Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೈದ್ಯಕೀಯ ಸೌಲಭ್ಯ, ಗ್ರಾಚ್ಯುಟಿ ನೀಡಲು...

ವೈದ್ಯಕೀಯ ಸೌಲಭ್ಯ, ಗ್ರಾಚ್ಯುಟಿ ನೀಡಲು ಆಗ್ರಹ: ಜೂ.5ಕ್ಕೆ ಕರಾಳ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ30 May 2018 3:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಬೆಂಗಳೂರು, ಮೇ 30: ನಿವೃತ್ತ ಸಿಬ್ಬಂದಿಗೆ ವೈದ್ಯಕೀಯ ಸೌಲಭ್ಯ ವಿತರಿಸುವುದು, ಎಲ್‌ಐಸಿ ಒಡಂಬಡಿಕೆ ಗ್ರಾಚ್ಯುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ. 5ರ ವಿಶ್ವ ಪರಿಸರ ದಿನಾಚರಣೆಯನ್ನು ಕರಾಳ ದಿನಾಚರಣೆಯನ್ನಾಗಿ ಆಚರಿಸುವುದಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿವೃತ್ತ ನೌಕರರ ಸಂಘ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸಿ.ಚನ್ನಯ್ಯ, ಕೆರೆಗಳ ಸ್ವಚ್ಛತೆಗಾಗಿ ನೂರು ಕೋಟಿ ನೀಡಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥೆಯ ನೌಕರರ ಪಿಂಚಣಿ ಹಣ ಭರಿಸಲು ಅನುದಾನವಿಲ್ಲ ಎನ್ನುತ್ತಿದೆ. ಇದು ಯಾವ ನ್ಯಾಯ ಪ್ರಶ್ನಿಸಿದರು.

ರಾಜ್ಯ ಸರಕಾರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಇದುವರೆಗೆ ಅನುದಾನ ನೀಡುತ್ತಿಲ್ಲ. ತನ್ನ ಸಂಪನ್ಮೂಲದಲ್ಲೇ ಮಂಡಳಿ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಕೆರೆ ಸ್ವಚ್ಛತೆಗೆ ಮಂಡಳಿಯಿಂದ ನೂರು ಕೋಟಿ ನೀಡಿರುವುದು ಎಷ್ಟು ಸರಿ? ಬಿಡಬ್ಲುಎಸ್‌ಎಸ್‌ಬಿ ಯುಟಿಲೈಸೇಷನ್ ಪತ್ರ ನೀಡಿದ ತಕ್ಷಣ ಕೋಟಿ ಕೋಟಿ ನೀಡಲಾಗುತ್ತಿದೆ ಎಂದು ದೂರಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕೆರೆ ಸ್ವಚ್ಛತೆಗೆ ಹಣ ನೀಡಲು ಅಧಿಕಾರ ಇಲ್ಲ. ಆದರೂ ಮಂಡಳಿ ಅಧ್ಯಕ್ಷರಾದ ಐಎಫ್‌ಎಸ್ ಅಧಿಕಾರಿ ರಾಮಚಂದ್ರ ಅವರು ಸಭೆ ನಡೆಸಿ ನೂರಾರು ಕೋಟಿ ಕೆರೆ ಸ್ವಚ್ಛತೆಗೆ ನೀಡುತ್ತಿದ್ದಾರೆ. ಕಳೆದ 20 ವರ್ಷದಿಂದ ನಿವೃತ್ತ ನೌಕರರ ಪಿಂಚಣಿ ನೀಡಲು ಮಾತ್ರ ಮಂಡಳಿಯಲ್ಲಿ ಹಣವಿಲ್ಲ ಎನ್ನಲಾಗುತ್ತಿದೆ. ಈ ಕೂಡಲೇ ಕೆರೆ ಸ್ವಚ್ಛತೆಗಾಗಿ ನೀಡಿರುವ ನೂರು ಕೋಟಿ ವಾಪಸ್ಸು ಪಡೆದು ನಿವೃತ್ತ ನೌಕರರ ಪಿಂಚಣಿ ಫಂಡ್‌ಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.

