Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್‌ನಲ್ಲಿ ಆಡಲು ಜರ್ಮನಿಯ ಗೋಲ್...

ವಿಶ್ವಕಪ್‌ನಲ್ಲಿ ಆಡಲು ಜರ್ಮನಿಯ ಗೋಲ್ ಕೀಪರ್ ನುಯೆರ್ ತಯಾರಿ

ವಾರ್ತಾಭಾರತಿವಾರ್ತಾಭಾರತಿ29 May 2018 11:55 PM IST
share
ವಿಶ್ವಕಪ್‌ನಲ್ಲಿ ಆಡಲು ಜರ್ಮನಿಯ ಗೋಲ್ ಕೀಪರ್ ನುಯೆರ್ ತಯಾರಿ

ಮಾಸ್ಕೋ, ಮೇ 29: ಜರ್ಮನಿಯ ಗೋಲ್ ಕೀಪರ್ ಮ್ಯಾನುಯೆಲ್ ನುಯೆರ್ ಅವರು ಜೂನ್ 14ರಂದು ಆರಂಭವಾಗಲಿರುವ ಫಿಫಾ ವಿಶ್ವಕಪ್‌ನಲ್ಲಿ ತಂಡಕ್ಕೆ ಮರಳಲು ತಯಾರಿ ನಡೆಸಿದ್ದಾರೆ.

 ವಿಶ್ವಕಪ್ ವಿಜೇತ ತಂಡದ ಸದಸ್ಯ ನುಯೆರ್ ಕಳೆದ ಎಂಟು ವರ್ಷಗಳಿಂದ ಜರ್ಮನಿ ತಂಡದ ಸದಸ್ಯರಾಗಿದ್ದಾರೆ. ಆದರೆ ಕಾಲು ನೋವಿನಿಂದಾಗಿ ಕಳೆದ ಸೆಪ್ಟಂಬರ್‌ನಿಂದ ತಂಡದ ಪರ ಒಂದು ಪಂದ್ಯವನ್ನೂ ಆಡಿರಲಿಲ್ಲ. ಉತ್ತರ ಇಟಲಿಯ ಎಪ್ಪಾನ್ ತರಬೇತಿ ಶಿಬಿರದಲ್ಲಿ ನುಯೆರ್ ತರಬೇತಿ ನಡೆಸುತ್ತಿದ್ದಾರೆ.

  ಶನಿವಾರ ನಡೆಯಲಿರುವ ಅಸ್ಟ್ರೀಯಾ ತಂಡದ ವಿರುದ್ಧದ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ನುಯೆರ್ ಆಡಲಿದ್ದಾರೆ.

‘‘ವಿಶ್ವಕಪ್ ವೇಳೆಗೆ ನುಯೆರ್ ಫಿಟ್‌ನೆಸ್ ಸಮಸ್ಯೆಯಿಂದ ಹೊರಬಂದು ತಂಡದ ಪರ ಆಡುವುದನ್ನು ನಿರೀಕ್ಷಿಸಲಾಗಿದೆ’’ ಎಂದು ತಂಡದ ಗೋಲ್‌ಕೀಪಿಂಗ್ ಕೋಚ್ ಆ್ಯಂಡ್ರೆಸ್ ಕೊಯೆಪ್ಕೆ ತಿಳಿಸಿದ್ದಾರೆ.

 32ರ ಹರೆಯದ ಜರ್ಮನಿಯ ನಾಯಕ ನುಯೆರ್ ಸೋಮವಾರ ನಡೆದ ಅಂಡರ್-20 ತಂಡದಲ್ಲಿ ಸುಮಾರು ಅರ್ಧ ಗಂಟೆ ಆಡಿದ್ದರು. ಇನ್ನೂ ಅರ್ಧ ಗಂಟೆ ಕಾಲ ಬುಧವಾರ ಆಡಲಿದ್ದಾರೆ.

