Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮತ್ತೆ ಬರಲಿದ್ದಾನೆ ಮುನ್ನಾಭಾಯಿ

ಮತ್ತೆ ಬರಲಿದ್ದಾನೆ ಮುನ್ನಾಭಾಯಿ

ವಾರ್ತಾಭಾರತಿವಾರ್ತಾಭಾರತಿ26 May 2018 5:53 PM IST
share
ಮತ್ತೆ ಬರಲಿದ್ದಾನೆ ಮುನ್ನಾಭಾಯಿ

ಸಂಜಯ್‌ದತ್ತ್ ಬದುಕಿನ ಬಯೋಪಿಕ್ ಚಿತ್ರ ಸಂಜೂವಿನ ಪ್ರಚಾರದಲ್ಲಿ ಬ್ಯುಸಿಯಾಗಿರುವ ರಾಜ್‌ಕುಮಾರ್ ಹಿರಾನಿಗೆ, ಹೋದಲ್ಲೆಲ್ಲಾ ಅವರನ್ನು ಕೇಳುತ್ತಿದ್ದ ಪ್ರಶ್ನೆಯೇನೆಂದರೆ, ‘ಮುನ್ನಾ ಭಾಯಿ ಭಾಗ 3’ ಯಾವಾಗ ಆರಂಭವಾಗಲಿದೆಯೆಂಬುದು. ‘ಮುನ್ನಾಭಾಯಿ ಎಂಬಿಬಿಎಸ್’ ಹಾಗೂ ‘ಲಗೆ ರಹೋ ಮುನ್ನಾಭಾಯಿ’ ಚಿತ್ರಗಳು ಈಗಲೂ ಭಾರತೀಯ ಪ್ರೇಕ್ಷಕರ ಮನದಂಗಳದಲ್ಲಿ ಹಸಿರಾಗಿ ಉಳಿದಿದೆ. ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ ಈ ಚಿತ್ರಗಳ ಮೂರನೆ ಭಾಗವನ್ನು ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಬಹಳಷ್ಟು ವರ್ಷಗಳ ಹಿಂದೆಯೇ ಘೋಷಿಸಿದ್ದರಾದರೂ, ಕಾರಣಾಂತರಗಳಿಂದ ಅದು ಕಾರ್ಯಗತಗೊಳ್ಳಲೇ ಇಲ್ಲ.

ಆದರೆ ಇದೀಗ ಹೀರಾನಿ ಈ ಸೂಪರ್‌ಹಿಟ್ ಕಾಮಿಡಿ ಸಿನೆಮಾ ಸರಣಿಯ ಮೂರನೆ ಭಾಗವನ್ನು ನಿರ್ಮಾಣವನ್ನು ಘೋಷಿಸಿದ್ದಾರೆ. ಆದರೆ ಈ ಹಿಂದೆ ಘೋಷಿಸಿದ್ದಂತೆ ಮೂರನೇ ಭಾಗವಾದ ‘ಮುನ್ನಾ ಭಾಯಿ ಚಲೇ ಅಮೆರಿಕವನ್ನು ನಿರ್ಮಿಸುವ ಯೋಚನೆಯನ್ನು ಅವರು ಈಗ ಕೈಬಿಟ್ಟಿದ್ದಾರೆ. ಸ್ವತಃ ಹಿರಾನಿ ಹೇಳುವ ಹಾಗೆ, ಮುನ್ನಾಭಾಯಿ ಮೂರನೇ ಸರಣಿಯ ಬಗ್ಗೆ ಬಹಳಷ್ಟು ಪೂರ್ವ ತಯಾರಿ ನಡೆಸಿದ್ದರು. ಚಿತ್ರದ ಸ್ಕ್ರಿಪ್ಟ್ ಕೂಡಾ ಬರೆದಿದ್ದರು. ಆದರೆ ಈ ಚಿತ್ರಕಥೆಗೂ, ಮೊದಲ ಎರಡು ಭಾಗದ ಚಿತ್ರಕಥೆಗಳಿಗೂ ಯಾವುದೇ ಹೊಂದಿಕೆಯಾಗದ ಕಾರಣ ಆ ಪ್ರಾಜೆಕ್ಟನ್ನು ಕೈಬಿಟ್ಟಿದ್ದಾಗಿ ಹೀರಾನಿ ಸ್ಪಷ್ಟಪಡಿಸಿದ್ದಾರೆ.

 ಆದರೆ ಇದೀಗ ಈ ಪ್ರತಿಭಾವಂತ ಚಿತ್ರನಿರ್ದೇಶಕನಿಗೆ ಮುನ್ನಾಭಾಯಿ ಸರಣಿಗೆ ಹೇಳಿ ಮಾಡಿಸಿದಂತಹ ಚಿತ್ರಕಥೆಯೊಂದು ದೊರೆತಿದೆಯಂತೆ. ಅದರೂ ಅದಕ್ಕೆ ಒಂದಿಷ್ಟು ಮಾರ್ಪಾಡುಗಳನ್ನು ಮಾಡಬೇಕಾಗಿದ್ದು, ಅದು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆಯಂತೆ. ಮುನ್ನಾಭಾಯಿ ಭಾಗ-3ರಲ್ಲಿ ನಟಿಸಲು ಸಂಜಯ್‌ದತ್ತ್ ತೀವ್ರ ಆಸಕ್ತಿ ಹೊಂದಿದ್ದಾರಂತೆ. ಅವರಿಗೆ ಜೊತೆಯಾಗಿ ‘ಸರ್ಕಿಟ್ ’ ಅರ್ಶದ್ ವಾರ್ಸಿ ಕೂಡಾ ಇರಲಿದ್ದಾರೆ.

ಅದೇನೇ ಇದ್ದರೂ, ಹೀರಾನಿ ತನ್ನ ಸಂಜೂ ಚಿತ್ರದ ಬಿಡುಗಡೆಯ ಬಳಿಕವೇ ಮುನ್ನಾಭಾಯಿ-3ರ ಬಗ್ಗೆ ಗಮನಹರಿಸಲಿದ್ದಾರಂತೆ. ಅಂತೂ ಮುನ್ನಾಭಾಯಿ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಲು ಮತ್ತೊಮ್ಮೆ ಬೆಳ್ಳಿತೆರೆಗೆ ಬರಲಿರುವುದು ಖಚಿತವಾದಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X