ಸತತ 8 ವರ್ಷಗಳಿಂದ ನಿವೃತ್ತ ಸಿಬ್ಬಂದಿಗೆ ವೈದ್ಯಕೀಯ ಸೌಲಭ್ಯ, ಈ ಹಿಂದಿನಂತೆ ಎಲ್‌ಐಸಿ ಒಡಂಬಡಿಕೆಯಂತೆ ಗ್ರಾಚ್ಯುಟಿ ನೀಡಬೇಕೆಂದು ಮನವಿ ಮಾಡಲಾಗುತ್ತಿದೆ. ಇಲ್ಲಿಯವರೆಗೆ ನಮ್ಮ ಬೇಡಿಕೆಗಳಿಗೆ ಮಂಡಳಿ ಸ್ಪಂದಿಸಿಲ್ಲ. ಇದರಿಂದ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಸುಮಾರು 22 ಮಂದಿ ಮೃತಪಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ ಹತ್ತು ವರ್ಷಗಳಿಂದ ಸಿಎಫ್‌ಇ, ಸಿಎಫ್‌ಓ ಕನ್‌ಸೆಂಟ್‌ಗಳನ್ನು ಬೇಕಾಬಿಟ್ಟಿ ನೀಡಲಾಗಿದೆ. ರೆಡ್ ಮತ್ತು ಆರೆಂಜ್ ಕಾರ್ಖಾನೆಗಳನ್ನು ಪರಿಶೀಲನೆ ನಡೆಸುತ್ತಿಲ್ಲ. ಕಾರ್ಖಾನೆಗಳು, ಅಪಾರ್ಟ್‌ಮೆಂಟ್‌ಗಳ ಮಾಲಕರೊಂದಿಗೆ ಅಧಿಕಾರಿಗಳು ಶಾಮೀಲಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಹೀಗಾಗಿ ಕೆರೆಗಳೆಲ್ಲ ಮಾಲಿನ್ಯಗೊಂಡಿವೆ ಎಂದರು.

ಹಸಿರು ನ್ಯಾಯಾಧೀಕರಣ ಆದೇಶದ ಮೇರೆಗೆ ಮುಚ್ಚಿಸಿದ್ದ ಕಾರ್ಖಾನೆಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಮಹಾಲೇಖಪಾಲರ ವರದಿಯಲ್ಲಿ ಕೆರೆಗಳ ಮೇಲ್ವಿಚಾರಣೆ ನಡೆಸಿಲ್ಲ ಎಂದಿದ್ದರೂ ಯಾವೊಬ್ಬ ಪರಿಸರ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಹೇಳಿದರು.

ಮಂಡಳಿಯ ಅಕ್ರಮಗಳ ತನಿಖೆಗೆ ನಿವೃತ್ತ ಲೋಕಾಯುಕ್ತ ಸಂತೋಷ ಹೆಗ್ಡೆ ಅವರನ್ನು ನೇಮಿಸಬೇಕು. ಹಸಿರು ಪೀಠ ನ್ಯಾಯಾಲಯದ ಆದೇಶದಂತೆ ಐಎಫ್‌ಎಸ್ ಅಧಿಕಾರಿಗಳನ್ನು ಮಂಡಳಿಯಿಂದ ಪರಿಸರ ಇಲಾಖೆಗೆ ವರ್ಗಾಯಿಸಿ ಐಎಎಸ್ ಅಧಿಕಾರಿಗಳನ್ನು ನೇಮಿಸಬೇಕು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವೇತನವನ್ನೇ ಶ್ರೇಣಿ ಮಂಡಳಿ ಸಿಬ್ಬಂದಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳು, ಗೌರವಾಧ್ಯಕ್ಷರಾದ ಕೆ.ಭರತ್‌ಭೂಷಣ್, ಸಂಪಂಗಿರಾಮಯ್ಯ, ಉಪಾಧ್ಯಕ್ಷ ಕೆ.ಎಸ್.ವಾಸುಕಿ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X