Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಳ ನುಸುಳುವಿಕೆ ಯತ್ನ: ಐವರು ಉಗ್ರರ...

ಒಳ ನುಸುಳುವಿಕೆ ಯತ್ನ: ಐವರು ಉಗ್ರರ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ26 May 2018 9:08 PM IST
share
ಒಳ ನುಸುಳುವಿಕೆ ಯತ್ನ: ಐವರು ಉಗ್ರರ ಹತ್ಯೆ

ಶ್ರೀನಗರ, ಮೇ 26: ಜಮ್ಮು ಹಾಗೂ ಕಾಶ್ಮೀರದ ತಂಗ್ದಾರ್ ವಲಯದ ಗಡಿ ನಿಯಂತ್ರಣ ರೇಖೆಗುಂಟ ಒಳ ನುಸುಳುವಿಕೆ ಪ್ರಯತ್ನವನ್ನು ಶನಿವಾರ ವಿಫಲಗೊಳಿಸಿರುವ ಭದ್ರತಾ ಪಡೆ ಐವರು ಉಗ್ರರನ್ನು ಗುಂಡು ಹಾರಿಸಿ ಹತ್ಯೆಗೈದಿದೆ.

ಭದ್ರತಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗಡಿಯಾದ್ಯಂತ ಶಾಂತಿ ಸ್ಥಾಪಿಸಲು ಒಳನುಸುಳುವಿಕೆ ನಿಲ್ಲಿಸಿ ಎಂದು ಸೇನಾ ವರಿಷ್ಠ ಜನರಲ್ ಬಿಪಿನ್ ರಾವತ್ ಪಾಕಿಸ್ತಾನಕ್ಕೆ ಕರೆ ನೀಡಿದ ಗಂಟೆಗಳ ಬಳಿಕ ಈ ಬೆಳವಣಿಗೆ ನಡೆದಿದೆ. ‘‘ಗಡಿಯಲ್ಲಿ ನಾವು ಶಾಂತಿ ಬಯಸುತ್ತೇವೆ. ಆದರೆ, ಪಾಕಿಸ್ತಾನದ ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು ನಿಮಗೆ ಗೊತ್ತಿದೆ. ಇದರಿಂದ ಸೊತ್ತು ಹಾಗೂ ಜೀವ ಹಾನಿಯಾಗುತ್ತಿದೆ. ಇಂತಹ ಪ್ರಕರಣಗಳ ಸಂದರ್ಭ ನಾವು ಪ್ರತಿದಾಳಿ ನಡೆಸುತ್ತೇವೆ. ಆದರೆ, ಪಾಕಿಸ್ತಾನ ಶಾಂತಿ ಬಯಸಿದರೆ, ಒಳನುಸುಳುವಿಕೆ ನಿಲ್ಲಿಸುವ ಮೂಲಕ ಅವರೇ ಉಪಕ್ರಮಗಳನ್ನು ತೆಗೆದುಕೊಳ್ಳಬೇಕು’’ ಎಂದು ಅವರು ಹೇಳಿದ್ದಾರೆ.

ಕಳೆದ ವಾರ, ಪವಿತ್ರ ರಮಝಾನ್ ಮಾಸ ಆರಂಭವಾಗುವ ಹಿನ್ನೆಲೆಯಲ್ಲಿ ಭಯೋತ್ಪಾದಕರ ವಿರುದ್ಧ ಭದ್ರತಾ ಕಾರ್ಯಾಚರಣೆ ರದ್ದುಗೊಳಿಸುವಂತೆ ಕೇಂದ್ರ ಸರಕಾರ ಆದೇಶಿಸಿತ್ತು. ಆದಾಗ್ಯೂ, ‘‘ಒಂದು ವೇಳೆ ದಾಳಿ ನಡೆದರೆ ಅಥವಾ ಅಮಾಯಕರ ಜೀವ ರಕ್ಷಣೆಗೆ ಅಗತ್ಯವಾದರೆ ಪ್ರತಿದಾಳಿ ಹಕ್ಕನ್ನು ಕಾಯ್ದಿರಿಸಿಕೊಳ್ಳಿ’’ ಎಂದು ಗೃಹ ಸಚಿವಾಲಯ ಭದ್ರತಾ ಪಡೆಗೆ ಸ್ಪಷ್ಟನೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X