Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಮಾರುಕಟ್ಟೆಗೆ 'ಅಧ್ವೈತ ಹುಂಡೈನ...

ಮಂಗಳೂರು ಮಾರುಕಟ್ಟೆಗೆ 'ಅಧ್ವೈತ ಹುಂಡೈನ ನ್ಯೂ ಕ್ರೆಟಾ 2018'

ವಾರ್ತಾಭಾರತಿವಾರ್ತಾಭಾರತಿ30 May 2018 8:53 PM IST
share
ಮಂಗಳೂರು ಮಾರುಕಟ್ಟೆಗೆ ಅಧ್ವೈತ ಹುಂಡೈನ ನ್ಯೂ ಕ್ರೆಟಾ 2018

ಮಂಗಳೂರು, ಮೇ 30: ಹುಂಡೈ ಕಾರು ಮಾರಾಟದಲ್ಲಿ ಪ್ರಥಮ ಸ್ಥಾನದಲ್ಲಿರುವ ನಗರವಾದ ಮಂಗಳೂರಿನಲ್ಲಿ ಅಧ್ವೈತ ಹುಂಡೈನ ವಿನೂತನ ಮಾದರಿಯ ನ್ಯೂ ಕ್ರೆಟಾ 2018 ಮಾರುಕಟ್ಟೆಗೆ ಬಿಡುಗಡೆಗೊಂಡಿದೆ.

ಕನ್ನಡ-ತುಳು ಚಿತ್ರ ರಂಗದ ಉದಯೋನ್ಮುಖ ನಟಿ ಆರಾಧ್ಯ ಶೆಟ್ಟಿ ಕುಂಟಿಕಾನದಲ್ಲಿರುವ ಅಧ್ವೈತ ಹುಂಡೈ ಮಳಿಗೆಯಲ್ಲಿ ನೂತನ ಕಾರನ್ನು ಮಂಗಳೂರು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾ 21 ನೂತನ ಗ್ರಾಹಕರಿಗೆ ನೂತನ ಕಾರಿನ ಕೀ ಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು.

ರಾಜ್ಯದಲ್ಲಿ 22 ಶೋ ರೂಂ ಮತ್ತು 26 ಸರ್ವಿಸ್ ಸೆಂಟರನ್ನು ಅಧ್ವೈತ ಹುಂಡೈ ಹೊಂದಿದೆ. ನೂತನ ನ್ಯೂ ಕ್ರೆಟಾ 2018 ಕಾರು ಹೆಚ್ಚುವರಿಯಾಗಿ ನೂತನ ಸೌಲಭ್ಯಗಳನ್ನು ಒಳಗೊಂಡಿದೆ. ಸ್ಮಾರ್ಟ್ ಎಲೆಕ್ಟ್ರಿಕ್ ಸನ್ ರೂಫ್,ಕ್ರೂಸ್ ಕಂಟ್ರೋಲ್ 6ನೆ ಪವರ್ ಎಡ್ಜ್ ಸ್ಟೇಬಲ್ ಡ್ರೈವರ್ ಸೀಟ್, ಸ್ಮಾರ್ಟ್ ಕೀ ಬ್ಯಾಂಡ್, ವಯರ್ ಲೆಸ್ ಪೋನ್ ಚಾರ್ಚ್‌ರ್ ಸುರಕ್ಷತಾ ಸೌಲಭ್ಯಗಳಾದ 6 ಏರ್ ಬ್ಯಾಗ್, ಬಿಯನ್ ಇಬಿಡಿ, ವಿಯಸ್‌ಎಂ ಹಾಗೂ ಹಿಲ್ ಅಸಿಸ್ಟ್ ಕಂಟ್ರೋಲ್ 17 ಇಂಚಿನ ಡೈಮಂಡ್ ಕಟ್ ಅಲೋಯ್ ವೀಲ್ 17 ಇಂಚಿನ ಎ.ವಿ.ಎನ್.ಟಚ್ ಸ್ಕ್ರೀನ್ ಜೊತೆ ವಿಪಿಸಿ ಡಿಸ್ ಪ್ಲೇಯನ್ನು ನೂತನ ಕಾರು ಒಳಗೊಂಡಿದೆ ಎಂದು ಸಂಸ್ಥೆಯ ಪ್ರತಿನಿಧಿಗಳು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅದ್ವೈತ್ ಹುಂಡೈ ನ ಬ್ರಾಂಚ್ ಮ್ಯಾನೇಜರ್ ಶಿವಪ್ರಸಾದ್, ಸರ್ವಿಸ್ ಜನರಲ್ ಮ್ಯಾನೇಜರ್ ಶಶಿಕಾಂತ್ ಶೆಟ್ಟಿ, ಅಕೌಂಟ್ಸ್ ಮ್ಯಾನೇಜರ್ ಸುಧಾಕರ್, ಸೇಲ್ಸ್ ಮ್ಯಾನೇಜರ್ ಮೀನಾ ರೇಗೋ ಮೊದಲಾದವರು ಉಪಸ್ಥಿತರಿದ್ದರು.

ಶೋ ರೂಂ ಮ್ಯಾನೇಜರ್ ರಾಜೇಶ್ ಉಳ್ಳಾಲ್ ಸ್ವಾಗತಿಸಿದರು. ಸೇಲ್ಸ್ ಮ್ಯಾನೇಜರ್ ಹರ್ಷರಾಜ್ ವಂದಿಸಿದರು. ಪ್ರಸನ್ನ ಪ್ರಾರ್ಥಿಸಿ, ಸತೀಶ್ ಕಾರ್ಯ ಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X