Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಭಾರತಕ್ಕೆ ಸಮುದ್ರಮಾರ್ಗ ಕಂಡುಹಿಡಿದ...

ಭಾರತಕ್ಕೆ ಸಮುದ್ರಮಾರ್ಗ ಕಂಡುಹಿಡಿದ ವಾಸ್ಕೋಡಗಾಮಾ

ವಾರ್ತಾಭಾರತಿವಾರ್ತಾಭಾರತಿ20 May 2018 12:01 AM IST
share

1498: ಯುರೋಪಿಯನ್ನರು ಭಾರತಕ್ಕೆ ಬರಲು ಸಮುದ್ರ ಮಾರ್ಗ ಕಂಡುಹಿಡಿದ ದಿನ ಇಂದು. ಪೋರ್ಚುಗೀಸ್ ನಾವಿಕ ವಾಸ್ಕೋಡಗಾಮಾ ಈ ದಿನ ಭಾರತದ ಕಲ್ಲಿಕೋಟೆಗೆ ಬಂದಿಳಿದನು. ಆ ಮೂಲಕ ಭಾರತಕ್ಕೆ ತಲುಪಬೇಕೆನ್ನುವ ಹಲವು ದಶಕಗಳ ಯುರೋಪಿಯನ್ನರ ಕನಸಿಗೆ ವಾಸ್ಕೋಡಗಾಮಾ ದಾರಿ ಮಾಡಿಕೊಟ್ಟನು. ಈ ಮಾರ್ಗದಿಂದಲೇ ಬ್ರಿಟಿಷರು, ಡಚ್ಚರು, ಫ್ರೆಂಚರು ಭಾರತಕ್ಕೆ ಬಂದು ಇಲ್ಲಿ ತಮ್ಮ ವಸಾಹತುಗಳನ್ನು ಸ್ಥಾಪಿಸಲು ಆರಂಭಿಸಿದರು. ಇದೇ ಕಾರಣದಿಂದಲೇ ಭಾರತ ಮೂರುವರೆ ಶತಮಾನಗಳ ಕಾಲ ಬ್ರಿಟಿಷರ ಗುಲಾಮಗಿರಿಗೆ ಒಳಗಾಗುವಂತಾಯಿತು.

1609: ಮಹಾಕವಿ ಶೇಕ್ಸ್‌ಪಿಯರ್‌ನ ಸುನೀತಗಳು ಮೊದಲ ಬಾರಿಗೆ ಲಂಡನ್‌ನಲ್ಲಿ ಪ್ರಕಟವಾದವು. ಆದರೆ ಇವು ಥಾಮಸ್ ಥೋರ್ಪ್ ಎಂಬವರಿಂದ ಅಕ್ರಮವಾಗಿ ಪ್ರಕಟಗೊಂಡಿದ್ದವೆಂದು ಹೇಳಲಾಗಿದೆ.

1882: ಜರ್ಮನಿ, ಆಸ್ಟ್ರಿಯಾ-ಹಂಗೇರಿ ಹಾಗೂ ಫ್ರಾನ್ಸ್ ಮಧ್ಯೆ ಮೈತ್ರಿಕೂಟ ಏರ್ಪಟ್ಟಿತು.

1919: ಜಾವಾದಲ್ಲಿ ಕೆಲ್ಯುಟ್ ಎಂಬ ಜ್ವಾಲಾಮುಖಿ ಸ್ಫೋಟಗೊಂಡು 550 ಜನರ ಸಾವಿಗೆ ಕಾರಣವಾಯಿತು.

1965: ಪಾಕಿಸ್ತಾನಕ್ಕೆ ಸೇರಿದ ಬೋಯಿಂಗ್ 720-ಬಿ ವಿಮಾನವು ಈಜಿಪ್ಟ್ ರಾಜಧಾನಿ ಕೈರೋದಲ್ಲಿ ಪತನಕ್ಕೀಡಾಯಿತು. ಈ ಸಂದರ್ಭದಲ್ಲಿ 121 ಜನ ಸಾವಿಗೀಡಾದರು. 1967: ವಿಯೆಟ್ನಾಂ ವಿರುದ್ಧ ಅಮೆರಿಕ ನಡೆಸುತ್ತಿದ್ದ ಯುದ್ಧವನ್ನು ವಿರೋಧಿಸಿ ಸುಮಾರು 10,000 ಜನರು ಅಮೆರಿಕದಲ್ಲಿ ಪ್ರತಿಭಟನೆ ನಡೆಸಿದರು.

1980: ಜಮೈಕಾದ ಕಿಂಗ್ಸ್‌ಟನ್‌ನಲ್ಲಿ ನರ್ಸಿಂಗ್ ಹೋಮ್ ವೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದು ಸುಮಾರು 157 ಜನರ ಸಾವಿನ ವರದಿಯಾಗಿದೆ.

1992: ಭಾರತವು ಎಸ್‌ಆರ್‌ಒಎಸ್‌ಎಸ್-ಸಿ ಎಂಬ ಉಪಗ್ರಹವನ್ನು ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ದಿನ ಉಡಾವಣೆ ಮಾಡಿತು. ಭಾರತ ಸ್ವತಂತ್ರವಾಗಿ ಉಡಾವಣೆ ಮಾಡಿದ ಪ್ರಥಮ ಉಪಗ್ರಹವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X