Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೂ.28 ರಿಂದ ಅಂತಾರಾಷ್ಟ್ರೀಯ ಜವಳಿ...

ಜೂ.28 ರಿಂದ ಅಂತಾರಾಷ್ಟ್ರೀಯ ಜವಳಿ ಕೈಗಾರಿಕಾ ಟೆಕ್ನೋಟೆಕ್ಸ್- 2018

ವಾರ್ತಾಭಾರತಿವಾರ್ತಾಭಾರತಿ24 May 2018 8:18 PM IST
share

ಬೆಂಗಳೂರು, ಮೇ 24: ಅಂತಾರಾಷ್ಟ್ರೀಯ ಜವಳಿ ಕೈಗಾರಿಕಾ ಟೆಕ್ನೋಟೆಕ್ಸ್- 2018 ಜೂ.28ರಿಂದ ಎರಡು ದಿನ ನಡೆಯಲಿದೆ ಎಂದು ಕೇಂದ್ರ ಜವಳಿ ಸಚಿವಾಲಯ ಕಾರ್ಯದರ್ಶಿ ಅನಂತ್‌ಕುಮಾರ್ ಸಿಂಗ್ ತಿಳಿಸಿದರು.

ಗುರುವಾರ ನಗರದ ಖಾಸಗಿ ಹೊಟೇಲ್ ನಲ್ಲಿ ಕೇಂದ್ರ ಜವಳಿ ಸಚಿವಾಲಯ ಆಯೋಜಿಸಿದ್ದ, ಭಾರತೀಯ ಜವಳಿ ಕೈಗಾರಿಕೆಗಳ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮತ್ತು ಜವಳಿಯಲ್ಲಿ ತಾಂತ್ರಿಕತೆ ಸಮ್ಮೇಳನ ಏಳನೆ ಆವೃತ್ತಿ ಇದಾಗಿದ್ದು, ಮುಂಬೈನ ಗೋರೆಗಾಂವ್ ಬಾಂಬೆ ಪ್ರದರ್ಶನ ಕೇಂದ್ರದಲ್ಲಿ ನಡೆಯಲಿದೆ ಎಂದು ಹೇಳಿದರು.

ಜವಳಿ ವಲಯದ ತಾಂತ್ರಿಕ ಅಂಶಗಳ ಕುರಿತು ಚರ್ಚಿಸಲು ದೇಶಿ ಮತ್ತು ವಿದೇಶಿ ಕಂಪೆನಿಗಳಿಗೆ ಸೂಕ್ತ ವೇದಿಕೆಯಾಗಿದ್ದು, ಸುಮಾರು 150ಕ್ಕೂ ಅಧಿಕ ಪ್ರದರ್ಶನಕಾರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಚೀನಾ, ತೈವಾನ್, ದಕ್ಷಿಣ ಕೋರಿಯಾ ರಾಷ್ಟ್ರಗಳಿಗಾಗಿ ವಿಶೇಷ ಗ್ಯಾಲರಿಗಳನ್ನು ಕಾಯ್ದಿರಿಸಲಾಗಿದೆ ಎಂದರು.

30ಕ್ಕೂ ಅಧಿಕ ರಾಷ್ಟ್ರಗಳಿಂದ ಪಾಲ್ಗೊಳ್ಳುವ 225 ಅಂತಾರಾಷ್ಟ್ರೀಯ ಖರೀದಿದಾರರೊಂದಿಗೆ ಮರು ಖರೀದಿದಾರರು, ಮಾರಾಟಗಾರರ ಸಭೆಯನ್ನು ಏರ್ಪಡಿಸಲಾಗಿದೆ. ವಿವಿಧ ವಲಯಗಳ ಪ್ರಮುಖರು, ಸಮಾಲೋಚಕರು, ಕೃಷಿ ವಿಜ್ಞಾನಿಗಳು, ಸಂಶೋಧಕರು ಭಾಗವಹಿಸಲಿದ್ದಾರೆ ಎಂದು ಅನಂತ್‌ಕುಮಾರ್ ಸಿಂಗ್ ವಿವರಿಸಿದರು.

ಜವಳಿ ಕ್ಷೇತ್ರ ಅಭಿವೃದ್ಧಿಗೊಳಿಸಲು ಅನೇಕ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೊಳಿಸಿವೆ. ಆದರೆ, ಇದರ ಲಾಭ ಪಡೆಯಲು ಫಲಾನುಭವಿಗಳು ಮುಂದಾಗುತ್ತಿಲ್ಲ. ಒಂದು ಸಣ್ಣ ಜವಳಿ ಕೈಗಾರಿಕೆ ಹುಟ್ಟು ಹಾಕಲು ರಾಜ್ಯ ಸರಕಾರ ನೀಡುವ ಪ್ರಮಾಣಕ್ಕಿಂತ ಒಂದು ಪಟ್ಟು ಹೆಚ್ಚಿನ ಬಂಡವಾಳ ಕೇಂದ್ರ ಸರಕಾರ ನೀಡಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಣ್ಣ ಪ್ರಮಾಣ ಕೈಗಾರಿಕಾ ಸಂಘದ ಅಧ್ಯಕ್ಷ ಹನುಮಂತೇಗೌಡ, ಎಫ್‌ಐಸಿಸಿಐನ ಉಲ್ಲಾಸ್ ಕಾಮತ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X