Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಪ್ರವಾದಿ ಮುಹಮ್ಮದರು ಮನುಕುಲದ ಆಸ್ತಿ”

“ಪ್ರವಾದಿ ಮುಹಮ್ಮದರು ಮನುಕುಲದ ಆಸ್ತಿ”

ಪ್ರವಾದಿಯ ಶಾಯರಿ ರಚಿಸುವ ಬ್ರಾಹ್ಮಣ ಪಂಡಿತ ರಾಮಸಾಗರ್ ತ್ರಿಪಾಠಿ

ವಾರ್ತಾಭಾರತಿವಾರ್ತಾಭಾರತಿ27 May 2018 3:06 PM IST
share
“ಪ್ರವಾದಿ ಮುಹಮ್ಮದರು ಮನುಕುಲದ ಆಸ್ತಿ”

ಮುಂಬೈ, ಮೇ 27: ಧರ್ಮಗಳ ನಡುವೆ ಅಪನಂಬಿಕೆ, ಹಿಂಸಾಚಾರದಂತಹ ಘಟನೆಗಳು ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಮುಂಬೈನ ಬ್ರಾಹ್ಮಣ ಪಂಡಿತರೊಬ್ಬರು ಪ್ರವಾದಿ ಮುಹಮ್ಮದರ ಬಗ್ಗೆ ಬರೆದಿರುವ ಶಾಯರಿಗಳು ಎಲ್ಲರ ಗಮನಸೆಳೆಯುತ್ತಿದೆ. ಇಲ್ಲಿನ ಪಂಡಿತ್ ರಾಮಸಾಗರ್ ಪೃಥ್ವಿಪಾಲ್ ತ್ರಿಪಾಠಿ ಎಂಬವರು ‘ಸಾಯಿಬಾನ್ ಎ ರಹ್ಮತ್’ ಎಂಬ ವಿಶಿಷ್ಟ ಶಾಯರಿಗಳ ಸಂಕಲನ ಹೊರತಂದಿದ್ದ, ಪ್ರವಾದಿ ಮುಹಮ್ಮದರನ್ನು ಸ್ಮರಿಸಿದ್ದಾರೆ.

68 ವರ್ಷದ ತ್ರಿಪಾಠಿ ಅಯೋಧ್ಯೆಯ ರಾಮ್ ಲಲ್ಲಾ ವಿನ್ಯಾಸ್ ಟ್ರಸ್ಟಿ ಕುಟುಂಬಸ್ಥರು. ಇವರು ವಿಶ್ವ ಬ್ರಾಹ್ಮಣ ಪರಿಷತ್‍ನ ಅಧ್ಯಕ್ಷರೂ ಆಗಿದ್ದಾರೆ. ಇವರದ್ದು ಕವಿಗೋಷ್ಠಿಗಳಲ್ಲಿ ಪರಿಚಿತ ಮುಖ. ಸಾಮಾನ್ಯವಾಗಿ ಪ್ರವಾದಿ ಮುಹಮ್ಮದರ ಸಂದೇಶಗಳನ್ನು ಸಾರುವ ಮೂಲಕವೇ ಅವರು ತಮ್ಮ ಕವಿಗೋಷ್ಠಿಯನ್ನು ಆರಂಭಿಸುತ್ತಾರೆ..

ಇವರ ಮನೆಯಲ್ಲಿ ಹತ್ತು ಹಲವು ಪ್ರಶಸ್ತಿ ಫಲಕಗಳಿವೆ. ಜೊತೆಗೆ ಕುರ್ ಆನ್, ಪ್ರವಾದಿ ಮುಹಮ್ಮದರ ಜೀವನಚರಿತ್ರೆ, ಭಗವದ್ಗೀತೆ ಹಾಗೂ ರಾಮಾಯಣಗಳೂ ಇವೆ. ಇಷ್ಟೇ ಅಲ್ಲದೆ ಮುಸ್ಲಿಂ ಅತಿಥಿಗಳಿಗಾಗಿಯೇ ಮೀಸಲಾದ ಪ್ರಾರ್ಥನಾ ಚಾಪೆಗಳಿವೆ.

ತ್ರಿಪಾಠಿಯವರ ಕವನ ಸಂಕಲನಗಳು ಇಸ್ಲಾಂ ಧರ್ಮವನ್ನು ಜಗತ್ತಿಗೆ ಪರಿಚಯಿಸಿದ ಪ್ರವಾದಿ ಮುಹಮ್ಮದರನ್ನು ಸ್ಮರಿಸುವುದು ಮಾತ್ರವಲ್ಲದೇ, ಶಾಂತಿ ಮತ್ತು ಕೋಮು ಸಾಮರಸ್ಯದ ಬಗೆಗಿನ ಅವರ ನಿಷ್ಠೆಯನ್ನೂ ತೋರಿಸುತ್ತದೆ. ಉರ್ದು ಹಾಗೂ ದೇವನಾಗರಿ ಲಿಪಿಯ ಇವರ ಪದ್ಯಗಳು ಭಾರತದ ಸಂಯುಕ್ತ ಸಂಸ್ಕೃತಿಗೆ ಹಿಡಿದ ಕನ್ನಡಿಯಂತಿವೆ.

ಪ್ರವಾದಿ ಮುಹಮ್ಮದರು ಕೇವಲ ಮುಸ್ಲಿಮರಿಗಷ್ಟೇ ಸೀಮಿತವಲ್ಲ. ಅವರು ಮನುಕುಲದ ಆಸ್ತಿ. ಅವರ ಅನುಗ್ರಹ ಪಡೆಯುವಲ್ಲಿ ತಪ್ಪೇನೂ ಇಲ್ಲ ಎನ್ನುವುದು ಪಂಡಿತ್ ಪೃಥ್ವಿಪಾಲ್ ತ್ರಿಪಾಠಿಯವರ ಅನಿಸಿಕೆ. ಇದನ್ನು ಅವರು ಒಂದು ದ್ವಿಪದಿಯಲ್ಲಿ ಮನೋಜ್ಞವಾಗಿ ಬಿಂಬಿಸಿದ್ದಾರೆ.  

ಹಿಂದೂ-ಮುಸ್ಲಿಮರು ಪರಸ್ಪರ ಸಹಿಷ್ಣುತೆ, ಸಹಬಾಳ್ವೆ ಹಾಗೂ ಸಹಕಾರದಿಂದ ಬಾಳಬೇಕು ಎನ್ನುತ್ತಾರೆ ರಾಮ- ರಹೀಮ ಸಿದ್ಧಾಂತದ ಪ್ರತಿಪಾದಕರಾದ ಪಂಡಿತ್ ಪೃಥ್ವಿಪಾಲ್ ತ್ರಿಪಾಠಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X