Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಹೆದ್ದಾರಿ ಪ್ರಯಾಣಿಕರಿಗೆ...

ಉಳ್ಳಾಲ: ಹೆದ್ದಾರಿ ಪ್ರಯಾಣಿಕರಿಗೆ ಇಫ್ತಾರ್ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ18 May 2018 9:05 PM IST
share
ಉಳ್ಳಾಲ: ಹೆದ್ದಾರಿ ಪ್ರಯಾಣಿಕರಿಗೆ ಇಫ್ತಾರ್ ವ್ಯವಸ್ಥೆ

ಮಂಗಳೂರು, ಮೇ 18: ರಾ.ಹೆ.66ರ ಜಪ್ಪಿನಮೊಗರು ಸಮೀಪದ ಉಳ್ಳಾಲ ಸೇತುವೆ ಬಳಿ ಹೆದ್ದಾರಿ ಪ್ರಯಾಣಿಕರಿಗೆ ಇಫ್ತಾರ್ ವ್ಯವಸ್ಥೆಯನ್ನು ಮಂಗಳೂರಿನ ಬ್ಯಾರಿ ಝುಲ್ಫಿ ಬಳಗ ಶುಕ್ರವಾರದಿಂದ ಆಯೋಜಿಸಿದೆ.

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಹಾದು ಹೋಗುವಾಗ ಜಪ್ಪಿನಮೊಗರು ಎಡಬದಿಯಲ್ಲಿ ಈ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕುಡಿಯುವ ನೀರು, ತಂಪು ಪಾನೀಯ, ಸಮೂಸ, ಖರ್ಜೂರ, ಸಿಹಿ ತಿಂಡಿಯನ್ನು ಇಲ್ಲಿ ಜೋಡಿಸಿಡಲಾಗಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

‘ಕಳೆದ 2 ವರ್ಷಗಳಿಂದ ಇಫ್ತಾರ್ ಕೂಟ ಏರ್ಪಡಿಸಿದ ಬಳಿಕ ಉಳಿದ ಆಹಾರವನ್ನು ಸಂಗ್ರಹಿಸಿ ಅನಾಥ ಆಶ್ರಮ, ಆಸ್ಪತ್ರೆಯ ರೋಗಿಗಳ ಸಹಿತ ಅರ್ಹರಿಗೆ ಹಂಚುವ ವ್ಯವಸ್ಥೆ ಮಾಡಿದ್ದೆ. ಈ ಬಾರಿ ಹೆದ್ದಾರಿ ಪಕ್ಕದಲ್ಲೊಂದು ಟೆಂಟ್ ಹಾಕಿ ಇಫ್ತಾರ್ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಿದ್ದೇನೆ. ಗುರುವಾರವೇ ಈ ವ್ಯವಸ್ಥೆ ಮಾಡಬೇಕು ಎಂದು ಬಯಸಿದ್ದೆ. ಆದರೆ, ಸಾಧ್ಯವಾಗಲಿಲ್ಲ. ಹಾಗಾಗಿ ಇಂದಿನಿಂದ (ಶುಕ್ರವಾರ) ಆರಂಭಿಸಿದ್ದೇನೆ. ಸಂಜೆ ಸುಮಾರು 6:30ರಿಂದ 7 ಗಂಟೆಯವರೆಗೆ ಇಲ್ಲಿ ನಾನು ಅಥವಾ ನನ್ನ ಗೆಳೆಯರು ಸೇವೆಯಲ್ಲಿ ನಿರತರಾಗಿರುತ್ತೇವೆ. ಇಫ್ತಾರ್‌ಗಾಗಿ ಮಸೀದಿಯೋ, ಮನೆಗೋ ಮಿತಿಮೀರಿದ ವೇಗದಲ್ಲಿ ಹೋಗುವ ಧಾವಂತದಲ್ಲಿ ಅಪಘಾತಗಳಾಗುವುದು ಸಹಜ. ಅದನ್ನು ತಪ್ಪಿಸುವ ಸಲುವಾಗಿ ಈ ಬಾರಿ ಈ ಕಲ್ಪನೆಯಲ್ಲಿ ವ್ಯವಸ್ಥೆ ಮಾಡಿದ್ದೇನೆ. ಈಗಾಗಲೆ ಹಲವರು ಉದಾರ ನೆರವು ನೀಡುವ ಭರವಸೆ ನೀಡಿದ್ದಾರೆ. ಇಂದು ಸುಮಾರು 65 ಉಪವಾಸಿಗರು ಇದರ ಪ್ರಯೋಜನ ಪಡೆದುಕೊಂಡರು. ಕೆಲವು ಮಂದಿ ಕಾರಿನಲ್ಲಿ ತೆಗೆದುಕೊಂಡು ಹೋದರು. ಇನ್ನು ಕೆಲವರು ಸ್ಥಳದಲ್ಲೇ ಉಪವಾಸ ತೊರೆದರು. ಇನ್ನೂ ಹೆಚ್ಚು ಮಂದಿ ಬಂದರೆ ಅವರಿಗೂ ವ್ಯವಸ್ಥೆ ಕಲ್ಪಿಸುವುದಾಗಿ’ ಬ್ಯಾರಿ ಝುಲ್ಫಿ ತಿಳಿಸಿದ್ದಾರೆ.

ಈ ಸಂದರ್ಭ ಹೋಪ್ ಫೌಂಡೇಶನ್ ಇದರ ಸೈಫ್ ಸುಲ್ತಾನ್, ಬ್ಯಾರಿ ಝುಲ್ಫಿ, ಅಝರ್ ಜೆಪ್ಪು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X