Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಸ್ಲಾಂ ಧರ್ಮದ ಮೂಲ ತತ್ವ ಶಾಂತಿ ಮತ್ತು...

ಇಸ್ಲಾಂ ಧರ್ಮದ ಮೂಲ ತತ್ವ ಶಾಂತಿ ಮತ್ತು ಸಹೋದರತೆ: ನ್ಯಾ.ಜೀನರಾಳ್ಕರ್

ವಾರ್ತಾಭಾರತಿವಾರ್ತಾಭಾರತಿ19 May 2018 10:17 PM IST
share
ಇಸ್ಲಾಂ ಧರ್ಮದ ಮೂಲ ತತ್ವ ಶಾಂತಿ ಮತ್ತು ಸಹೋದರತೆ: ನ್ಯಾ.ಜೀನರಾಳ್ಕರ್

ತುಮಕೂರು,ಮೇ.19: ಇಸ್ಲಾಂ ಧರ್ಮದ ಮೂಲ ತತ್ವ ಶಾಂತಿ ಮತ್ತು ಸೋದರತೆ. ರಂಜಾನ್ ತಿಂಗಳ ಉಪವಾಸ ಅದನ್ನು ಮತ್ತಷ್ಟು ಪರಿಪಕ್ವಗೊಳಿಸುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಬಾಬಾ ಸಾಹೇಬ್ ಜೀನರಾಳ್ಕರ್ ಅಭಿಪ್ರಾಯಪಟ್ಟಿದ್ದಾರೆ.

ತುಮಕೂರು ನಗರದ ಧ್ಹಾನ ಪ್ಯಾಲೇಸ್‍ನಲ್ಲಿ ವೆಲ್‍ಫೇರ್ ಪಾರ್ಟಿ ಅಫ್ ಇಂಡಿಯಾ ವತಿಯಿಂದ ಪ್ರಗತಿಪರರು, ದಲಿತ ಮುಖಂಡರುಗಳಿಗಾಗಿ ಆಯೋಜಿಸಿದ್ದ ಇಫ್ತಾರ್ ಕೂಟದ ಅಂಗವಾಗಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಭಾರತದ ಸಂವಿಧಾನ ಮತ್ತು ಅಲ್ಪಸಂಖ್ಯಾತರ ರಕ್ಷಣೆ ಕುರಿತು ಮಾತನಾಡುತ್ತಿದ್ದ ಅವರು, ಇಸ್ಲಾಂ ನಲ್ಲಿ ಜಾತಿ ಶ್ರೇಣಿಕರಣ, ವರ್ಣ ಭೇಧಕ್ಕೆ ಅವಕಾಶವೇ ಇಲ್ಲ. ಎಲ್ಲರೂ ಸಮಾನರು ಎಂದರು.

ಇಸ್ಲಾಂ ಶಾಂತಿ ಮತ್ತು ಸೋದರತೆಯನ್ನು ಪ್ರತಿಪಾದಿಸುತ್ತಿರುವ ಹಿನ್ನೆಲೆಯಲ್ಲಿಯೇ ಇಂದು ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಪ್ರಮುಖ ಧರ್ಮವಾಗಿ ಗುರುತಿಸಿಕೊಂಡಿದೆ ಎಂದ ಅವರು, ನಮ್ಮ ಸಂವಿಧಾನದಲ್ಲಿ 42 ತಿದ್ದುಪಡಿಯ ಮೂಲಕ ದೇಶದ ಸಂವಿಧಾನಕ್ಕೆ ಜಾತ್ಯಾತೀತ ಮತ್ತು ಸಮಾಜವಾದಿ ಎಂಬ ಅಂಶಗಳನ್ನು ಸೇರಿಸಲಾಗಿದೆ ಎಂದರು.

