Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಡ ಕುಟುಂಬದ ಪ್ರತಿಭಾನ್ವಿತೆಗೆ ಸಿಎ ಆಗುವ...

ಬಡ ಕುಟುಂಬದ ಪ್ರತಿಭಾನ್ವಿತೆಗೆ ಸಿಎ ಆಗುವ ಕನಸು: ನೆರವಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ24 May 2018 9:12 PM IST
share
ಬಡ ಕುಟುಂಬದ ಪ್ರತಿಭಾನ್ವಿತೆಗೆ ಸಿಎ ಆಗುವ ಕನಸು: ನೆರವಿಗೆ ಮನವಿ

ಶಿರ್ವ, ಮೇ 24: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 608 ಅಂಕಗಳೊಂದಿಗೆ ಶೇ.97.28 ಫಲಿತಾಂಶ ದಾಖಲಿಸಿದ ಶಿರ್ವ ಫೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಸನಾ ಕೌಸರ್ ಯಾವುದೇ ಕೋಚಿಂಗ್ ಸೌಲಭ್ಯಗಳಿಲ್ಲದೆ ತರಗತಿಯಲ್ಲಿ ಕಲಿಸಿದ ಪಾಠಗಳನ್ನು ಶಿಕ್ಷಕರ ಮಾರ್ಗ ದರ್ಶನದಲ್ಲಿ ಅಭ್ಯಾಸ ಮಾಡಿ ಶಾಲೆಯ ಶಿಕ್ಷಕರಿಂದಲೇ ಹೆಚ್ಚಿನ ತರಬೇತಿ ಪಡೆದು ಶಾಲೆಯ ಚರಿತ್ರೆಯಲ್ಲಿ ಪ್ರಥಮವಾಗಿ ಅತ್ಯಧಿಕ ಅಂಕ ದಾಖಲಿಸಿದ ವಿದ್ಯಾರ್ಥಿನಿ ಎಂಬ ಕೀರ್ತಿಗೆ ಪಾತ್ರಳಾಗಿದ್ದಾಳೆ.

ಗ್ರಾಮೀಣ ಪ್ರದೇಶದ ತೀರಾ ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದು ಶಾಲೆಯ ಆಡಳಿತ ಮಂಡಳಿಯ ಸದಸ್ಯರ ಪ್ರಾಯೋಜಕತ್ವದಲ್ಲಿ ಕಠಿಣ ಪರಿಸ್ಥಿತಿ ಯಲ್ಲಿಯೂ ಕಷ್ಟಪಟ್ಟು ಕಲಿತು ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ್ದಾಳೆ. ಮೂಲತಃ ಅರಸೀಕೆರೆಯವರಾದ ಶಿರ್ವ ಮಸೀದಿ ಬಳಿಯ ನಿವಾಸಿ ಕೂಲಿ ಕಾರ್ಮಿಕ ಸಾಬ್‌ಜಾನ್ ಮತ್ತು ಮನೆಕೆಲಸದ ಜುಬೇದಾ ದಂಪತಿಯ ಇಬ್ಬರು ವುಕ್ಕಳಲ್ಲಿ ಕಿರಿಯವಳು ಸನಾ ಕೌಸರ್.

ಸಹೋದರ ಮಹಮ್ಮದ್ ಪರ್ವೇಝ್ ಕೂಡಾ ಪ್ರತಿಭಾವಂತ ವಿದ್ಯಾರ್ಥಿ ಯಾಗಿದ್ದು ಇದೇ ಶಾಲೆಯಲ್ಲಿ ದ್ವಿತೀಯ ಸ್ಥಾನ ಪಡೆದು ಉತ್ತೀರ್ಣನಾಗಿ ಪ್ರಸ್ತುತ ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಾನೆ. ತಾವು ಕಲಿಯದಿದ್ದರೂ ಬಡತನದ ಮಧ್ಯೆಯೂ ಮಕ್ಕಳು ಉನ್ನತ ಶಿಕ್ಷಣ ಗಳಿಸಬೇಕು ಎಂಬುದೇ ಹೆತ್ತವರ ಹೆಬ್ಬಯಕೆ.

ತಂದೆ ಸಾಬ್‌ಜಾನ್ ಅವರ ಆರೋಗ್ಯ ಸರಿಯಾಗಿಲ್ಲ. ಕೂಲಿಕರ್ಮಿಕ ರಾಗಿಯೂ ಕೆಲಸವಿರದ ದಿನ ಒಪ್ಪೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ. ಶಾಲೆಯ ಪಕ್ಕದಲ್ಲಿರುವ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಾಗಿದ್ದು ಆರ್ಥಿಕ ಅಡಚಣೆಯ ನಡುವೆಯೂ ಸನಾ ಕೌಸರ್ ಸಿಎ ಕಲಿತು ಒಳ್ಳೆಯ ಉದ್ಯೋಗ ಮಾಡಬೇಕೆಂಬ ಕನಸು ಕಾಣುತ್ತಿದ್ದಾಳೆ. ಸಹೃದಯಿ ಶಿಕ್ಷಣಪ್ರೇಮಿ ಬಂಧುಗಳು ಈಕೆಯ ಕನಸಿಗೆ ಧನಾತ್ಮಕವಾಗಿ ಸ್ಪಂದಿಸಬಹುದು. ಈಕೆಯ ಮೊಬೈಲ್ ನಂ.- 8105249544

share
ವಾರ್ತಾಭಾರತಿ
ವಾರ್ತಾಭಾರತಿ
Next Story
X