Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ವಿಕೆಟ್ ಗೆ ಭಾರತದ 4 ಬ್ಯಾಟ್ಸ್...

ಮೊದಲ ವಿಕೆಟ್ ಗೆ ಭಾರತದ 4 ಬ್ಯಾಟ್ಸ್ ಮ್ಯಾನ್ ಗಳು 408 ರನ್ ಬಾರಿಸಿದಾಗ...!

ವಾರ್ತಾಭಾರತಿವಾರ್ತಾಭಾರತಿ28 May 2018 11:06 PM IST
share
ಮೊದಲ ವಿಕೆಟ್ ಗೆ ಭಾರತದ 4 ಬ್ಯಾಟ್ಸ್ ಮ್ಯಾನ್ ಗಳು 408 ರನ್ ಬಾರಿಸಿದಾಗ...!

  ಚಿತ್ತಗಾಂಗ್, ಮೇ 28: ಅಗ್ರಸರದಿಯ ನಾಲ್ವರು ದಾಂಡಿಗರಾದ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ವಸೀಮ್ ಜಾಫರ್ ಮತ್ತು ದಿನೇಶ್ ಕಾರ್ತಿಕ್ ಬಾಂಗ್ಲಾದೇಶ ತಂಡದ ವಿರುದ್ಧ ದಾಖಲಿಸಿದ ಶತಕಗಳ ದಾಖಲೆಗೆ 11 ವರ್ಷ ತುಂಬಿದೆ.

  2007,ಮೇ 26ರಂದು ಢಾಕಾದಲ್ಲಿ ನಾಲ್ವರು ದಾಂಡಿಗರು ಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದರು. ಎರಡು ಟೆಸ್ಟ್‌ಗಳ ಸರಣಿಯ ಅಂತಿಮ ಟೆಸ್ಟ್‌ನಲ್ಲಿ 1ರಿಂದ 4ರ ಕ್ರಮಾಂಕದ ತನಕದ ದಾಂಡಿಗರಾದ ಸಚಿನ್, ದ್ರಾವಿಡ್, ಜಾಫರ್, ಕಾರ್ತಿಕ್ ಶತಕಗಳ ಕೊಡುಗೆ ನೀಡಿರುವುದು ಹೊಸ ದಾಖಲೆಯಾಗಿತ್ತು.

 ಮೊದಲ ಟೆಸ್ಟ್ ಚಿತ್ತಗಾಂಗ್‌ನಲ್ಲಿ ಡ್ರಾದಲ್ಲಿ ಕೊನೆಗೊಂಡಿತ್ತು. ಸರಣಿ ಗೆಲುವಿಗೆ ಎರಡನೇ ಟೆಸ್ಟ್‌ನಲ್ಲಿ ಉಭಯ ತಂಡಗಳು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿತ್ತು. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತದ ಪರ ಇನಿಂಗ್ಸ್ ಆರಂಭಿಸಿದ ದಿನೇಶ್ ಕಾರ್ತಿಕ್ ಮತ್ತು ವಸೀಮ್ ಜಾಫರ್ ಮೊದಲ ವಿಕೆಟ್‌ಗೆ ಜೊತೆಯಾಟದಲ್ಲಿ ವಿಕೆಟ್ ನಷ್ಟವಿಲ್ಲದೆ 175 ರನ್ ಸೇರಿಸಿದರು. ಪ್ರತಿಕೂಲ ವಾತಾವರಣದಲ್ಲಿ ಕಾರ್ತಿಕ್ ಗಾಯಗೊಂಡು ಕ್ರೀಡಾಂಗಣದಿಂದ ಹೊರ ನಡೆದರು.ಆದರೆ ಜಾಫರ್ ಅವರು ಡ್ರಾವಿಡ್ ಅವರೊಂದಿಗೆ ಜೊತೆಯಾಟ ಮುಂದುವರಿಸಿ ಶತಕ ಪೂರ್ಣಗೊಳಿಸಿದರು.

   ಜಾಫರ್ 138 ರನ್ ಗಳಿಸಿ ಹೊರ ನಡೆದರು. ತೆರವಾದ ಸ್ಥಾನವನ್ನು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ತುಂಬಿದರು. ದ್ರಾವಿಡ್ ಮತ್ತು ತೆಂಡುಲ್ಕರ್ ಶತಕಗಳನ್ನು ದಾಖಲಿಸಿದರು. ದ್ರಾವಿಡ್ 129 ರನ್ ದಾಖಲಿಸಿ ಔಟಾದರು. ಸಚಿನ್ ತೆಂಡುಲ್ಕರ್ 122 ರನ್ ಗಳಿಸಿ ಔಟಾಗದೆ ಉಳಿದರು. ದಿನೇಶ್ ಕಾರ್ತಿಕ್ ಮತ್ತೆ ಕ್ರೀಸ್‌ಗೆ ಆಗಮಿಸಿ 129 ರನ್ ಗಳಿಸಿ ಔಟಾದರು. ಭಾರತ ಮೊದಲ ಇನಿಂಗ್ಸ್‌ನಲ್ಲಿ 3 ವಿಕೆಟ್ ನಷ್ಟದಲ್ಲಿ 610 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

 ಬಾಂಗ್ಲಾದೇಶ ಭಾರತದ ಬೆಟ್ಟದಂತಹ ಸವಾಲನ್ನು ಬೆನ್ನಟ್ಟಲು ಸಾಧ್ಯವಾಗದೆ ಮೊದಲ ಇನಿಂಗ್ಸ್‌ನಲ್ಲಿ 118 ರನ್ ಮತ್ತು 2ನೇ ಇನಿಂಗ್ಸ್‌ನಲ್ಲಿ 253 ರನ್ ಗಳಿಸಿತು. ಭಾರತ ಇನ್ನಿಂಗ್ಸ್ ಹಾಗೂ 239 ರನ್‌ಗಳ ಜಯ ಗಳಿಸಿ 2 ಟೆಸ್ಟ್‌ಗಳ ಸರಣಿಯನ್ನು 1-0 ಅಂತರದಲ್ಲಿ ವಶಪಡಿಸಿಕೊಂಡಿತು. ಏಳು ವಿಕೆಟ್ ಉಡಾಯಿಸಿದ ವೇಗಿ ಝಹೀರ್ ಖಾನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X