Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೋಟರಿ ಜಿಲ್ಲಾ ಪ್ರಶಸ್ತಿ...

ರೋಟರಿ ಜಿಲ್ಲಾ ಪ್ರಶಸ್ತಿ 'ಪುರಸ್ಕಾರ್-2018' ಪ್ರದಾನ ಸಮಾರಂಭ

ಮೂಡುಬಿದಿರೆ ಕ್ಲಬ್‍ಗೆ 29 ಪ್ರಶಸ್ತಿಗಳೊಂದಿಗೆ ಸಮಗ್ರ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ22 May 2018 6:27 PM IST
share
ರೋಟರಿ ಜಿಲ್ಲಾ ಪ್ರಶಸ್ತಿ ಪುರಸ್ಕಾರ್-2018 ಪ್ರದಾನ ಸಮಾರಂಭ

ಮೂಡುಬಿದಿರೆ, ಮೇ.22: ರೋಟರಿ ಜಿಲ್ಲೆ 3181ರ ಜಿಲ್ಲಾ ಸಚಿವಾಲಯದ ವತಿಯಿಂದ ಸುವರ್ಣ ಮಹೋತ್ಸವ ವರ್ಷದಲ್ಲಿರುವ ಮೂಡುಬಿದಿರೆ ರೋಟರಿ ಕ್ಲಬ್ ಆತಿಥೇಯತ್ವದಲ್ಲಿ ಇಲ್ಲಿನ ನಿಶ್ಮಿತಾ ಪ್ಯಾರಡೈಸ್ ಸಭಾಂಗಣದಲ್ಲಿ ಜರಗಿದ ರೋಟರಿ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭ "ಪುರಸ್ಕಾರ್-2018"ರಲ್ಲಿ ಮೂಡುಬಿದಿರೆ ರೋಟರಿ ಕ್ಲಬ್ 22 ಪ್ರಥಮ, 2 ದ್ವಿತೀಯ, 5 ತೃತೀಯ ಪುರಸ್ಕಾರಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.   

ರೋಟರಿ ಜಿಲ್ಲಾ ಗವರ್ನರ್ ಎಂ.ಎಂ.ಸುರೇಶ್ ಚೆಂಗಪ್ಪ, ಎಸಿಸ್ಟೆಂಟ್ ಗವರ್ನರ್ ಎ.ಎಂ.ಕುಮಾರ್, ಜಿಲ್ಲಾ ಪ್ರಶಸ್ತಿ ಸಮಿತಿ ಸಂಘಟನಾ ಅಧ್ಯಕ್ಷ ಜಯರಾಮ್ ಕೋಟ್ಯಾನ್., ಉಪಾಧ್ಯಕ್ಷ ಐಸಾಕ್ ವಾಸ್ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುವರ್ಣ ಸಂಭ್ರಮದಲ್ಲಿರುವ ಮೂಡುಬಿದಿರೆ ಕ್ಲಬ್‍ಗೆ ನೀಡಲಾದ ಸಮಗ್ರ ಪ್ರಶಸ್ತಿಯನ್ನು ಸ್ಥಾಪಕ ಸದಸ್ಯ ಡಾ. ರತ್ನಾಕರ ಶೆಟ್ಟಿ ಹಿರಿತನದಲ್ಲಿ  ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಕಾಮತ್ , ಕಾರ್ಯದರ್ಶಿ ಮಹಮ್ಮದ್ ಆರಿಫ್, ಕಾರ್ಯಕ್ರಮ ಸಂಘಟನಾ ಸಮಿತಿ ಅಧ್ಯಕ್ಷ ಡಾ. ಹರೀಶ್ ನಾಯಕ್, ಕಾರ್ಯದರ್ಶಿ ಡಾ.ಮುರಳಿ ಕೃಷ್ಣ ಆರ್.ವಿ  ಎವಾರ್ಡ್ ಕಮಿಟಿ ಚೇರ್‍ಮನ್ ಸುರೇಶ್ ಜೈನ್, ಸೇರಿದಂತೆ ಕ್ಲಬ್‍ನ ಸದಸ್ಯರು ಜತೆಗೂಡಿ ಗೌರವ ಸ್ವೀಕರಿಸಿದರು. 

