Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಿಲ್ಗಿಟ್-ಬಾಲ್ಟಿಸ್ತಾನ್‌ಗೆ ಪ್ರಾಂತೀಯ...

ಗಿಲ್ಗಿಟ್-ಬಾಲ್ಟಿಸ್ತಾನ್‌ಗೆ ಪ್ರಾಂತೀಯ ಸ್ಥಾನಮಾನ: ಭಾರತದ ಪ್ರತಿಭಟನೆ ತಳ್ಳಿಹಾಕಿದ ಪಾಕ್

ವಾರ್ತಾಭಾರತಿವಾರ್ತಾಭಾರತಿ28 May 2018 10:44 PM IST
share
ಗಿಲ್ಗಿಟ್-ಬಾಲ್ಟಿಸ್ತಾನ್‌ಗೆ ಪ್ರಾಂತೀಯ ಸ್ಥಾನಮಾನ: ಭಾರತದ ಪ್ರತಿಭಟನೆ ತಳ್ಳಿಹಾಕಿದ ಪಾಕ್

ಇಸ್ಲಾಮಾಬಾದ್,ಮೇ 28: ವಿವಾದಿತ ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರಾಂತದ ಆಡಳಿತಾತ್ಮಕ ಸ್ಥಾಮಾನವನ್ನು ಬದಲಾಯಿಸುವ ತನ್ನ ನಿರ್ಧಾರದ ವಿರುದ್ಧ ಭಾರದ ಪ್ರತಿಭಟನೆಯನ್ನು ಪಾಕಿಸ್ತಾನ ತಳ್ಳಿಹಾಕಿದೆ. ಜಮ್ಮುಕಾಶ್ಮೀರದ ಮೇಲೆ ದಿಲ್ಲಿ ಹಕ್ಕು ಸಾಧಿಸಿರುವುದು, ಐತಿಹಾಸಿಕ ವಾಸ್ತವಿಕತೆಗೆ ವ್ಯತಿರಿಕ್ತವಾದುದಾಗಿದೆಯೆಂದು ಅದು ಟೀಕಿಸಿದೆ.

 ಮೇ 21ರಂದು ಪಾಕಿಸ್ತಾನ ಸಂಪುಟವು ಗಿಲ್ಗಿಟ್-ಬಾಲ್ಟಿಸ್ತಾನ್ ಆದೇಶ -2018ಕ್ಕೆ ಅನುಮೋದನೆ ನೀಡಿದ್ದು, ಅದನ್ನು ಆ ಪ್ರಾಂತದ ಅಸೆಂಬ್ಲಿಯು ಅನುಮೋದಿಸಿತ್ತು. ಪಾಕ್ ಆಕ್ರಮಿತ ಕಾಶ್ಮೀರದ ಭಾಗವಾದ ಗಿಲ್ಗಿಟ್-ಬಾಲ್ಟಿಸ್ತಾನ್ ಅನ್ನು ದೇಶದ ಐದನೆ ಪ್ರಾಂತವಾಗಿ ಘೋಷಿಸುವ ಪ್ರಯತ್ನವಾಗಿ ಪಾಕ್ ಈ ಆದೇಶವನ್ನು ಜಾರಿಗೆ ತಂದಿದೆಯೆಂದು ಭಾವಿಸಲಾಗಿದೆ.

ಈ ಬಗ್ಗೆ ಪಾಕ್ ವಿದೇಶಾಂಗ ಸಚಿವಾಲಯದ ವಕ್ತಾರರೊಬ್ಬರು ಹೇಳಿಕೆ ನೀಡಿ, ‘‘ 2018ರ ಗಿಲ್ಗಿಟ್-ಬಾಲ್ಟಿಸ್ತಾನ್ ಆದೇಶಕ್ಕೆ ಭಾರತದ ಪ್ರತಿಭಟನೆಯನ್ನು ಹಾಗೂ ಗಿಲ್ಗಿಟ್ ಬಾಲ್ಟಿಸ್ತಾನ್ ಜಮ್ಮುಕಾಶ್ಮೀರದ ಅವಿಭಾಜ್ಯ ಅಂಗವೆಂಬ ಅದರ ವಾದವನ್ನು ಪಾಕಿಸ್ತಾನ ಸ್ಪಷ್ಟವಾಗಿ ತಿರಸ್ಕರಿಸುತ್ತದೆ ಎಂದವರು ಹೇಳಿದ್ದಾರೆ.

   ಭಾರತವು ರವಿವಾರದಂದು ಹೊಸದಿಲ್ಲಿಯಲ್ಲಿರುವ ಪಾಕಿಸ್ತಾನದ ಉಪ ಹೈಕಮೀಶನರ್ ಸೈಯದ್ ಹೈದರ್ ಶಾ ಅವರನ್ನು ಕರೆಯಿಸಿಕೊಂಡು, ಇಸ್ಲಾಮಾಬಾದ್‌ನ ಈ ನಡೆಯ ವಿರುದ್ಧ ತನ್ನ ಪ್ರಬಲ ವಿರೋಧ ವ್ಯಕ್ತಪಡಿಸಿತ್ತು. ಪಾಕಿಸ್ತಾನವು ಬಲವಂತವಾಗಿ ಹಾಗೂ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿರುವ ಪ್ರದೇಶ(ಪಿಓಕೆ) ದ ಯಾವುದೇ ಭಾಗದ ಸ್ಥಾನಮಾನವನ್ನು ಬದಲಾಯಿಸುವ ಕ್ರಮವನ್ನು ತಾನು ವಿರೋಧಿಸುವುದಾಗಿ ಭಾರತ ತಿಳಿಸಿತ್ತು. ಗಿಲ್ಗಿಟ್-ಬಾಲ್ಟಿಸ್ತಾನ್‌ಸೇರಿದಂತೆ ಸಮಗ್ರ ಪಿಓಕೆಯು ಜಮ್ಮುಕಾಶ್ಮೀರ ಭಾಗವೆಂದು ಭಾರತ ಪರಿಗಣಿಸಿದೆ.

ತಥಾಕಥಿತ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶವನ್ನು ಒಳಗೊಂಡ ಇಡೀ ಜಮ್ಮುಕಾಶ್ಮೀರವು ಭಾರತದ ಅವಿಭಾಜ್ಯವೆಂದು ಭಾರತದ ವಿದೇಶಾಂಗ ಸಚಿವಾಲಯವು ಶಾ ಅವರಿಗೆ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X