Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅ.2 ರಂದು ಈ ರೀತಿ ರಾಷ್ಟ್ರಪಿತನಿಗೆ ಗೌರವ...

ಅ.2 ರಂದು ಈ ರೀತಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸಲಿದೆ ರೈಲ್ವೆ

ವಾರ್ತಾಭಾರತಿವಾರ್ತಾಭಾರತಿ20 May 2018 9:57 PM IST
share
ಅ.2 ರಂದು ಈ ರೀತಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸಲಿದೆ ರೈಲ್ವೆ

ಹೊಸದಿಲ್ಲಿ,ಮೇ 20: ಭಾರತೀಯ ರೈಲ್ವೆಯು ಸಲ್ಲಿಸಿರುವ ಪ್ರಸ್ತಾವವನ್ನು ಕೇಂದ್ರವು ಒಪ್ಪಿಕೊಂಡರೆ ಮಹಾತ್ಮಾ ಗಾಂಧಿಯವರ ಜನ್ಮದಿನವಾದ ಅ.2 ರಾಷ್ಟ್ರೀಯ ಸ್ವಚ್ಛತಾ ದಿವಸ್ ಮಾತ್ರವಲ್ಲ,ಸಸ್ಯಾಹಾರದ ಬಲವಾದ ಪ್ರತಿಪಾದಕರಾಗಿದ್ದ ರಾಷ್ಟ್ರಪಿತನ ಗೌರವಾರ್ಥ ‘ಸಸ್ಯಾಹಾರ ದಿನ’ವಾಗಿಯೂ ಆಚರಣೆಗೊಳ್ಳಲಿದೆ.

ಕೇಂದ್ರ ಸರಕಾರದಿಂದ ಗಾಂಧಿಯವರ 150ನೇ ಜನ್ಮ ದಿನಾಚರಣೆ ಅಂಗವಾಗಿ 2018,2019 ಮತ್ತು 2020ರ ಅಕ್ಟೋಬರ್ 2ರಂದು ರೈಲ್ವೆಯ ಆವರಣದಲ್ಲಿ ಪ್ರಯಾಣಿಕರಿಗೆ ಮಾಂಸಾಹಾರವನ್ನು ಒದಗಿಸಲಾಗುವುದಿಲ್ಲ ಎಂದು ಭಾರತೀಯ ರೈಲ್ವೆ ತನ್ನ ಪ್ರಸ್ತಾವದಲ್ಲಿ ತಿಳಿಸಿದೆ.

  ಇದರ ಜೊತೆಗೆ ದಂಡಿ ಯಾತ್ರೆಯ ಸ್ಮರಣಾರ್ಥ ಮಾ.12ರಂದು ಸಾಬರಮತಿಯಿಂದ ‘ವಿಶೇಷ ಉಪ್ಪಿನ ರೈಲನ್ನು ’ಮತ್ತು ಸಾಬರಮತಿಯಿಂದ ಗಾಂಧಿಯವರೊಂದಿಗೆ ಗುರುತಿಸಿಕೊಂಡಿರುವ ವಿವಿಧ ನಿಲ್ದಾಣಗಳಿಗೆ ‘ಸ್ವಚ್ಛತಾ ಎಕ್ಸ್‌ಪ್ರೆಸ್’ ರೈಲುಗಳನ್ನು ಓಡಿಸಲೂ ಅದು ನಿರ್ಧರಿಸಿದೆ.

ರೈಲ್ವೆಯು ಗಾಂಧಿಯವರ ಚಿತ್ರದ ವಾಟರ್‌ಮಾರ್ಕ್ ಹೊಂದಿರುವ ಟಿಕೆಟ್‌ಗಳನ್ನೂ ವಿತರಿಸಲಿದೆ.

ತನ್ನ ಯೋಜನೆಗಳು ಗಾಂಧಿಯವರ 150ನೇ ಜನ್ಮ ದಿನಾಚರಣೆಯ ನೋಡಲ್ ಸಚಿವಾಲಯವಾಗಿರುವ ಸಂಸ್ಕೃತಿ ಸಚಿವಾಲಯದ ಅನುಮತಿಗೆ ಒಳಪಟ್ಟಿವೆ ಎಂದು ರೈಲ್ವೆ ತಿಳಿಸಿದೆ.

 ಎಲ್ಲ ವಿಭಾಗೀಯ ಮುಖ್ಯಕೇಂದ್ರಗಳಲ್ಲಿನ ನಿಲ್ದಾಣಗಳು,ವಿವಿಧ ಆಡಳಿತ ಕಚೇರಿಗಳ ಕಟ್ಟಡಗಳು ಮತ್ತು ವಲಯ ಮುಖ್ಯ ಕಚೇರಿಗಳಲ್ಲಿ ಗಾಂಧಿಯವರ ಮ್ಯೂರಲ್ ಚಿತ್ರ ಕಲಾಕೃತಿಗಳು, ಗಾಂಧಿಯವರೊಂದಿಗೆ ಗುರುತಿಸಕೊಂಡಿರುವ ಎಲ್ಲ ನಿಲ್ದಾಣಗಳಲ್ಲಿ ಆಚರಣೆಗೆ ಸಂಬಂಧಿಸಿದ ಕಲಾಕೃತಿಗಳ ರಚನೆ ಇತ್ಯಾದಿ ಕಾರ್ಯಕ್ರಮಗಳನ್ನೂ ರೈಲ್ವೆಯು ಹಮ್ಮಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X