Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಕಲ್ಕಿ ಅವತಾರ, ಕಚೇರಿಗೆ ಬರಲು...

ನಾನು ಕಲ್ಕಿ ಅವತಾರ, ಕಚೇರಿಗೆ ಬರಲು ಸಾಧ್ಯವಿಲ್ಲ ಎಂದ ಸರಕಾರಿ ಅಧಿಕಾರಿ !

ವಾರ್ತಾಭಾರತಿವಾರ್ತಾಭಾರತಿ18 May 2018 11:13 PM IST
share
ನಾನು ಕಲ್ಕಿ ಅವತಾರ, ಕಚೇರಿಗೆ ಬರಲು ಸಾಧ್ಯವಿಲ್ಲ ಎಂದ ಸರಕಾರಿ ಅಧಿಕಾರಿ !

ಅಹ್ಮದಾಬಾದ್,ಮೇ 18: ಆಧ್ಯಾತ್ಮದಲ್ಲಿ ಆಸಕ್ತಿ,ದೇವರಲ್ಲಿ ಭಕ್ತಿ ಇವೆಲ್ಲ ಒಳ್ಳೆಯದೇ. ಆದರೆ ಅತಿಯಾದರೆ ಅಮೃತವೂ ವಿಷವಾಗುತ್ತದೆ. ಹಾಗೆಯೇ ಆಧ್ಯಾತ್ಮ,ದೇವರ ಬಗ್ಗೆ ತೀರ ತಲೆ ಕೆಡಿಸಿಕೊಂಡರೆ ಅದೇ ಒಂದು ಹುಚ್ಚು ಆಗುತ್ತದೆ ಎನ್ನುವುದು ಬಲ್ಲವರ ಅಭಿಪ್ರಾಯ. ಇದಕ್ಕೆ ಗುಜರಾತ್ ಸರಕಾರದ ಸರ್ದಾರ್ ಸರೋವರ ಪುನರ್ವಸತಿ ಏಜೆನ್ಸಿ(ಎಸ್‌ಎಸ್‌ಪಿಎ)ಯ ಸೂಪರಿಂಟೆಂಡಿಂಗ್ ಇಂಜಿನಿಯರ್ ರಾಮಚಂದ್ರ ಫೇಫಾರ್ ತಾಜಾ ನಿದರ್ಶನವಾಗಿದ್ದಾರೆ. ತಾನು ವಿಷ್ಣುವಿನ 10ನೇ ಅವತಾರವಾಗಿರುವ ಕಲ್ಕಿ ಆಗಿದ್ದೇನೆ ಮತ್ತು ಜಾಗತಿಕ ಪ್ರಜ್ಞೆಯನ್ನು ಬದಲಿಸಲು ‘ತಪಸ್ಸು’ ಮಾಡುತ್ತಿರುವುದರಿಂದ ಕಚೇರಿಗೆ ಬರಲು ಸಾಧ್ಯವಿಲ್ಲ ಎಂದು ಈ ಫೇಫಾರ್ ಹೇಳಿದ್ದಾರೆ.

 ಇಲಾಖೆಯು ತನಗೆ ಜಾರಿಗೊಳಿಸಿದ್ದ ಶೋಕಾಸ್ ನೋಟಿಸ್‌ಗೆ ನೀಡಿರುವ ಉತ್ತರದಲ್ಲಿ,ತನ್ನ ತಪಸ್ಸಿನಿಂದಾಗಿಯೇ ದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ಪ್ರತಿಪಾದಿಸಿದ್ದಾರೆ. ಶೋಕಾಸ್ ನೋಟಿಸ್ ಮತ್ತು ಅದಕ್ಕೆ ಫೇಫಾರ್ ಉತ್ತರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ‘ನೀವು ನಂಬದಿದ್ದರೂ ನಾನು ಭಗವಾನ್ ವಿಷ್ಣುವಿನ ಹತ್ತನೇ ಅವತಾರವಾಗಿದ್ದೇನೆ ಮತ್ತು ಮುಂದಿನ ದಿನಗಳಲ್ಲಿ ಅದನ್ನು ಸಾಬೀತು ಮಾಡುತ್ತೇನೆ’ ಎಂದು ಈ ಆಧುನಿಕ ಕಲ್ಕಿ ಹೇಳಿಕೊಂಡಿದ್ದಾರೆ.

“2010 ಮಾರ್ಚ್‌ನಲ್ಲಿ ಅದೊಂದು ದಿನ ಕಚೇರಿಯಲ್ಲಿದ್ದಾಗ ನಾನು ಕಲ್ಕಿ ಅವತಾರ ಎಂಬ ಜ್ಞಾನೋದಯ ಆಗಿತ್ತು. ಅಂದಿನಿಂದಲೂ ನನ್ನಲ್ಲಿ ದೈವಿಕ ಶಕ್ತಿಗಳು ಮನೆಮಾಡಿವೆ” ಎಂದು ಶುಕ್ರವಾರ ರಾಜಕೋಟ್‌ನ ತನ್ನ ನಿವಾಸದಲ್ಲಿ ಸುದ್ದಿಗಾರರಿಗೆ ಅವರು ತಿಳಿಸಿದರು

“ಜಾಗತಿಕ ಪ್ರಜ್ಞೆಯನ್ನು ಬದಲಿಸಲು ನಾನು ಮನೆಯಲ್ಲಿ ಐದನೇ ಆಯಾಮವನ್ನು ಪ್ರವೇಶಿಸಿ ತಪಸ್ಸು ಮಾಡುತ್ತಿದ್ದೇನೆ. ಇಂತಹ ತಪಸ್ಸನ್ನು ನಾನು ಕಚೇರಿಯಲ್ಲಿ ಮಾಡಲು ಸಾಧ್ಯವಿಲ್ಲ” ಎಂದು 60ರ ಪ್ರಾಯ ಸಮೀಪಿಸುತ್ತಿರುವ ಫೇಫಾರ್ ತನ್ನ ಉತ್ತರದಲ್ಲಿ ತಿಳಿಸಿದ್ದಾರೆ.

“ನಾನು ಕಚೇರಿಯಲ್ಲಿ ಕುಳಿತುಕೊಂಡು ‘ಟೈಂ ಪಾಸ್ ’ಮಾಡುವುದು ಒಳ್ಳೆಯದೋ ಅಥವಾ ದೇಶವನ್ನು ಬರದಿಂದ ರಕ್ಷಿಸಲು ಏನಾದರೂ ಒಳ್ಳೆಯ ಕೆಲಸವನ್ನು ಮಾಡುವುದು ಒಳ್ಳೆಯದೋ ಎನ್ನುವುದನ್ನು ಎಸ್‌ಎಸ್‌ಪಿಎ ನಿರ್ಧರಿಸಬೇಕು. ನಾನು ಕಲ್ಕಿ ಅವತಾರವಾಗಿರುವುದರಿಂದಲೇ ಭಾರತದಲ್ಲಿ ಒಳ್ಳೆಯ ಮಳೆಯಾಗುತ್ತಿದೆ” ಎಂದಿದ್ದಾರೆ.

ಫೇಫಾರ್ ಕಳೆದ ಎಂಟು ತಿಂಗಳಲ್ಲಿ ಕೇವಲ 16 ದಿನ ಮಾತ್ರ ವಡೋದರಾದ ತನ್ನ ಕಚೇರಿಗೆ ಹಾಜರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X