Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಮೊಬೈಲ್ ಮೂಲಕವೆ ಬಸ್‌ಪಾಸ್...

ಬೆಂಗಳೂರು: ಮೊಬೈಲ್ ಮೂಲಕವೆ ಬಸ್‌ಪಾಸ್ ಸೇವೆಗೆ ಚಾಲನೆ

ಬಿಎಂಟಿಸಿಯ ಈ ಸೇವೆ ದೇಶದಲ್ಲೆ ಮೊದಲು

ವಾರ್ತಾಭಾರತಿವಾರ್ತಾಭಾರತಿ29 May 2018 11:20 PM IST
share
ಬೆಂಗಳೂರು: ಮೊಬೈಲ್ ಮೂಲಕವೆ ಬಸ್‌ಪಾಸ್ ಸೇವೆಗೆ ಚಾಲನೆ

ಬೆಂಗಳೂರು, ಮೇ 29: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರಯಾಣಿಕರ ದಿನದ ಪಾಸನ್ನು ಮೊಬೈಲ್ ಮೂಲಕವೆ ಖರೀದಿಸುವ ವ್ಯವಸ್ಥೆಯನ್ನು ಕಾಡುಗೋಡಿ ಮಾರ್ಗದಲ್ಲಿ ಪ್ರಾಯೋಗಿಕವಾಗಿ ಪರಿಚಯಿಸಲಾಗಿದ್ದು, ಇದರೊಂದಿಗೆ ಈ ವಿನೂತನ ವ್ಯವಸ್ಥೆ ಪರಿಚಯಿಸಿದ ದೇಶದ ಮೊದಲ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿದೆ.

ದಿನದ ಪಾಸನ್ನು ಮನೆಯಲ್ಲೆ ಕುಳಿತು ಪಡೆಯಬಹುದಾಗಿದ್ದು, ತಮ್ಮ ಮೊಬೈಲ್‌ಗಳಲ್ಲಿ ನಮ್ಮ ಆ್ಯಪ್ ಲಿಂಕ್ ಕ್ಲಿಕ್ ಮಾಡಿ, ತಮ್ಮ ಗುರುತಿನ ಚೀಟಿ ಒಂದರ ಸಂಖ್ಯೆ ನಮೂದಿಸಿ, ಮೊಬೈಲ್ ಸಂಖ್ಯೆ ಮತ್ತು ಪ್ರಯಾಣಿಕರ ಹೆಸರು ಟೈಪ್ ಮಾಡಿ ಹಣ ಪಾವತಿಸಿದ ತಕ್ಷಣ ಡಿಜಿಟಲ್ ಟಿಕೆಟ್ ಸೃಷ್ಟಿಯಾಗುತ್ತದೆ. ಅದನ್ನು ಬಸ್‌ನ ನಿರ್ವಾಹಕನಿಗೆ ತೋರಿಸಿದರೆ, ಅವರು ಸಂಸ್ಥೆ ನೀಡಿದ ಗುರುತಿನ ಸಂಖ್ಯೆ ಹಾಕಿ ದೃಢೀಕರಿಸುತ್ತಾರೆ. ಮೂರು ತಿಂಗಳ ಪ್ರಾಯೋಗದ ನಂತರ ಎಲ್ಲ ಕಡೆ ಸೇವೆ ವಿಸ್ತರಿಸಲಾಗುವುದು. ಪಾಸುಪಡೆಯುವ ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸಲು ಚಿಂತನೆ ನಡೆಯುತ್ತಿದ್ದು, ಕೇವಲ ಮೊಬೈಲ್ ನಂಬರ್ ನಮೂದಿಸಿ ಪಾಸು ಪಡೆಯುವ ವ್ಯವಸ್ಥೆಯನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್ ಸಂಖ್ಯೆಯೊಂದಿಗೆ ಆಧಾರ್ ಜೋಡಣೆ ಮಾಡಿದ ಮಾಹಿತಿ ನೀಡುವಂತೆ ಭಾರತೀಯ ವಿಶೇಷ ಗುರುತಿನ ಸಂಖ್ಯೆ ಪ್ರಾಧಿಕಾರಕ್ಕೆ ಮನವಿ ಮಾಡಲು ಚಿಂತನೆ ನಡೆಸಲಾಗಿದೆ.

ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ https://nammapass.series-5.com ಎಂದು ಟೈಮ್ ಮಾಡಿ ಮೇಲೆ ಕ್ಲಿಕ್ ಮಾಡಬೇಕು. ತಕ್ಷಣ ‘ನಮ್ಮ ಪಾಸ್’ ಪುಟ ತೆರೆಯುತ್ತದೆ. ಅಲ್ಲಿ ಹೆಸರು ಮತ್ತು ಮೊಬೈಲ್ ಸಂಖ್ಯೆ ಟೈಪ್ ಮಾಡಬೇಕು. ನಂತರ ಮತದಾರರ ಗುರುತಿನಚೀಟಿ ಸಂಖ್ಯೆ, ಪಾನ್‌ಸಂಖ್ಯೆ, ಆಧಾರ್ ಸಂಖ್ಯೆ ಅಥವಾ ಚಾಲನಾ ಪರವಾನಗಿ ಸಂಖ್ಯೆ ಇವುಗಳಲ್ಲಿ ಯಾವುದಾದರು ಒಂದನ್ನು ಕ್ಲಿಕ್ ಮಾಡಿ, ಆ ಗುರುತಿನ ಸಂಖ್ಯೆಯನ್ನು ನಮೂದಿಸಬೇಕು. ನಂತರ ‘ಪೇ ನೌ’ ಮೇಲೆ ಕ್ಲಿಕ್ ಮಾಡಿ, ಹಣ ಪಾವತಿಸಿದರೆ ಪಾಸು ಲಭ್ಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X