Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಬೇಸಿಗೆ ಶಿಬಿರಗಳಿಂದ ಮಕ್ಕಳ ಪ್ರತಿಭೆ...

‘ಬೇಸಿಗೆ ಶಿಬಿರಗಳಿಂದ ಮಕ್ಕಳ ಪ್ರತಿಭೆ ಅರಳಲು ಅವಕಾಶ’

ವಾರ್ತಾಭಾರತಿವಾರ್ತಾಭಾರತಿ18 May 2018 7:26 PM IST
share
‘ಬೇಸಿಗೆ ಶಿಬಿರಗಳಿಂದ ಮಕ್ಕಳ ಪ್ರತಿಭೆ ಅರಳಲು ಅವಕಾಶ’

ಉಡುಪಿ, ಮೇ 18: ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಬರಲು ಅವಕಾಶ ದೊರೆಯಲಿದ್ದು, ಇದರಿಂದ ಹೊಸ ಪ್ರತಿಭೆಗಳು ಉದಯವಾಗಲು ಸಾಧ್ಯವಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಹೇಳಿದ್ದಾರೆ.

ಶುಕ್ರವಾರ ಉಡುಪಿ ಜಿಲ್ಲಾ ಬಾಲಭವನದಲ್ಲಿ, ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮೇ 3ರಿಂದ 18ರವರೆಗೆ ಏರ್ಪಡಿಸಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂದ ಅಧ್ಯಕ್ಷತೆ ಹಿಸಿ ಅವರು ಮಾತನಾಡುತಿದ್ದರು.

ಶೈಕ್ಷಣಿಕ ವರ್ಷದ ಆರಂಭದಿಂದ ಶಾಲೆ, ಪಾಠ ಇವುಗಳಲ್ಲೇ ಮುಳುಗಿ ಏಕತಾನತೆಯಿಂದ ಇರುವ ಮಕ್ಕಳಲ್ಲಿ, ಅವರಲ್ಲಿ ಸುಪ್ತವಾಗಿರುವ ಪ್ರತಿಭೆಗಳು ಹೊರಬರಲು ಬೇಸಿಗೆ ಶಿಬಿರಗಳು ಸಹಾಯಕಾರಿ. ಬೇಸಿಗೆ ಶಿಬಿರದಲ್ಲಿ ಕಲಿಯುವ ಚಟುವಟಿಕೆಗಳನ್ನು ಮಕ್ಕಳು ಮರೆಯದೇ ನಿರಂತರವಾಗಿ ಅಭ್ಯಾಸ ಮಾಡಬೇಕು ಎಂದು ಗ್ರೇಸಿ ಗೊನ್ಸಾಲ್ವಿಸ್ ಹೇಳಿದರು.

ಬಾಲಭವನದಲ್ಲಿ ನಡೆದ ಈ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಚಿತ್ರಕಲೆ, ಕ್ರಾಪ್ಟ್, ಯೋಗ, ಕರಾಟೆ, ಸಂಗೀತದ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ದಲ್ಲಿ ಉಡುಪಿ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ, ಶಿಬಿರದ ಸಂಪನ್ಮೂಲ ವ್ಯಕ್ತಿಗಳಾದ ಸಂಗೀತ ಶಿಕ್ಷಕಿ ಹೇಮಲತಾ, ನೃತ್ಯ ಶಿಕ್ಷಕಿ ರಕ್ಷಾ, ಕರಾಟೆ ಶಿಕ್ಷಕ ಪ್ರವೀಣ್, ಯೋಗ ಶಿಕ್ಷಕ ಪೃಥ್ವಿ ಉಪಸ್ಥಿತರಿದ್ದರು. ಶಿಬಿರದ ಮಕ್ಕಳಾದ ಅಬ್ದುಲ್ಲಾ ಮತ್ತು ದೃತಿಜ ನಿರೂಪಿಸಿದರು. ಬಾಲ ಭವನದ ಸದಾನಂದ ಅಡಿಗ ಸಹಕರಿಸಿದರು. ಇದೇ ಸಂದರ್ಭದಲ್ಲಿ ಬಾಲಭವನ ಸೊಸೈಟಿ ಬೆಂಗಳೂರು ವತಿಯಿಂದ ಏರ್ಪಡಿಸಿದ್ದ ಅಭಿರಂಗ ನಾಟಕೋತ್ಸವದ ಅಂಗವಾಗಿ ‘ತಾಯಿಯ ಮಹಿಮೆ’ ಮತ್ತು ‘ಮರದ ತಾಯಿ’ ನಾಟಕಗಳನ್ನು ಮಕ್ಕಳು ಪ್ರದರ್ಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X