Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ21 May 2018 12:02 AM IST
share
ಓ ಮೆಣಸೇ...

ದಲಿತ ಎಂಬ ಕಾರಣಕ್ಕೆ ಸಿಎಂ ಹುದ್ದೆ ಬೇಡ - ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ

ವಯಸ್ಸಿನ ಕಾರಣಕ್ಕಾಗಿ ಸಿಎಂ ಹುದ್ದೆ ಸಿಗುವುದು ಕಷ್ಟ.

---------------------
ಭಯೋತ್ಪಾದನೆ ಹತ್ತಿಕ್ಕುವಲ್ಲಿ ವಿಶ್ವ ಸಮುದಾಯ ತನ್ನ ಚಿಂತನಾ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು - ಡೊನಾಲ್ಡ್ ಟ್ರಂಪ್, ಅಮೆರಿಕ ಅಧ್ಯಕ್ಷ

ಅವರೇನಾದರೂ ತಮ್ಮ ಚಿಂತನಾ ಶೈಲಿ ಬದಲಿಸಿದರೆ, ಅಮೆರಿಕಕ್ಕೆ ಅಪಾಯವಿದೆ.

---------------------
ದೇಶ ಇಬ್ಭಾಗವಾಗುವುದಕ್ಕೆ ಕಾರಣರಾದವರು ಈ ದೇಶಕ್ಕೆ ಮಾದರಿಯಾಗಲು ಸಾಧ್ಯವಿಲ್ಲ - ಬಾಬಾ ರಾಮ್‌ದೇವ್, ಯೋಗಗುರು

ಆರೆಸ್ಸೆಸ್ ದೇಶಕ್ಕೆ ಮಾತ್ರವಲ್ಲ, ನಿಮಗೂ ಮಾದರಿಯಾಗಬಾರದು.

---------------------
ಚಾಮುಂಡೇಶ್ವರಿಯಲ್ಲಿ ಮಹಿಷಾಸುರನ ಮರ್ದನವಾಗಿದೆ - ಎಚ್.ವಿಶ್ವನಾಥ್, ಶಾಸಕ
ಮಹಿಷಾಸುರನನ್ನು ಮೋಸದಿಂದ ಕೊಂದ ಚರಿತ್ರೆಯನ್ನು ಶೋಷಿತರು ಮರೆತಿಲ್ಲ.

---------------------
ಸಿದ್ದರಾಮಯ್ಯ ಅವರಲ್ಲಿ ಕಾಂಗ್ರೆಸ್ ರಕ್ತ ಇಲ್ಲ - ಕೆ.ಬಿ. ಕೋಳಿವಾಡ, ಮಾಜಿ ಸ್ಪೀಕರ್

ಮನುಷ್ಯ ರಕ್ತವಿದ್ದರೆ ಸಾಕಾಗುವುದಿಲ್ಲವೇ?
---------------------
ಆಪರೇಷನ್ ಬಿಜೆಪಿಯ ಸಂಸ್ಕೃತಿಯಲ್ಲ - ಪ್ರಕಾಶ ಜಾವಡೇಕರ್, ಬಿಜೆಪಿ ನಾಯಕ

ಅಬಾರ್ಷನ್ ನಮ್ಮ ಸಂಸ್ಕೃತಿ ಎನ್ನುವುದನ್ನು ಯಡಿಯೂರಪ್ಪ ಸಾಬೀತು ಮಾಡಿದ್ದಾರೆ.

---------------------
ಮಾಧ್ಯಮಗಳು ಸುದ್ದಿ, ಅಭಿಪ್ರಾಯಗಳನ್ನು ಮೇಳೈಸಬಾರದು - ವೆಂಕಯ್ಯ ನಾಯ್ಡು, ಉಪರಾಷ್ಟ್ರಪತಿ
ಹಾಗೆ ಮಾಡಿದ್ದರೆ ಮೋದಿ ಸರಕಾರ ಅಧಿಕಾರಕ್ಕೆಲ್ಲಿ ಬರುತ್ತಿತ್ತು?

---------------------

ನಮ್ಮ ಕುಟುಂಬಕ್ಕೆ ಅಧಿಕಾರ ದಾಹ ಇಲ್ಲ - ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಇಲ್ಲ ಎಂದಾಕ್ಷಣ ಇದೆ ಎಂದು ಅರ್ಥಕೊಡುವ ದಾಹ ಅದು.

---------------------
ಅದೆಷ್ಟೋ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಒಳಗೊಳಗೇ ಜಗಳವಾಡುತ್ತಿದ್ದಾರೆ. ನಾವು (ಬಿಜೆಪಿ) ಒಬ್ಬರಿಗೊಬ್ಬರು ಸಹಕಾರ ನೀಡುತ್ತಿದ್ದೇವೆ - ಶೋಭಾ ಕರಂದ್ಲಾಜೆ, ಸಂಸದೆ

ಯಡಿಯೂರಪ್ಪ ಅವರನ್ನು ಮಕಾಡೆ ಮಲಗಿಸಲು ಈ ಬಗೆಯ ಸಹಕಾರವೇ?
---------------------
ಅಧಿಕಾರ ಕಳೆದುಕೊಂಡದ್ದಕ್ಕಾಗಿ ಸಿದ್ದರಾಮಯ್ಯ ಕಣ್ಣೀರು ಹಾಕುತ್ತಿದ್ದಾರೆ - ಸಿ.ಟಿ. ರವಿ, ಶಾಸಕ

ತಮ್ಮನ್ನು ಆರಿಸಿದ್ದಕ್ಕೆ ಮತದಾರರೇ ಕಣ್ಣೀರು ಹಾಕುತ್ತಿದ್ದಾರೆ.

