Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಪರೀಕ್ಷಾ ಸ್ಥಾವರವನ್ನು...

ಪರಮಾಣು ಪರೀಕ್ಷಾ ಸ್ಥಾವರವನ್ನು ನಾಶಗೊಳಿಸಿದ ಉ. ಕೊರಿಯ

ಭರವಸೆ ಈಡೇರಿಸಿದ ಕಿಮ್ ಜಾಂಗ್ ಉನ್

ವಾರ್ತಾಭಾರತಿವಾರ್ತಾಭಾರತಿ24 May 2018 10:29 PM IST
share
ಪರಮಾಣು ಪರೀಕ್ಷಾ ಸ್ಥಾವರವನ್ನು ನಾಶಗೊಳಿಸಿದ ಉ. ಕೊರಿಯ

ಪ್ಯಾಂಗ್‌ಯಾಂಗ್ (ಉತ್ತರ ಕೊರಿಯ), ಮೇ 24: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ನಿಗದಿತ ಶೃಂಗ ಸಮ್ಮೇಳನಕ್ಕೆ ಕೆಲವೇ ವಾರಗಳು ಇರುವಂತೆಯೇ, ಉತ್ತರ ಕೊರಿಯ ನಾಯಕ ಕಿಮ್ ಜಾಂಗ್ ಉನ್, ತನ್ನ ದೇಶದ ಪರಮಾಣು ಪರೀಕ್ಷಾ ಸ್ಥಾವರವನ್ನು ನಾಶಗೊಳಿಸುವುದಾಗಿ ನೀಡಿರುವ ಭರವಸೆಯನ್ನು ಈಡೇರಿಸಿದ್ದಾರೆ.

ಹಲವಾರು ಬೃಹತ್ ಸರಣಿ ಸ್ಫೋಟಗಳೊಂದಿಗೆ ಗುರುವಾರ ಪರೀಕ್ಷಾ ಸ್ಥಾವರವನ್ನು ಧ್ವಂಸಗೊಳಿಸಲಾಯಿತು ಹಾಗೂ ಇದಕ್ಕೆ ವಿದೇಶಿ ಪತ್ರಕರ್ತರ ಗುಂಪೊಂದು ಸಾಕ್ಷಿಯಾಯಿತು.

ಉತ್ತರ ಕೊರಿಯದ ವಿರಳ ಜನಸಂಖ್ಯೆಯ ಈಶಾನ್ಯ ಭಾಗದ ಪರ್ವತಗಳಲ್ಲಿರುವ ಪರಮಾಣು ಪರೀಕ್ಷಾ ಸ್ಥಾವರಗಳಲ್ಲಿ ಹಲವಾರು ಸ್ಫೋಟಗಳು ಸಂಭವಿಸಿದವು. ಮೂರು ಭೂಗತ ಸುರಂಗಗಳು ಹಾಗೂ ಅವುಗಳ ಸುತ್ತಲಿನ ಹಲವಾರು ಕಟ್ಟಡಗಳು ಧ್ವಂಸಗೊಂಡವು.

ಧ್ವಂಸ ಕಾರ್ಯಾಚರಣೆಯ ವೇಳೆ ಸುರಂಗಗಳ ದ್ವಾರಗಳ ಸಮೀಪ ಭೂಕುಸಿತ ಸಂಭವಿಸಿತು ಹಾಗೂ ಹೊಗೆ ಮತ್ತು ಧೂಳಿನ ಮೋಡ ಆಕಾಶಕ್ಕೆ ಚಿಮ್ಮಿತು.

ಬಳಿಕ ಉತ್ತರ ಕೊರಿಯವು ಇದಕ್ಕೆ ಸಂಬಂಧಿಸಿದಂತೆ ಸಮಾರೋಪ ಸಮಾರಂಭವೊಂದನ್ನು ಏರ್ಪಡಿಸಿತು. ಇದರಲ್ಲಿ ದೇಶದ ಪರಮಾಣು ಶಸ್ತ್ರ ಕಾರ್ಯಕ್ರಮದ ಅಧಿಕಾರಿಗಳು ಭಾಗವಹಿಸಿದರು.

ಪರಮಾಣು ಪರೀಕ್ಷಾ ಸ್ಥಾವರದ ನಾಶವು ‘‘ಪರಮಾಣುಮುಕ್ತ, ಶಾಂತಿಯುತ ಜಗತ್ತು’’ ಮತ್ತು ‘‘ಜಾಗತಿಕ ಪರಮಾಣು ನಿಶ್ಶಸ್ತ್ರೀಕರಣ’’ವನ್ನು ಸಾಧಿಸುವ ಪ್ರಕ್ರಿಯೆಯ ಭಾಗವಾಗಿದೆ ಎಂದು ಉತ್ತರ ಕೊರಿಯದ ಸರಕಾರಿ ಮಾಧ್ಯಮ ಬಣ್ಣಿಸಿದೆ.

 ಎಪ್ರಿಲ್‌ನಲ್ಲಿ ಉತ್ತರ ಕೊರಿಯದ ನಾಯಕ ಕಿಮ್ ಜಾಂಗ್ ಉನ್ ಮತ್ತು ದಕ್ಷಿಣ ಕೊರಿಯ ಅಧ್ಯಕ್ಷ ಮೂನ್ ಜೇ-ಇನ್ ನಡುವೆ ಉಭಯ ಕೊರಿಯಗಳ ಗಡಿಯಲ್ಲಿ ನಡೆದ ಐತಿಹಾಸಿಕ ಶೃಂಗ ಸಮ್ಮೇಳನದಲ್ಲಿ ಕೊರಿಯ ಪರ್ಯಾಯ ದ್ವೀಪವನ್ನು ಪರಮಾಣು ಮುಕ್ತ ವಲಯವಾಗಿಸಲು ಉಭಯ ನಾಯಕರು ನಿರ್ಧಾರ ತೆಗೆದುಕೊಂಡಿರುವುದನ್ನು ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X