Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಳಕೆದಾರರ ವೈಯಕ್ತಿಕ ಮಾಹಿತಿ ನೀಡುವಂತೆ...

ಬಳಕೆದಾರರ ವೈಯಕ್ತಿಕ ಮಾಹಿತಿ ನೀಡುವಂತೆ ಪ್ರಧಾನಮಂತ್ರಿ ಕಚೇರಿಯಿಂದ ಕರೆ ಬಂದಿತ್ತು: ಪೇಟಿಎಂ ಉಪಾಧ್ಯಕ್ಷ

'ಕೋಬ್ರಾಪೋಸ್ಟ್' ಕುಟುಕು ಕಾರ್ಯಾಚರಣೆಯಲ್ಲಿ ಬೆಚ್ಚಿಬೀಳಿಸುವ ವಿವರ

ವಾರ್ತಾಭಾರತಿವಾರ್ತಾಭಾರತಿ25 May 2018 9:32 PM IST
share
ಬಳಕೆದಾರರ ವೈಯಕ್ತಿಕ ಮಾಹಿತಿ ನೀಡುವಂತೆ ಪ್ರಧಾನಮಂತ್ರಿ ಕಚೇರಿಯಿಂದ ಕರೆ ಬಂದಿತ್ತು: ಪೇಟಿಎಂ ಉಪಾಧ್ಯಕ್ಷ

ಹೊಸದಿಲ್ಲಿ, ಮೇ 25: ಪ್ರಧಾನಿ ಕಚೇರಿಯಿಂದ ಕರೆ ಬಂದ ನಂತರ ಬಳಕೆದಾರರ ಮಾಹಿತಿಯನ್ನು ಒದಗಿಸಿದ್ದೇವೆ ಎಂದು ಪೇಟಿಎಂ ಸದಸ್ಯರು 'ಕೋಬ್ರಾ ಪೋಸ್ಟ್'ನ ಹೊಸ ಕುಟುಕು ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿರುವುದು ಸಂಚಲನ ಸೃಷ್ಟಿಸಿದೆ.

“ಪ್ರಧಾನಿ ಕಚೇರಿಯಿಂದ ನನಗೇ ಕರೆ ಬಂದಿತ್ತು,. ಕೆಲ ಕಲ್ಲುತೂರಾಟಗಾರರು ಪೇಟಿಎಂ ಬಳಕೆದಾರರು ಆಗಿರಬಹುದು ಎಂದು ಹೇಳಿ ಡಾಟಾ ನೀಡುವಂತೆ ನನ್ನಲ್ಲಿ ಹೇಳಲಾಯಿತು” ಎಂದು ಪೇಟಿಎಂ ಉಪಾಧ್ಯಕ್ಷ ಅಜಯ್ ಶೇಖರ್ ಕುಟುಕು ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಪೇಟಿಎಂನ ಹಿರಿಯ ಸದಸ್ಯರಾದ ಸುಧಾಂಶು ಗುಪ್ತಾ ಹಾಗು ಹಿರಿಯ ಉಪಾಧ್ಯಕ್ಷ ಅಜಯ್ ಶೇಖರ್ ಶರ್ಮಾ ಮಾತನಾಡಿರುವುದು 'ಕೋಬ್ರಾ ಪೋಸ್ಟ್'ನ ಕುಟುಕು ಕಾರ್ಯಾಚರಣೆಯಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

‘ಶ್ರೀಮದ್ ಭಗವದ್ ಗೀತಾ ಪ್ರಚಾರ್ ಸಮಿತಿ’ ಎಂಬ ಕಾಲ್ಪನಿಕ ಸಂಘಟನೆಯೊಂದರ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡ ಪತ್ರಕರ್ತ ಪುಷ್ಪ್ ಶರ್ಮಾ ತಾನು ಒಂದು ‘ಗುರಿ’ (ಗುಪ್ತ ವ್ಯವಸ್ಥೆ) ಹೊಂದಿದ್ದು, ‘ಸಂಘಟನೆ’ಯ ಆಜ್ಞೆಯ ಪ್ರಕಾರ ಮುಂಬರುವ ಚುನಾವಣೆಯಲ್ಲಿ ಅಧಿಕಾರದಲ್ಲಿರುವ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ ಎಂದು ಪೇಟಿಎಂ ಸದಸ್ಯರಲ್ಲಿ ಹೇಳುತ್ತಾರೆ.

ಇದೇ ಸಂದರ್ಭ ತಾನು ಸರಕಾರ ಹಾಗು ಆರೆಸ್ಸೆಸ್ ಜೊತೆಗೆ ನಿಕಟ ಸಂಬಂಧ ಹೊಂದಿದ್ದೇನೆ ಎಂಬುದನ್ನು ತೋರಿಸಲು ಪೇಟಿಎಂನ ಅಜಯ್ ಶೇಖರ್, “ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವಾಗ ಕಲ್ಲುತೂರಾಟ ನಿಂತಿತ್ತೋ, ಆ ಸಂದರ್ಭ ನನಗೆ ಪ್ರಧಾನಿ ಕಚೇರಿಯಿಂದ ಕರೆ ಬಂದಿತ್ತು. ಕೆಲ ಕಲ್ಲು ತೂರಾಟಗಾರರು ಪೇಟಿಎಂ ಬಳಕೆದಾರರು ಆಗಿರಬಹುದು ಎಂದು ಕರೆಯಲ್ಲಿ ತಿಳಿಸಲಾಗಿತ್ತು. ನಿಮಗೆ ಅರ್ಥವಾಯಿತೇ?” ಎಂದು ಹೇಳಿರುವುದು ಕುಟುಕು ಕಾರ್ಯಾಚರಣೆಯಲ್ಲಿ ಸೆರೆಯಾಗಿದೆ.

ಹಿಂದುತ್ವ ಸಿದ್ಧಾಂತ ಹರಡಲು ಹಾಗು ರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡಲು, ಇತರ ಪಕ್ಷಗಳ ವಿರುದ್ಧ ಅಪಪ್ರಚಾರ ನಡೆಸಲು ಹಲವು ಭಾರತೀಯ ಮಾಧ್ಯಮಗಳು ಭಾರೀ ಹಣದಾಸೆಗೆ ಒಪ್ಪಿಕೊಂಡ ಕುಟುಕು ಕಾರ್ಯಾಚರಣೆಯ ವಿಡಿಯೋವನ್ನು ಈ ಹಿಂದೆ 'ಕೋಬ್ರಾಪೋಸ್ಟ್' ಬಿಡುಗಡೆ ಮಾಡಿತ್ತು. 'ಕೋಬ್ರಾ ಪೋಸ್ಟ್'ನ ಈ ಕಾರ್ಯಾಚರಣೆಗೆ ‘ಆಪರೇಶನ್ 136’ ಎಂದು ಹೆಸರಿಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X