ಭಾರತದ ಸಂವಿಧಾನ ದೇಶದ ಪ್ರಜೆಗಳಿಗೆ ಕಲಂ 14 ರಿಂದ 30ರವರಗೆ ವಿವಿಧ ರೀತಿಯ ತಾರತಮ್ಯ ರಹಿತ ಜೀವನ ನಡಸಲು ಬೇಕಾದ ಅಂಶಗಳನ್ನು ನೀಡಿದೆ. ಸಮಾನತೆ, ಲಿಂಗಭೇಧ ರಹಿತ ಗೌರವಯುತ ಜೀವನ ಸೇರಿದಂತೆ ಹಲವಾರು ಹಕ್ಕುಗಳನ್ನು ನೀಡಿದೆ. ಶಿಕ್ಷಣ ಮತ್ತು ಸಂಸ್ಕೃತಿಯ ಹಕ್ಕು ಅಲ್ಲದೆ ಕಲಂ 131-132ರಲ್ಲಿ ಶೋಷಿತ ಸಮುದಾಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮೇಲೆ ಬರಲು ಅಗತ್ಯವಿರುವ ಹಕ್ಕುಗಳನ್ನು ನೀಡಿದೆ. ಇದರ ಅನ್ವಯ ಸಮಿತಿಗಳನ್ನು ರಚಿಸಿ, ಅವರ ಸಾಮಾಜಿಕ ಸ್ಥಿತಿಗತಿಯ ಮೇಲೆ ಅವರಿಗೆ ಮೀಸಲಾತಿ ನೀಡುವುದು ರೂಢಿಯಲ್ಲಿದೆ. ಮಂಡಲ ಕಮಿಷನ್, ನ್ಯಾ.ರಾಜೇಂದ್ರ ಸಾಚಾರ್ ಕಮಿಟಿಗಳು ಈ ಕಲಂಗಳ ಅಡಿಯಲ್ಲಿಯೇ ರಚಿತವಾಗಿವೆ ಎಂದು ಬಾಬಾ ಸಾಹೇಬ್ ಜೀನರಾಳ್ಕರ್ ತಿಳಿಸಿದರು.

ಪ್ರವಚಕರಾದ ಅಕ್ಬರ್ ಆಲಿ ಉಡುಪಿ ಮಾತನಾಡಿ, ಯಾರು ಹುಟ್ಟುವಾಗ ನಾನು ಇಂತಹ ಜಾತಿಯಲ್ಲಿ, ಇಂತಹವರ ಮನೆಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕು ಹುಟ್ಟುವುದಿಲ್ಲ. ಹಾಗಾಗಿ ಮನುಷ್ಯರನ್ನು ಮನುಷ್ಯರಂತೆ ಕಾಣುವ ಕಾರ್ಯ ಭಾರತದಲ್ಲಿ ಆಗಬೇಕಿದೆ. ಅನಾಥರು, ಬಡವರು ತಲೆ ಎತ್ತಿ ತಿರುಗುವಂತಹ ವಾತಾವರಣ ಸೃಷ್ಟಿಯಾಗಬೇಕಿದೆ. ರಂಜಾನ್ ಉಪವಾಸವನ್ನು ಆಚರಿಸುವವನಿಗೆ ಹಸಿವಿನ ಪರಿಚಯವನ್ನು ಮಾಡಿಸುತ್ತದೆ. ಸಂಪತ್ತು ಕೂಡಿಡುವುದಕ್ಕಲ್ಲ, ದಾನ ಮಾಡುವುದಕ್ಕೆ ಎಂಬುದನ್ನು ರಂಜಾನ್ ತಿಳಿಸುತ್ತದೆ ಎಂದರು.

ವೇದಿಕೆಯಲ್ಲಿ ಹಿರಿಯ ಚಿಂತಕ ಕೆ.ದೊರೈರಾಜು, ದಲಿತ ಮುಖಂಡರಾದ ಪಿ.ಎನ್.ರಾಮಯ್ಯ, ಕೊಳಗೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎ.ನರಸಿಂಹಮೂರ್ತಿ, ಮುಸ್ತಾಕ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X