Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಐಯರ್‌ಲ್ಯಾಂಡ್ ಗರ್ಭಪಾತ ನಿಷೇಧ ಕಾಯ್ದೆ...

ಐಯರ್‌ಲ್ಯಾಂಡ್ ಗರ್ಭಪಾತ ನಿಷೇಧ ಕಾಯ್ದೆ ರದ್ದತಿಗೆ ಶೇ.66.4 ಜನಬೆಂಬಲ

ಸವಿತಾಗೆ ದೊರೆತ ನ್ಯಾಯ

ವಾರ್ತಾಭಾರತಿವಾರ್ತಾಭಾರತಿ27 May 2018 10:19 PM IST
share
ಐಯರ್‌ಲ್ಯಾಂಡ್ ಗರ್ಭಪಾತ ನಿಷೇಧ ಕಾಯ್ದೆ ರದ್ದತಿಗೆ ಶೇ.66.4 ಜನಬೆಂಬಲ

ಲಂಡನ್,ಮೇ 27: ಐಯರ್‌ಲ್ಯಾಂಡ್‌ನಲ್ಲಿ ಗರ್ಭಪಾತ ನಿಷೇಧಿಸುವ ಕಾಯ್ದೆಯನ್ನು ರದ್ದುಪಡಿಸುವ ಕುರಿತು ನಡೆದ ಜನಮತ ಸಂಗ್ರಹಣೆಯ ಫಲಿತಾಂಶವನ್ನು ಶನಿವಾರ ತಡರಾತ್ರಿ ಪ್ರಕಟಿಸಲಾಗಿದ್ದು, ಶೇ.66.4 ಮಂದಿ ಮತದಾರರು ಗರ್ಭಪಾತ ನಿಷೇಧ ಕಾಯ್ದೆಯ ರದ್ದತಿಯನ್ನು ಬೆಂಬಲಿಸಿದ್ದರೆ, ಶೇ. 33.6 ಮಂದಿ ವಿರೋಧಿಸಿದ್ದಾರೆ.

 ಜನಮತ ಸಂಗ್ರಹದ ಅಂತಿಮ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ರಾಜಧಾನಿ ಡಬ್ಲಿನ್‌ನ ಪ್ರಮುಖ ರಸ್ತೆಗಳಲ್ಲಿ ಜಮಾಯಿಸಿದ್ದ ನೂರಾರು ಮಂದಿ ಒಕ್ಕೊರಲಿನಿಂದ “ಸವಿತಾ, ಸವಿತಾ” ಎಂದು ಘೋಷಣೆ ಕೂಗಿದರು.

ಗರ್ಭಪಾತ ನಿಷೇಧ ಕಾಯ್ದೆಯ ಉದಾರೀಕರಣವನ್ನು ಬೆಂಬಲಿಸಿದ್ದ  ಐಯರ್‌ಲ್ಯಾಂಡ್ ಪ್ರಧಾನಿ, ಭಾರತೀಯ ಮೂಲದವರಾದ ನಿಯೋ ವರಾಡ್‌ಕರ್ ಅವರು, ಜನಮತ ಸಂಗ್ರಹದ ಫಲಿತಾಂಶವನ್ನು ಸ್ವಾಗತಿಸಿದರು. ‘‘ಐಯರ್‌ಲ್ಯಾಂಡ್ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಿದ್ದು, ದೇಶದಲ್ಲಿ ಮೌನ ಕ್ರಾಂತಿಯೊಂದು ನಡೆದು ಹೋಗಿದೆ ಎಂದವರು ಹರ್ಷ ವ್ಯಕ್ತಪಡಿಸಿದರು.

 ಈ ಮಧ್ಯೆ ಜನಾದೇಶದ ಹಿನ್ನೆಲೆಯಲ್ಲಿ ಗರ್ಭಪಾತ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಕರಡು ವಿಧೇಯಕವನ್ನು ಸಿದ್ಧಪಡಿಸುವಂತೆ ಐಯರ್‌ಲ್ಯಾಂಡ್ ಸಂಪುಟವು ಮಂಗಳವಾರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸುವ ನಿರೀಕ್ಷೆಯಿದೆಯೆಂದು ಐರಿಶ್ ಟೈಮ್ಸ್ ಪತ್ರಿಕೆ ವರದಿ ಮಾಡಿ

ಸವಿತಾಗೆ ನ್ಯಾಯ ದೊರೆತಿದೆ

 2012ರಲ್ಲಿ ಐಯರ್‌ಲ್ಯಾಂಡ್‌ನಲ್ಲಿ ಗರ್ಭಪಾತ ನಿರಾಕರಿಸಿದ್ದರಿಂದ ನಂಜುರೋಗಕ್ಕೆ ತುತ್ತಾಗಿ ಮೃತಪಟ್ಟ ದಂತವೈದ್ಯೆ ಸವಿತಾ ಹಾಲಪ್ಪನವರ್ ಅವರ ತಂದೆ ಜನಮತ ಸಂಗ್ರಹಣೆಯ ಫಲಿತಾಂಶವನ್ನು ಸ್ವಾಗತಿಸಿದ್ದಾರೆ. ಕೊನೆಗೂ ಸವಿತಾಗೆ ನ್ಯಾಯ ದೊರೆತಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ.

ಗರ್ಭಪಾತ ನಿರಾಕರಣೆಯಿಂದಾಗಿ ಸವಿತಾ ಮೃತಪಟ್ಟ ಘಟನೆಯ ಬಳಿಕ ಐಯರ್‌ಲ್ಯಾಂಡ್‌ನಲ್ಲಿ ಗರ್ಭಪಾತ ನಿಷೇಧ ಕಾಯ್ದೆಯನ್ನು ರದ್ದುಪಡಿಸಲು ಸಂವಿಧಾಕ್ಕೆ ತಿದ್ದುಪಡಿತರಬೇಕೆಂದು ಆಗ್ರಹಿಸುವ ಚಳವಳಿ ತೀವ್ರ ಸ್ವರೂಪವನ್ನು ಪಡೆದುಕೊಂಡಿತ್ತು.

 ಶುಕ್ರವಾರ ನಡೆದ ಜನಾಭಿಪ್ರಾಯ ಸಂಗ್ರಹದ ಫಲಿತಾಂಶವನ್ನು ಜನಮತ ಸಂಗ್ರಹದ ಫಲಿತಾಂಶದ ಬಗ್ಗೆ ಸವಿತಾ ಆವರ ತಂದೆ ಆನಂದಪ್ಪ ಯಾಲಗಿ ಪ್ರತಿಕ್ರಿಯಿಸುತ್ತಾ, ನನಗೆ ಸಂತಸವಾಗಿದೆ. ಸವಿತಾಗೆ ನಾವು ನ್ಯಾಯ ದೊರಕಿಸಿಕೊಟ್ಟಿದ್ದೇವೆ ಹಾಗೂ ಆಕೆಗೆ ಅಗಿರುವಂತಹದ್ದು, ಇನ್ನಾರಿಗೂ ಸಂಭವಿಸದೆ ಇರಲಿ ಎಂದು ಹೇಳಿದರು. ಈ ಐತಿಹಾಸಿಕ ಕ್ಷಣದಲ್ಲಿ ಐಯರ್‌ಲ್ಯಾಂಡ್‌ನ ಜನತೆಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ನನ್ನ ಬಳಿ ಪದಗಳೇ ಉಳಿದಿಲ್ಲ’’ ಎಂದು ಯಾಲಪ್ಪ ಭಾವುಕರಾಗಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X