ಪುರಸ್ಕಾರಗಳು: ಕ್ಲಬ್ ಸೇವೆಯಲ್ಲಿ ಬೆಸ್ಟ್ ಕ್ಲಬ್, ಹಾಜರಾತಿ, ಸಾರ್ವಜನಿಕ ಸಂಪರ್ಕ, ಫೆಲೋಶಿಪ್, ಹಣಕಾಸು ನಿರ್ವಹಣೆ, , ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿಕೆ, ವೃತ್ತಿ ಸೇವೆಯಲ್ಲಿ ವೃತ್ತಿ ಗೌರವ ಪ್ರಶಸ್ತಿಗಳು, ವೃತ್ತಿ ಮಾರ್ಗದರ್ಶನ, ಸಮುದಾಯ ಸೇವೆಯಲ್ಲಿ ಬೆಸ್ಟ್ ಕ್ಲಬ್, ರೋಟರಿ ಸಮುದಾಯ ದಳದ ಸೇವೆ, ಸ್ವಚ್ಛ ಅಭಿಯಾನ,ರೋಗ ತಡೆ ಮತ್ತು ನಿವಾರಣೆ, ಜಲ ಮತ್ತು ವಸತಿ ಶುಚಿತ್ವ, ಮೂಲ ಶಿಕ್ಷಣ ಮತ್ತು ಸಾಕ್ಷರತೆ, ಅಂತರಾಷ್ಟ್ರೀಯ ಸೇವೆಯಲ್ಲಿ ಬೆಸ್ಟ್ ಕ್ಲಬ್, ಸ್ನೇಹ ವಿನಿಮಯ, ರೋಟರಿ ಫೌಂಡೇಶನ್, ಯುವ ಜನ ಸೇವೆಯಲ್ಲಿ ಬೆಸ್ಟ್ ಕ್ಲಬ್, ಇಂಟರ್ಯಾಕ್ಟ್, ರೋಟರ್ಯಾಕ್ಟ್‍ನಲ್ಲಿ ಪ್ರಥಮ ಹೀಗೆ ಒಟ್ಟು 22 ಪ್ರಥಮ ಪ್ರಶಸ್ತಿಗಳು, ಕ್ಲಬ್ ಸೇವೆಯಲ್ಲಿ ರೋಟರಿ ಮಾಹಿತಿ, ಸಮುದಾಯ ಸೇವೆಯಲ್ಲಿ  ಆರ್ಥಿಕ ಮತ್ತು ಸಮುದಾಯಿಕ ಅಭಿವೃದ್ಧಿಯಲ್ಲಿ ದ್ವಿತೀಯ ಪ್ರಶಸ್ತಿ  ರೋಟರಿ ಮತ್ತು ಸೇವೆಯಲ್ಲಿ ಪಾಲುದಾರಿಕೆ,ವೃತ್ತಿಪರ ಸೇವೆಯಲ್ಲಿ ವೃತ್ತಿ ಮಾಹಿತಿ ಜಾಗೃತಿ,ಪರಿಸರ ಮತ್ತು ಜಲ ಸಂರಕ್ಷಣೆ, ಸಮುದಾಯ ಸೇವೆಯಲ್ಲಿ ಶಾಂತಿ ಮತ್ತು ಸಂಘರ್ಘ ನಿಯಂತ್ರಣಾ ನಿರ್ಣಯಗಳು,ಅಂತಾರಾಷ್ಟ್ರೀಯ ಸೇವೆಯಲ್ಲಿ ಜಿಲ್ಲಾ ಅನುದಾನದಲ್ಲಿ ತೃತೀಯ ಪುರಸ್ಕಾರವನ್ನು ಮೂಡುಬಿದಿರೆ ರೋಟರಿ ಗೆದ್ದುಕೊಂಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X