Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಮು ವೈರಸ್‌ಗೆ ಸೌಹಾರ್ದತೆಯೇ ಚಿಕಿತ್ಸೆ:...

ಕೋಮು ವೈರಸ್‌ಗೆ ಸೌಹಾರ್ದತೆಯೇ ಚಿಕಿತ್ಸೆ: ಡಾ. ಶೇಕ್ ಮುಹಮ್ಮದ್ ಇರ್ಫಾನ್

ವಾರ್ತಾಭಾರತಿವಾರ್ತಾಭಾರತಿ25 May 2018 7:28 PM IST
share
ಕೋಮು ವೈರಸ್‌ಗೆ ಸೌಹಾರ್ದತೆಯೇ ಚಿಕಿತ್ಸೆ: ಡಾ. ಶೇಕ್ ಮುಹಮ್ಮದ್ ಇರ್ಫಾನ್

ಪಡುಬಿದ್ರೆ, ಮೇ 25: ಕೋಮು ವೈರಸ್ ಮೂಲಕ ಹರಡುವ ಕೋಮು ಜ್ವರಕ್ಕೆ ಧಾರ್ಮಿಕ ಸೌಹಾರ್ದತೆಯೇ ಪರಿಣಾಮಕಾರಿ ಚಿಕಿತ್ಸೆಯಾಗಿದೆ ಎಂದು ಆಯುಷ್ ಮೆಡಿಕಲ್ ಆಫೀಸರ್ ಡಾ. ಶೇಕ್ ಮುಹಮ್ಮದ್ ಇರ್ಫಾನ್  ಹೇಳಿದರು.

ಶುಕ್ರವಾರ ಉಚ್ಚಿಲ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಜರಗಿದ ಎರ್ಮಾಳ್, ಉಚ್ಚಿಲ ಸೇಕ್ರೆಡ್ ಹಾರ್ಟ್ ಚರ್ಚ್ ಬೆಳ್ಳಿ ಹಬ್ಬದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಜೀವನದಲ್ಲಿ ಸೌಹಾರ್ದತೆಯನ್ನು ಅಳವಡಿಸಿಕೊಂಡಾಗ ಶಾಂತಿಯುತವಾಗಿ ಬಾಳಲು ಸಾಧ್ಯ ಎಂದರು.

ಮೂಳೂರು ಉಚ್ಚಿಲ ಸಿಎಸೆಐ ಬೆಥೆಲ್ ಚರ್ಚ್ ಧರ್ಮಗುರು ರೆ. ಪಾಸ್ಟರ್ ಜಾನ್ ವೆಸ್ಲಿ ಕುಂದರ್ ಮಾತನಾಡಿ, ಗುರುಗಳ ಅನುಗ್ರಹವಿಲ್ಲದೆ ಯಾವುದೇ ಕೆಲಸಕ್ಕೆ ಪ್ರತಿಫಲವಿಲ್ಲ. ಧಾರ್ಮಿಕ ಕೇಂದ್ರಗಳಲ್ಲಿ ಗುರು ಮುಖೇನ ನಮ್ಮ ಕತ್ತಲೆ ಪರಿಹರಿಸಿ ಜ್ಞಾನದ ಬೆಳಕನ್ನು ಎಲ್ಲರಿಗೂ ಪಸರಿಸುವ ಕೆಲಸವಾಗಲಿ ಎಂದರು.

ದ.ಕ.ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಗಂಗಾಧರ ಕರ್ಕೇರಾ ಮಾತನಾಡಿ, ಶೈಕ್ಷಣಿಕ, ಆರೋಗ್ಯ, ಧಾರ್ಮಿಕ ಹಾಗೂ ಸಾಮಾಜಿಕವಾದ ನಾಲ್ಕು ಕ್ಷೇತ್ರಗಳಲ್ಲಿ ಕ್ರೈಸ್ತರು ಸಾಧನೆಗೈದು ಸಮಾಜಕ್ಕೆ ಕೊಡುಗೆಯಾಗಿ ದ್ದಾರೆ ಎಂದು ನುಡಿದರು.

ಈ ಸಂದರ್ಭ ಪಾಲನಾ ಮಂಡಳಿಯಲ್ಲಿ ಸೇವೆ ಸಲ್ಲಿಸಿದವರು, ದಾನಿಗಳು, ಸೇವೆ ನೀಡಿದ ಗುರುಗಳನ್ನು ಉಡುಪಿ ಧರ್ಮಪ್ರಾಂತ್ಯ ಕುಲಾಧಿಪತಿ ರೆ ವೆಲೇರಿಯನ್ ಮೆಂಡೋನ್ಸಾ ಗೌರವಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧಿಕಾರಿ ಡಾ. ಜೆರಾಲ್ಡ್ ಐಸಾಕ್ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಅರ್ಚಕ ವೇ.ಮೂ. ಕೆ.ವಿ. ರಾಘವೇಂದ್ರ ಉಪಾದ್ಯ, ಶಿರ್ವ ಚರ್ಚ್ ಗುರುಗಳಾದ ಸ್ಟಾನಿ ತಾವ್ರೋ, ಶ್ರೇಷ್ಟ ಗುರುಗಳಾದ ರೆ.ಫಾ. ವಲೆರಿಯನ್ ಮೆಂಡೋನ್ಸ, ಉಡುಪಿ ಧರ್ಮಪ್ರಾಂತ್ಯ ವಿಕರ್ ಜೆನರಲ್ ರೆ. ಬಾಪ್ಟಿಸ್ಟ್ ಮೆನೆಜಸ್, ಮೂಳೂರು ಉಚ್ಚಿಲ ಸಿಎಸೆಐ ಬೆಥೆಲ್ ಚರ್ಚ್ ಧರ್ಮಗುರು ರೆ. ಪಾಸ್ಟರ್ ಜಾನ್ ವೆಸ್ಲಿ ಕುಂದರ್, ದ.ಕ.ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಗಂಗಾಧರ ಕರ್ಕೇರಾ, ಬಡಾಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗರತ್ನ ಕರ್ಕೇರಾ ಉಪಸ್ಥಿತರಿದ್ದರು.

ಫಾ. ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿ, ಜೇಮ್ಸ್ ಡಿಸೋಜಾ ವರದಿ ವಾಚಿಸಿದರು. ಫಾ. ಡೇನಿಸ್ ಡೇಸಾ ನಿರೂಪಿಸಿ, ವೆರೋನಿಕಾ ಬರ್ಬೋಜಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X