು ಮಾತ್ರವಲ್ಲ ಶನಿವಾರ ಆರ್‌ಸಿಬಿ ತಂಡ ರಾಜಸ್ಥಾನವನ್ನು ಮಣಿಸಬೇಕಾಗುತ್ತದೆ. ರವಿವಾರ ಡೆಲ್ಲಿ ತಂಡ ಮುಂಬೈಗೆ ಸೋಲಬೇಕಾಗುತ್ತದೆ. ಪಂಜಾಬ್ ತಂಡ ಚೆನ್ನೈ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ನೆಟ್ ರನ್‌ರೇಟ್‌ನಲ್ಲಿ ರಾಜಸ್ಥಾನವನ್ನು ಹಿಂದಿಕ್ಕಲು ಸಾಧ್ಯವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X