---------------------
ಮುಂಬರುವ ದಿನಗಳಲ್ಲಿ ಮೋದಿ ನೇತೃತ್ವದಲ್ಲಿ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ - ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ

ಯಾರ ಅಭಿವೃದ್ಧಿ ಎನ್ನುವುದನ್ನು ಪ್ರಶ್ನಿಸುವಂತಿಲ್ಲ.

---------------------
ಮುಂದಿನ ಬಾರಿ ವಿಧಾನ ಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ - ಶಕುಂತಳಾ ಶೆಟ್ಟಿ, ಮಾಜಿ ಶಾಸಕಿ

ನಿಮ್ಮ ಆಶ್ವಾಸನೆಯಿಂದ ಬಿಜೆಪಿಗೆ ನಿರಾಸೆಯಾಗಿದೆ.

---------------------
ಪಾಕಿಸ್ತಾನ, ಆಫ್ರಿಕನ್ ದೇಶಗಳು ಹಾಗೂ ಸರ್ವಾಧಿಕಾರಿ ಆಳ್ವಿಕೆ ಇರುವ ದೇಶಗಳ ಸ್ಥಿತಿ ಭಾರತದಲ್ಲೂ ನಿರ್ಮಾಣವಾಗಿದೆ. - ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ
ಅದಕ್ಕೆ ಕಾಂಗ್ರೆಸ್ ಎಷ್ಟು ಕಾರಣ ಎನ್ನುವುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.

---------------------
ಕಾನೂನು ಎಲ್ಲರಿಗೂ ಒಂದೇ ರೀತಿ ಇರಬೇಕು - ತೇಜಸ್ವಿ ಯಾದವ್, ಬಿಹಾರ ಆರ್‌ಜೆಡಿ ನಾಯಕ

ಅಂದರೆ ಅಮಿತ್ ಶಾಗೆ ಅನ್ವಯವಾದ ಕಾನೂನು ತಮ್ಮ ತಂದೆಗೂ ಅನ್ವಯವಾಗಬೇಕು ಎಂದು ಅರ್ಥವೇ?
---------------------
ರಾಜೀವ್ ಗಾಂಧಿ ಪ್ರಾಮಾಣಿಕ ವ್ಯಕ್ತಿ - ಸತ್ಯಪಾಲ್ ಮಲಿಕ್, ಬಿಹಾರ ರಾಜ್ಯಪಾಲ

ಸೋನಿಯಾ ಗಾಂಧಿಯ ಬಗ್ಗೆ ಈ ಹೇಳಿಕೆ ಹೊರ ಬೀಳಲು ಇನ್ನೂ ಎಷ್ಟು ವರ್ಷ ಬೇಕು?
---------------------

ನಾವು ಇತಿಹಾಸದಲ್ಲಿ ಈ ವರೆಗೂ ಪೂರ್ಣ ಬಹುಮತದಿಂದ ಸರಕಾರ ರಚಿಸಿಲ್ಲ, ಆ ಬಗ್ಗೆ ಬೇಸರವಿದೆ - ದೇವೇಗೌಡ, ಮಾಜಿ ಪ್ರಧಾನಿ

ಆದರೂ ಮಗ ಎರಡೆರಡು ಬಾರಿ ಮುಖ್ಯಮಂತ್ರಿ ಆಗುವುದು ಇತಿಹಾಸದಲ್ಲಿ ದಾಖಲಾಗುತ್ತದೆ ಬಿಡಿ.

---------------------
ವಿಜ್ಞಾನದ ಬೆಳವಣಿಗೆಯಿಂದ ಇಂದು ಜೀವನ ಯಾಂತ್ರಿಕವಾಗಿದೆ - ಡಾ.ಡಿ. ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿ ಧರ್ಮಸ್ಥಳ

ವಿಜ್ಞಾನಕ್ಕೆ ನಿಷೇಧ ಹೇರಿದರೆ ಹೇಗೇ?
---------------------
ಕಾಂಗ್ರೆಸ್-ಜೆಡಿಎಸ್‌ನವರು ಅವರದೇ ಪಕ್ಷದ ಶಾಸಕರನ್ನು ಕುದುರೆಗೆ ಹೋಲಿಸಿದ್ದು ಸರಿಯಲ್ಲ - ಕೆ.ಎಸ್. ಈಶ್ವರಪ್ಪ, ಬಿಜೆಪಿ ನಾಯಕ

ತಮ್ಮನ್ನು ಕತ್ತೆಗೆ ಹೋಲಿಸಿದರೆ ಸಮಾಧಾನವೇ?
 

share
ಪಿ.ಎ.ರೈ
ಪಿ.ಎ.ರೈ
Next Story
X