Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭವಿಷ್ಯದ ಯುದ್ಧದಲ್ಲಿ ಭಾರತದಿಂದ ಮಾನವ...

ಭವಿಷ್ಯದ ಯುದ್ಧದಲ್ಲಿ ಭಾರತದಿಂದ ಮಾನವ ರಹಿತ ಟ್ಯಾಂಕ್, ಹಡಗು, ರೋಬೊಟಿಕ್ ಶಸ್ತ್ರಾಸ್ತ್ರ ಬಳಕೆ

ವಾರ್ತಾಭಾರತಿವಾರ್ತಾಭಾರತಿ20 May 2018 11:28 PM IST
share
ಭವಿಷ್ಯದ ಯುದ್ಧದಲ್ಲಿ ಭಾರತದಿಂದ ಮಾನವ ರಹಿತ ಟ್ಯಾಂಕ್, ಹಡಗು, ರೋಬೊಟಿಕ್ ಶಸ್ತ್ರಾಸ್ತ್ರ ಬಳಕೆ

ಹೊಸದಿಲ್ಲಿ, ಮೇ 20: ಮಹತ್ವಾಕಾಂಕ್ಷೆಯ ರಕ್ಷಣಾ ಯೋಜನೆಯೊಂದರಲ್ಲಿ ಸರಕಾರ ಸೇನಾ ಪಡೆಗಳ ಕಾರ್ಯಾಚರಣೆ ಸನ್ನದ್ಧತೆ ವರ್ಧಿಸಲು ಕೃತಕ ಬುದ್ಧಿ ಮತ್ತೆ ಸಂಯೋಜನೆಗೆ ಕಾರ್ಯಾರಂಭಿಸಿದೆ.

ಈ ಕೃತಕ ಬುದ್ಧಿ ಮತ್ತೆ ಸಂಯೋಜನೆಯಲ್ಲಿ ಮಾನವ ರಹಿತ ಟ್ಯಾಂಕ್, ಹಡಗು, ವೈಮಾನಿಕ ವಾಹನ ಹಾಗೂ ರೋಬಟ್ ಶಶ್ತ್ರಾಸ್ತ್ರಗಳು ಸೇರಿವೆ. ಮುಂದಿನ ಜನಾಂಗದ ಯೋಗಕ್ಷೇಮಕ್ಕಾಗಿ ಸೇನೆ, ನೌಕೆ ಹಾಗೂ ವಾಯು ಪಡೆಯನ್ನು ಸನ್ನದ್ಧವಾಗಿ ಇರಿಸಲು ವಿಶಾಲ ನೀತಿ ಉಪಕ್ರಮದ ಒಂದು ಭಾಗ ಇದಾಗಿದೆ. ತನ್ನ ಸೇನೆಗಳಲ್ಲಿ ಕೃತಕ ಬುದ್ಧಿ ಮತ್ತೆಯ ಗಂಭೀರ ಅನ್ವಯದ ಅಭಿವೃದ್ಧ್ದಿಯಲ್ಲಿ ಚೀನಾ ಹೂಡಿಕೆ ಹೆಚ್ಚುಸುತ್ತಿರುವ ನಡುವೆ ಈ ಬೆಳವಣಿಗೆ ನಡೆದಿದೆ. ಭವಿಷ್ಯದ ಯೋಗಕ್ಷೇಮದ ಅಗತ್ಯತೆ ಪರಿಗಣಿಸಿದರೆ ಇದು ಅತಿ ದೊಡ್ಡ ಕ್ಷೇತ್ರ. ಆದುದರಿಂದ ಮೂರು ಪಡೆಗಳಲ್ಲಿ ಕೃತಕ ಬುದ್ಧಿ ಮತ್ತೆ ಪರಿಚಯಿಸಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ರಕ್ಷಣಾ ಉತ್ಪಾದನೆ ಕಾರ್ಯದರ್ಶಿ ಅಜಯ್ ಕುಮಾರ್ ಹೇಳಿದ್ದಾರೆ.

ಸೇನಾ ಪಡೆಗಳು ಹಾಗೂ ಖಾಸಗಿ ವಲಯಗಳ ನಡುವೆ ಪಾಲುದಾರ ಮಾದರಿಯಲ್ಲಿ ಅನುಷ್ಠಾನಗೊಳ್ಳಲಿರುವ ಈ ಯೋಜನೆಯ ನಿರ್ದಿಷ್ಟತೆ ಹಾಗೂ ವಿನ್ಯಾಸವನ್ನು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ನೇತೃತ್ವದ ಅತ್ಯುನ್ನತ ಟಾಸ್ಕ್‌ಪೋರ್ಸ್ ಅಂತಿಮಗೊಳಿಸಿದೆ.

 ಇದು ಭಾರತವನ್ನು ಮುಂದಿನ ಜನಾಂಗದ ಯೋಗಕ್ಷೇಮಕ್ಕೆ ಸಿದ್ಧಗೊಳಿಸಲಿದೆ. ಈ (ಕೃತಕ ಬುದ್ಧಿ ಮತ್ತೆ) ದಿಶೆಯಲ್ಲಿ ದೇಶ ಸಾಗಬೇಕಾಗಿದೆ. ಹೆಚ್ಚು ತಂತ್ರಜ್ಞಾನ, ಹೆಚ್ಚು ಸ್ವಯಂಚಾಲಿತ ಹಾಗೂ ರೋಬೊಟ್‌ಗಳನ್ನು ಒಳಗೊಂಡ ತಂತ್ರಜ್ಞಾನ ಮುಂದಿನ ಜನಾಂಗಕ್ಕೆ ಬೇಕಾಗಿದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X