Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ಜೊತೆ ಮೈತ್ರಿಗೆ...

ಜೆಡಿಎಸ್ ಜೊತೆ ಮೈತ್ರಿಗೆ ಕಾಂಗ್ರೆಸ್‍ನಲ್ಲಿಯೇ ಅಪಸ್ವರವಿದೆ : ಕೆ.ಎಸ್ ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ18 May 2018 10:27 PM IST
share
ಜೆಡಿಎಸ್ ಜೊತೆ ಮೈತ್ರಿಗೆ ಕಾಂಗ್ರೆಸ್‍ನಲ್ಲಿಯೇ ಅಪಸ್ವರವಿದೆ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ, ಮೇ 18: ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಕಾಂಗ್ರೆಸ್ ನಾಯಕರ ನಿರ್ಧಾರಕ್ಕೆ, ಆ ಪಕ್ಷದ ಶಾಸಕರೇ ವಿರೋಧಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ಶಾಸಕ ಕೆ.ಎಸ್.ಈಶ್ವರಪ್ಪರವರು ತಿಳಿಸಿದ್ದಾರೆ. 

ನಗರದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಸ್ತುತ ಚುನಾವಣೆಯಲ್ಲಿ 78 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷವು, ಕೇವಲ 38 ಸ್ಥಾನ ಗಳಿಸಿರುವ ಜೆಡಿಎಸ್‍ಗೆ ಅಧಿಕಾರ ನೀಡಲು ಮುಂದಾಗಿದೆ. ಈ ಅಪವಿತ್ರ ಮೈತ್ರಿಗೆ ಕಾಂಗ್ರೆಸ್‍ನ ಹಲವು ಶಾಸಕರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ದೂರಿದ್ದಾರೆ. 

ರಾಜ್ಯದ ಜನತೆ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅತ್ಯದಿಕ 104 ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ. ಜನಾಭಿಪ್ರಾಯದಂತೆ ಬಿಜೆಪಿಯು ಸರ್ಕಾರ ರಚನೆ ಮಾಡುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತಯಾಚನೆ ವೇಳೆ ಸ್ಪಷ್ಟ ಬಹುಮತ ಬಿಜೆಪಿಗೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಬಿಜೆಪಿ ವಿಶ್ವಾಸಮತದಲ್ಲಿ ಜಯ ಸಾಧಿಸುವುದು ಖಚಿತವಾಗಿರುವುದರಿಂದ, ಬಿ.ಎಸ್.ಯಡಿಯೂರಪ್ಪರವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಬಿಜೆಪಿ ಸರ್ಕಾರವು ಎಲ್ಲ ಆಶ್ವಾಸನೆಗಳನ್ನು ಕಾರ್ಯಗತಗೊಳಿಸಲಿದೆ ಎಂದರು. 

ಅಧಿಕಾರದ ಹಪಾಹಪಿಗೆ ಬಿದ್ದಿರುವ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡಿವೆ. ಜನಾಭಿಪ್ರಾಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿವೆ. ಅತೀ ಕಡಿಮೆ ಸ್ಥಾನ ಪಡೆದಿರುವ ಜೆಡಿಎಸ್ ಪಕ್ಷವನ್ನು ಕಾಂಗ್ರೆಸ್ ಬೆಂಬಲಿಸುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ.  ಕಾಂಗ್ರೆಸ್ ವಿರುದ್ದ ಜನ ತೀರ್ಪು ನೀಡಿದ್ದಾರೆ. ಆ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗಿತ್ತು. ಅದನ್ನು ಬಿಟ್ಟು ಆಡಳಿತ ಸ್ಥಾನದಲ್ಲಿ ಕೂರಬೇಕೆಂಬ ಆಸೆ ಪಡುತ್ತಿದೆ. ಇದನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ನೋಡುತ್ತಿದ್ದಾರೆ. ಕಾಂಗ್ರೆಸ್ ನಡೆಯಿಂದ ಬೇಸರಗೊಂಡಿರುವ ಆ ಪಕ್ಷದ ಹಲವು ಶಾಸಕರು ಬಿಜೆಪಿ ಬೆಂಬಲಿಸಲಿದ್ದಾರೆ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X