   ಜೂನ್ 5ರ ತನಕ ಇಟಲಿಯಲ್ಲಿ ನುಯೆರ್ ಉಳಿಯಲಿದ್ದಾರೆ. ಜೂ. 4ರ ಮೊದಲು 23 ಸದಸ್ಯರ ತಂಡ ಪ್ರಕಟವಾಗಲಿದೆ. ತರಬೇತಿ ಶಿಬಿರದಲ್ಲಿ ಒಟ್ಟು 27 ಆಟಗಾರರಿದ್ದಾರೆ. ಓರ್ವ ಗೋಲು ಕೀಪರ್ ಸೇರಿದಂತೆ ನಾಲ್ವರು ಆಟಗಾರರು ನಾಲ್ವರನ್ನು ಕೈ ಬಿಡಬೇಕಾಗಿದೆ. ಕೋಚ್ ಜೋಕಿಮ್ ಲೋವ್ ಅಂತಿಮ 23 ಸದಸ್ಯರ ತಂಡದ ಆಯ್ಕೆಗೆ ಕಸರತ್ತು ನಡೆಸುತ್ತಿದ್ದಾರೆ.

 ನುಯೆರ್ ಫಿಟ್‌ನೆಸ್ ಸಮಸ್ಯೆಯಿಂದ ಪಾರಾದರೆ ವಿಶ್ವಕಪ್‌ನಲ್ಲಿ ಆಡುವ ಅವಕಾಶ ಸಿಗಬಹುದು. ನುಯೆರ್ ಪ್ರಥಮ ಪ್ರಾಶಸ್ತ್ಯದ ಕೀಪರ್ ಆಗಿದ್ದಾರೆ. ಇವರ ಜೊತೆ ತಂಡದಲ್ಲಿ ಸ್ಥಾನಕ್ಕಾಗಿ ಕೆವಿನ್ ಟ್ರಾಪ್, ಮಾರ್ಕ್-ಆ್ಯಂಡ್ರೆ ಟೆರ ಸ್ಟೆಗೆನ್ ಮತ್ತು ಬರ್ನಾಡ್ ಲೆನೊ ಪೈಪೋಟಿ ನಡೆಸುತ್ತಿದ್ದಾರೆ. ಪೂರ್ವಭಾವಿ ತಂಡದಲ್ಲಿ ನುಯೆರ್ ಅವಕಾಶ ಪಡೆದಿದ್ದಾರೆ.

ಮಾರ್ಕ್ ಕಳೆದ ವರ್ಷ ಕಾನ್ಫೆಡರೇಶನ್ ಕಪ್ ತಂಡದಲ್ಲಿದ್ದರು. ಬಾರ್ಸಿಲೋನಾ ತಂಡದಲ್ಲಿ ಮಿಂಚಿದ್ದರು. ಅವರು ತಂಡದಲ್ಲಿ ಅವಕಾಶ ಪಡೆಯುವುದನ್ನು ನಿರೀಕ್ಷಿಸಲಾಗಿದೆ ಎಂದು ಕೋಚ್ ಜೋಕಿಮ್ ಸುಳಿವು ನೀಡಿದ್ದಾರೆ.

  ಜರ್ಮನಿ ತಂಡ ಅಭ್ಯಾಸ ಪಂದ್ಯದಲ್ಲಿ ಜೂನ್ 8ರಂದು ಸೌದಿ ಅರೇಬಿಯಾ ತಂಡವನ್ನು ಎದುರಿಸಲಿದೆ. ಜರ್ಮನಿ ತಂಡ ವಿಶ್ವಕಪ್‌ನ ಎಫ್’ ಗುಂಪಿನಲ್ಲಿ ಮೆಕ್ಸಿಕೊ, ಸ್ವೀಡನ್, ದಕ್ಷಿಣ ಕೊರಿಯಾ ತಂಡದ ಜೊತೆ ಸ್ಥಾನ ಪಡೆದಿದೆ.ಜೂ.17ರಂದು ಜರ್ಮನಿ ತನ್ನ ಮೊದಲ ಪಂದ್ಯದಲ್ಲಿ ಮೆಕ್ಸಿಕೊ ತಂಡವನ್ನು ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X